Spread the loveಧಾರವಾಡ್ : ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರಾಗುತ್ತಿದ್ದಂತೆ ಬಾರಾಕೊಟ್ರಿಯಲ್ಲಿರುವ ವಿನಯ್ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಜಾಮೀನು ಸಿಕ್ಕ ಸುದ್ದಿ ಹೊರಬರುತ್ತಿದ್ದಂತೆ ವಿನಯ್ ಅವರ ಮನೆ ಮುಂದೆ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿನಯ್ ಅಭಿಮಾನಿಗಳು ಮನೆ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಜೊತೆಗೆ ಧಾರವಾಡ ಹುಲಿ ವಿನಯ್ ಕುಲಕರ್ಣಿಗೆ ಎಂದು …
Read More »ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಮೀನು ಮಂಜೂರು
Spread the loveಧಾರವಾಡ : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಡಿಸಿತ್ತು. ಬುಧವಾರ ಸುಪ್ರೀಂಕೋರ್ಟ್ ಮಾಜಿ ಸಚಿವ ಕಾಂಗ್ರೆಸ್ ನಾಯಕ್ ವಿನಯ್ ಕುಲಕರ್ಣಿಗೆ ಷರತ್ತುಬದ್ದ ಜಾಮೀನುಮಂಜೂರ ಮಾಡಲಾಗಿದೆ.
Read More »ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಸಿಗಲೇಂದು ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು
Spread the loveಹುಬ್ಬಳ್ಳಿ : ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತವಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಸಿಗಲೇಂದು ಕುಸುಗಲ್ ಗ್ರಾಮದ ಮಾರುತಿ ನಗರದ ಬಳಿ ಇರುವ ರೈಮನಶಾವಲಿ ದರ್ಗಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಹೌದ,, ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಆದಷ್ಟು ಬೇಗ ಅವರಿಗೆ …
Read More »ಪಂಚಮಸಾಲಿ ಸಮಾಜ ಮೀಸಲಾತಿ ನೀಡುವ ಅಧಿಕಾರಕ್ಕೆ ರಾಜ್ಯ ಸರ್ಕಾರಕ್ಕೆ ನೀಡಿದ್ದು ಸ್ವಾಗತಾರ್ಹ
Spread the loveಹುಬ್ಬಳ್ಳಿ – ಪ್ರವರ್ಗ 2ಎ ಮೀಸಲಾತಿ ನೀಡಬೇಕೆಂಬ ಲಿಂಗಾಯತ ಪಂಚಮಸಾಲಿ ಸಮುದಾಯದ ಬೇಡಿಕೆಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡಿದ್ದು ಸ್ವಾಗತಾರ್ಹವಾಗಿದೆ. ಈ ಕುರಿತು ಸಮಾಜದ ಸಚಿವರು ,ಶಾಸಕರು ಹಾಗೂ ಮುಖಂಡರು ಸರ್ಕಾರದ ಮೇಲೆ ಒತ್ತಡ ತರಲು ಮುಂದಾಗಬೇಕು ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿದ್ದು, ಈಗಾಗಲೇ ‘ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ …
Read More »