Spread the loveಹುಬ್ಬಳ್ಳಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪೈಪ್ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಇಲ್ಲಿನ ಕಾಟನ್ ಮಾರ್ಕೆಟ್ ನ ಜಯಪ್ರಕಾಶ್ ಹೊಟೆಲ್ ಎದುರಿನ ಶ್ರೀಧರ ಹೋಲಸೇಲ್ ಪೈಪ್ ನಲ್ಲಿ ನಡೆದಿದೆ. ಉದಯ ಕೋರೆ ಎಂಬುವವರಿಗೆ ಸೇರಿರುವ ಅಂಗಡಿಯಾಗಿದ್ದು, ನಸುಕಿನಜಾವ ಸುಮಾರು 3.30 ರ ವೇಳೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಶಾಟ್ ಸರ್ಕ್ಯೂಟ್ ನಿಂದಾಗಿ ಅರ್ಧಾ …
Read More »ಹುಬ್ಬಳ್ಳಿಗೆ ಆಗಮಿಸಿದ ಜಗದ್ಗುರು ಜಯಮೃತ್ಯುಂಜಯ ಸ್ವಾಮಿಜಿ : ಸಮಾಜ ಬಾಂಧವರಿಂದ ಸ್ವಾಗತ
Spread the loveಹುಬ್ಬಳ್ಳಿ ಪಂಚಮಸಾಲಿ ಜಗದ್ಗುರು ಜಯಮೃತ್ಯುಂಜಯ ಸ್ವಾಮಿಗಳಿಗೆ ಆದರದ ಸ್ವಾಗತ ಶ್ರಾವಣ ಮಾಸದ ಕಾರ್ಯಕ್ರಮದಂಗವಾಗಿ ಕೂಡಲಸಂಗಮದಲ್ಲಿ ಪೂಜಾನುಷ್ಠಾನ ಕೈಗೊಳ್ಳಲು ಇಂದು ಬೆಳಿಗ್ಗೆ 8:00 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜಾಗತಿಕ ಲಿಂಗಾಯತ ಪಂಚಮಸಾಲಿ ಸಮಾಜದ ಪೀಠಾಧಿಪತಿಗಳೂ ತಪೋನಿಷ್ಠರು ಆದ ಜಗದ್ಗುರು ಶ್ರೀ ಜಯಮೃತ್ಯುಂಜಯ ಮಹಾಸ್ವಾಮಿಗಳು ಅವರನ್ನು ಸಮಾಜ ಬಾಂಧವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಮುಖಂಡರಾದ ಗಂಗಾಧರ ದೊಡ್ಡವಾಡ ಶಂಕರ್ ಮಲಕಣ್ಣವರ್ ರಾಜು …
Read More »ಜನಪ್ರತಿನಿಧಿಯಾಗಿ ಜನರ ಸೇವೆ ಮುಖ್ಯವಾಗಬೇಕು ಅಧಿಕಾರ ಮುಖ್ಯವಾಗಬಾರದು- ಸಚಿವ ಮುನ್ನೇನಕೊಪ್ಪ
Spread the loveಧಾರವಾಡ್ : ಒಬ್ಬರು ಜನಪ್ರತಿನಿಧಿಯಾಗಿ ಆಯ್ಕೆಯಾದ ಮೇಲೆ ಅವರಿಗೆ ಜನ ಸೇವೆ ಮುಖ್ಯವಾಗಿರಬೇಕು ಹೊರತು ಅಧಿಕಾರ ಮುಖ್ಯವಾಗಬಾರದು. ಅಧಿಕಾರ ಅನ್ನುವುದು ಯಾರಿಗೂ ಶಾಸ್ವತವಲ್ಲ. ಈ ಹಿಂದೆ ನಾನು ಒಬ್ಬ ಶಾಸಕನಾಗಿದ್ದಾಗ ಅಂದಿನ ಸಚಿವರು ಕರೆದಾಗ ಸಭೆಗೆ ಹಾಜರಾಗುತ್ತಿದೆ ಎನ್ನುವ ಮೂಲಕ ಪರೋಕ್ಷವಾಗಿ ಸಭೆಗೆ ಗೈರಾದ ಸ್ವಪಕ್ಷೀಯ ಶಾಸಕ ಅರವಿಂದ ಬೆಲ್ಲದವರಿಗೆ ಸಚಿವ ಶಂಕರ್ ಪಾಟೀಲ್ ಮುನ್ನೇನಕೊಪ್ಪರವರು ಟಾಂಗ್ ನೀಡಿದರು. ಧಾರವಾಡದ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಕೊರೊನಾ ಮೂರನೇ …
Read More »ಕಣ್ಣೀರಾದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು
Spread the loveನವಲಗುಂದ: ತಮ್ಮ ತಾಯಿಯನ್ನ ಅತಿಯಾಗಿ ಪ್ರೀತಿಸುತ್ತಿದ್ದ, ಸಹೋದರನನ್ನ ಅಗಾದವಾಗಿ ಹಚ್ಚಿಕೊಂಡಿದ್ದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು, ತಮ್ಮೂರಿನಲ್ಲಿನ ತಾಯಿ-ತಂದೆ-ಸಹೋದರನ ಗದ್ದುಗೆಯ ಮುಂದೆ ಕಣ್ಣೀರಾದರು. ನವಲಗುಂದ ತಾಲೂಕಿನ ಸ್ವಗ್ರಾಮವಾದ ಅಮರಗೋಳಕ್ಕೆ ಭೇಟಿ ನೀಡಿದ ಸಮಯದಲ್ಲಿ ಇಂತಹ ದೃಶ್ಯ ಕಂಡು ಬಂದಿತು. ಕಳೆದ ವರ್ಷವೇ ಸಚಿವರ ಸಹೋದರ ಹನಮಂತಗೌಡ ಪಾಟೀಲ ಹೃದಯಾಘಾತದಿಂದ ಅಗಲಿದ್ದರು. ಇದನ್ನ ಸ್ಮರಿಸಿಕೊಂಡು ಸಚಿವರು ಗದ್ಗಧಿತರಾದರು..
Read More »