Home / ಪ್ರಮುಖ ನಗರಗಳು (page 148)

ಪ್ರಮುಖ ನಗರಗಳು

ಆ.15, 16 ರಂದು ಪ್ರಾಣೇಶ ಅವರಿಂದ ನಗು ಕಾರ್ಯಕ್ರಮ

Spread the loveಹುಬ್ಬಳ್ಳಿ ; ನಗರದ ಗುರು ಇನ್ಸ್ಟಿಟ್ಯೂಟ್ ಹುಬ್ಬಳ್ಳಿ ಸಂಯುಕ್ತ ಆಶ್ರಯದಲ್ಲಿ ನಗರದ ಲೋಹಿಯಾ ನಗರದ ಆದಿರಂಗ ಕಲಾ ಶಾಲೆಯಲ್ಲಿ ಆ.15 & ಆ.16 ರಂದು ಪ್ರಾಣೇಶ ಅವರಿಂದ ನಗು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಟ, ನಿರ್ದೇಶಕ ಹಾಗೂ ಗುರು ಇನ್ಸ್ಟಿಟ್ಯೂಟ್ ಹುಬ್ಬಳ್ಳಿ ಮುಖ್ಯಸ್ಥ ಯಶವಂತ ಸರದೇಶಪಾಂಡೆ ಹೇಳಿದರು. ನಗರದ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ನಾಟಕ, ಸಂಗೀತ, ಹಾಗೂ ನೃತ್ಯ ತರಬೇತಿ ಜೊತೆಗೆ ಈ ಕಾರ್ಯಕ್ರಮ ಆಯೋಜನೆ …

Read More »

ನನ್ನ ರಾಜಕೀಯವಾಗಿ ಮುಗಿಸಲು ಶಾಸಕ ಪ್ರಸಾದ್ ಅಬ್ಬಯ್ಯ ಷಡ್ಯಂತ್ರ : ಶಿವಾನಂದ ಮುತ್ತಣ್ಣವರ ಆರೋಪ

Spread the loveಹುಬ್ಬಳ್ಳಿ : ರಾಜಕೀಯವಾಗಿ ನನನ್ನು ಮುಗಿಸಲು ಶಾಸಕ ಪ್ರಸಾದ್ ಅಬ್ಬಯ್ಯ ಷಡ್ಯಂತ್ರ ಮಾಡಿದ್ದಾರೆ ಎಂದು ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ ಆರೋಪಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅಸತ್ಯದ ಹಾದಿಯಲ್ಲಿದ್ದಾರೆ. ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಬೇಕಾಬಿಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಅದರ ವಿರುದ್ಧ ನಾನು ಸತ್ಯದ ಹಾದಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ಕಾರಣದಿಂದ ನನಗೆ ರಾಜಕೀಯವಾಗಿ ಮುಗಿಸಲು …

Read More »

ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಸೂಚನೆ

Spread the loveಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಇಚ್ಚಿಸುವ ಟಿಕೆಟ್ ಆಕಾಂಕ್ಷಿಗಳು, ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಮಹಾನಗರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಬಂದು, ಪಕ್ಷದ ಅರ್ಜಿ ಫಾರ್ಮ ತೆಗೆದುಕೊಂಡು ದಿನಾಂಕ: 15-08-2021 ರ ಸಂಜೆ 5-00 ಗಂಟೆಯ ಒಳಗಾಗಿ ತುಂಬಿದ ಅರ್ಜಿಯ ಜತೆ, ಕೆಪಿಸಿಸಿ ವತಿಯಿಂದ ನಿರ್ಧರಿಸಲಾಗಿರುವ ಅರ್ಜಿ ಶುಲ್ಕವನ್ನು ಬ್ಯಾಂಕ್ ಡಿಡಿ ಮುಖಾಂತರ ಸಂದಾಯ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಪಕ್ಷದ ಕಚೇರಿಯಲ್ಲಿ ಬಂದು …

Read More »

ಧಾರವಾಡದಲ್ಲಿ ಎಸಿಪಿ ಮೇಲೆ ಪೆಟ್ರೋಲ್ ಎರಚಿದ ವ್ಯಕ್ತಿ; ಅನಧಿಕೃತ ಅಂಗಡಿ ತೆರವು ವೇಳೆ ಘಟನೆ

Spread the loveಧಾರವಾಡ : ಮಾರುಕಟ್ಟೆಯಲ್ಲಿ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆಯ ಭದ್ರತೆ ಒದಗಿಸುವ ಕರ್ತವ್ಯದಲ್ಲಿದ್ದ ಮಹಿಳಾ ಎಸಿಪಿ ಅಧಿಕಾರಿಯ ಮೇಲೆ ವ್ಯಕ್ತಿಯೊಬ್ಬ, ಪೆಟ್ರೋಲ್ ಎರಚಿ ಹುಚ್ಚಾಟ ಮೇರೆದಿರುವ ಘಟನೆ ಧಾರವಾಡದ ಸುಪುರ್ ಮಾರುಕಟ್ಟೆ ಪ್ರದೇಶದಲ್ಲಿ ಕಳೆದಿನ ನಡೆದಿದೆ. ಧಾರವಾಡದ ಸುಪರ್ ಮಾರುಕಟ್ಟೆಯ ಪ್ರದೇಶದಲ್ಲಿ ತಲೆ ಎತ್ತಿದ್ದ ಅನಧಿಕೃತ ಅಂಗಡಿ ತೆರವು ಮಾಡಲು ಹು-ಧಾ ಮಾಹಾನಗರ ಪಾಲಿಕೆಯ ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಸಿಪಿ …

Read More »
[the_ad id="389"]