Home / ಪ್ರಮುಖ ನಗರಗಳು (page 147)

ಪ್ರಮುಖ ನಗರಗಳು

ಬೊಮ್ಮಾಯಿ ಬಿಎಸ್ ವೈ ರಬ್ಬರ್ ಸ್ಟಾಂಪ್ ಆಗಲ್ಲ: ಬಸನಗೌಡ ಪಾಟೀಲ್ ಯತ್ನಾಳ

Spread the loveಹುಬ್ಬಳ್ಳಿ : ಯತ್ನಾಳಗೆ ಅನ್ಯಾಯ ಆದ ಬಗ್ಗೆ ಸ್ವಾಮೀಜಿ ಗಳು‌ ಹೇಳಿಕೆ ಕೊಟ್ಟಿದ್ದಾರೆ. ನಾನು ಕಾಡಿಬೇಡಿ. ಟೈಯರ್ ಸುಟ್ಟು ಮಂತ್ರಿ ಆಗುವ ವ್ಯಕ್ತಿ ಅಲ್ಲ ಎಂದಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ನಮ್ಮ‌ ಬೇಡಿಕೆ ಸಿಎಂ ಬದಲಾವಣೆ ಆಗಬೇಕು ಅಂತಾ ಇತ್ತು, ಈಗ ನಾಯಕತ್ವ ಬದಲಾವಣೆ ಆಗಿದೆ. ನೋಡರೀ ಒಬ್ಬ ನಾಯಕ ತನ್ನ ಚಾಪು ಇಟ್ಟುಕೊಳ್ಳಬೇಕು. ಬೊಮ್ಮಾಯಿ ಬಿಎಸ್ ವೈ …

Read More »

ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ದುಂಡು ಮೇಜಿನ ಸಭೆ

Spread the loveಹುಬ್ಬಳ್ಳಿ : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗಾಗಿ ಹಾಗೂ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ರಾಜ್ಯ ಅಭಿಯಾನ ಕುರಿತು ಕೂಡಲಸ‌ಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ದುಂಡು ಮೇಜಿನ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಹೌದು.. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಪಾದಯಾತ್ರೆ ಮೂಲಕ ಹೋರಾಟ ಆರಂಭಿಸಿದ್ದ ಸ್ವಾಮೀಜಿಯವರು ಈಗ ಸಚಿವ ಸಿ.ಸಿ‌.ಪಾಟೀಲ ಉಪಸ್ಥಿತಿಯಲ್ಲಿ ದುಂಡು ಮೇಜಿನ ಸಭೆಯನ್ನು ಆಯೋಜನೆ ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ …

Read More »

ನೂತನ ಸಚಿವ ಸಿ.ಸಿ‌.ಪಾಟೀಲಗೆ ಸನ್ಮಾನಿಸಿದ ಜಯಮೃತ್ಯುಂಜಯ ಸ್ವಾಮೀಜಿ

Spread the loveಹುಬ್ಬಳ್ಳಿ : ನೂತನ ಸಚಿವರಾಗಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಿ.ಸಿ.ಪಾಟೀಲ ಅವರಿಗೆ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಯವರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಪಂಚಮಸಾಲಿ ಸಮುದಾಯದ ಮುಖಂಡರಾದ ಸಿ.ಸಿ.ಪಾಟೀಲ ಅವರು ಸಚಿವರಾಗಿರುವುದು ನಿಜಕ್ಕೂ ಖುಷಿ ತಂದಿದೆ. ಅಲ್ಲದೇ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದ್ದರು.

Read More »

ಮಹಾನಗರ ಪಾಲಿಕೆ ಚುನಾವಣೆ ಘೋಷಣೆ: ಸೆಪ್ಟೆಂಬರ್ 3ಕ್ಕೆ ಚುನಾವಣೆ

Spread the loveಹುಬ್ಬಳ್ಳಿ : ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅಧಿಕಾರ ನಡೆಸಿಕೊಂಡು ಬಂದಿದ್ದ ಹು-ಧಾ ಮಹಾನಗರ ಪಾಲಿಕೆಗೆ ಚುನಾವಣೆ ನಿಗದಿಯಾಗಿದೆ. ಹೌದು..ಬಹುದಿನಗಳಿಂದ ಚರ್ಚೆಯಾಗುತ್ತಿದ್ದ ಮಹಾನಗರ ಪಾಲಿಕೆಯ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಹಸಿರು ನಿಶಾನೆ ತೋರಿಸಿದ್ದು, ಆಗಸ್ಟ್ 16ಕ್ಕೆ ಜಿಲ್ಲಾಧಿಕಾರಿಗಳು ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಗೆ ಹಸಿರು ನಿಶಾನೆ ತೋರಿಸಲಾಗಿದ್ದು, ಸೆಪ್ಟಂಬರ್ 3ಕ್ಕೆ ಚುನಾವಣೆ ನಡೆಯಲಿದ್ದು, ಸೆಪ್ಟಂಬರ್ 6ಕ್ಕೆ …

Read More »
[the_ad id="389"]