Home / ಪ್ರಮುಖ ನಗರಗಳು (page 151)

ಪ್ರಮುಖ ನಗರಗಳು

ಜಮೀರ್ ಅಹ್ಮದ ಮನೆ ಮೇಲೆ ಐಟಿ ದಾಳಿ ಹಿಂದೆ ಕೋಮುವಾದಿಗಳ ಕೈವಾಡ ಕೈ ವಕ್ತಾರ ಗಂಗಾಧರ ದೊಡವಾಡ

Spread the loveಶಾಸಕ ಜಮೀರ್ ಅಮ್ಮದ ಮನೆ ಮೇಲೆ ಇಡಿ ಮತ್ತು ಐಟಿ ದಾಳಿ ಹಿಂದೆ ಡಿ ಕೆ ಶಿವಕುಮಾರ್ ಅವರ ಕೈವಾಡವಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಆರೋಪ ಮಾಡಿದ್ದು ಸೂಕ್ತವಲ್ಲ. ಹಾಗಾದರೆ ಡಿ ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿಯಾದಾಗ ಯಾರ ಕೈವಾಡವಿತ್ತು ಎಂಬುದನ್ನು ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟಪಡಿಸಲಿ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ಗಂಗಾಧರ …

Read More »

ಸಂಪುಟ ರಚನೆಯಾದಾಗ ಅಸಮಾಧಾನ ಸಹಜ; ಸಿಎಂ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ : ಆನಂದ್ ಸಿಂಗ್ ನನ್ನ ಹಳೆಯ ಸ್ನೇಹಿತ. ಅವರನ್ನು ಭೇಟಿ ಮಾಡಿ ಮಾತನಾಡುತ್ತೆನೆ. ಅವರು ಯಾವ ಖಾತೆ ಹೇಳಿದ್ದರು ಎನ್ನುವುದು ಬಹಿರಂಗ ಪಡಿಸೋಕೆ ಆಗಲ್ಲ. ಸಂಪುಟ ರಚನೆ ಆದಾಗ ಅಸಮಾಧಾನ ಸಹಜ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇವೆಗೌಡರನ್ನು ಭೇಟಿ ಮಾಡಿದ್ದು ಯಾವುದೇ ರಾಜಕೀಯವಿಲ್ಲ. ಅಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ ಎಂದರು. ಇನ್ನೂ ಪ್ರೀತಂಗೌಡ …

Read More »

ಮಾಜಿ ಶಾಸಕ ರಾಜಶೇಖರ ಸಿಂಧೂರ ನಿಧನ : ಮಾಜಿ ಮುಖ್ಯಮಂತ್ರಿ ಶೆಟ್ಟರ್ ಸಂತಾಪ

Spread the loveಶಿಗ್ಗಾಂವ್ ಸವಣೂರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಾಜಶೇಖರ ಸಿಂಧೂರ ಅವರ ನಿಧನಕ್ಕೆ ಮಾಜಿಮುಖ್ಯಮಂತ್ರಿ ಜಗದೀಶ ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 2004 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆಗೆ ಚುನಾಯಿತರಾಗಿದ್ದ ಅವರು ನಂತರ ಬಿಜೆಪಿಯ ಸಂಘಟನೆ ಹಾಗೂ ಗೆಲುವಿಗೆ ಸಾಕಷ್ಟು ಕೊಡುಗೆ ನೀಡಿದ್ದರು. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳಿಗೆ ಬರಲಿ‌ ಎಂದು ಶೆಟ್ಟರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Read More »

ಎಲ್ಲರೂ ಬಿಟ್ಟಿರುವ ಖಾತೆಯನ್ನು ಕೊಟ್ಟರೂ ಚೆನ್ನಾಗಿ ನಿರ್ವಹಿಸುತ್ತೇನೆ: ಸಚಿವ ಮುರಗೇಶ ನಿರಾಣಿ

Spread the loveಹುಬ್ಬಳ್ಳಿ : ನೂತನವಾಗಿ ರಾಜ್ಯದಲ್ಲಿ ಮಂತ್ರಿಮಂಡಲ ರಚನೆಯಾಗಿದೆ. ನಾನು ಮತ್ತು ಶಂಕರ ಪಾಟೀಲ ಮುನೇನಕೊಪ್ಪ ಇಬ್ಬರೂ ಮುಂಬರುವ ದಿನಗಳಲ್ಲಿ ಉತ್ತಮವಾದ ಕೆಲಸವನ್ನು ಮಾಡುತ್ತೇವೆ. ಯಾವುದೇ ಖಾತೆಯನ್ನು ಕೊಟ್ಟರೂ ಚೆನ್ನಾಗಿ ನಿಭಾಯಿಸುತ್ತೇನೆ ಎಂದು ನೂತನ ಸಚಿವ ಮುರಗೇಶ್ ನಿರಾಣಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನೂತನವಾಗಿ ಮಂತ್ರಿ ಮಂಡಲ ರಚನೆಯಾಗಿದೆ. ಜಗದೀಶ್ ಶೆಟ್ಟರ್ ಮತ್ತು ಯಡಿಯೂರಪ್ಪರ ನೇತೃತ್ವದಲ್ಲಿ ಉತ್ತಮ ಕೆಲಸ ಮಾಡುತ್ತೇವೆ ಎಂದರು. ಎಲ್ಲರೂ ಬಿಟ್ಟಿರುವ …

Read More »
[the_ad id="389"]