Spread the loveಹುಬ್ಬಳ್ಳಿ : ನೂತನ ಸಚಿವರಾದ ಮೇಲೆ ಸಿದ್ದಾರೂಢರ ಪುಣ್ಯ ಭೂಮಿ, ರೈತ ನೆಲಕ್ಕೆ ನಾನು ಬಂದಿದ್ದೇನೆ. ಪಕ್ಷ ಬಹು ದೊಡ್ಡ ಜವಾಬ್ದಾರಿಯಿಂದ ನನಗೆ ಸ್ಥಾನ ಕೊಟ್ಟಿದೆ ಎಂದು ನೂತನ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೆಳಮಟ್ಟದಿಂದ ನಾನು ಹೋರಾಟದ ಮೂಲಕ ಬಂದಿದ್ದೇನೆ. ಹತ್ತು ಹಲವು ಕಾನೂನಾತ್ಮಕ ವಿಚಾರಗಳನ್ನ ಬಗೆಹರಿಸುವ ಕಾರ್ಯಕ್ಕೆ ಮುಂದಾಗಬೇಕಿದೆ. ಪ್ರತಿಯೊಂದು ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಿದೆ. …
Read More »ಹುಬ್ಬಳ್ಳಿ ಯಿಂದ ಜೋಗ ಫಾಲ್ಸ್ ಗೆ ವೋಲ್ವೊ ಮತ್ತು ರಾಜಹಂಸ ಬಸ್; ಕೋವಿಡ್ ನೆಗೆಟಿವ್ ವರದಿ ಕಡ್ಡಾಯ
Spread the love ಹುಬ್ಬಳ್ಳಿ: ಜೋಗ ಫಾಲ್ಸ್ ವೀಕ್ಷಣೆಗೆ ರವಿವಾರ ಮತ್ತು ಸಾರ್ವಜನಿಕ ದಿನಗಳಂದು ಹುಬ್ಬಳ್ಳಿ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ವೋಲ್ವೊ ಮತ್ತು ರಾಜಹಂಸ ಮಾದರಿಯ ವಿಶೇಷ ಪ್ಯಾಕೇಜ್ ಟೂರ್ ಬಸ್ ವ್ಯವಸ್ಥೆ ಮಾಡಲಾಗಿದೆ. ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ.ವಿಶ್ವ ವಿಖ್ಯಾತ ಜೋಗ ಫಾಲ್ಸ್ ಮೈದುಂಬಿಕೊಂಡಿದೆ.ಹುಬ್ಬಳ್ಳಿ ಯಿಂದ ಜೋಗ ಫಾಲ್ಸ್ ಗೆ ವಾರಾಂತ್ಯ ದಿನಗಳಂದು ಶನಿವಾರ …
Read More »ಬಿಜೆಪಿ ವಿಫಲವಾಗಿದೆ ನಮಗೊಂದು ಅವಕಾಶ ನೀಡಿ ಅಭಿವೃದ್ಧಿ ಅರ್ಥ ಮಾಡಿಸುತ್ತೇವೆ:ಎಚ್.ಡಿ.ಬಸವರಾಜ
Spread the loveಹುಬ್ಬಳ್ಳಿ : ಭಾರತೀಯ ಜನತಾ ಪಕ್ಷ ಸಾರ್ವಜನಿಕರ ಸೇವೆಯ ಹೆಸರಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಜನರ ಸೇವೆ ಮಾಡುವಲ್ಲಿ ಅಧಿಕಾರ ನಡೆಸುವಲ್ಲಿ ವಿಫಲವಾಗಿದ್ದು, ಬರುವ ಚುನಾವಣೆಯಲ್ಲಿ ಆಮ್ ಆದ್ಮಿಗೆ ಪಾರ್ಟಿಗೆ ಒಂದು ಅವಕಾಶ ನೀಡಿ ಬದಲಾವಣೆಗೆ ಮುನ್ನುಡಿ ಬರೆಯಬೇಕೆಂದು ಮಾಜಿ ಶಾಸಕರು ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಎಚ್.ಡಿ.ಬಸವರಾಜ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ …
Read More »ನಿಮ್ಮ ರಾಜಕೀಯ ಗುದ್ದಾಟದಲ್ಲಿ ಧಾರವಾಡ ಜಿಲ್ಲೆಯ ಅಭಿವೃದ್ಧಿ ಕಡೆಗಣಿಸಬೇಡಿ ಕೈ ವಕ್ತಾರ ಗಂಗಾಧರ ದೊಡವಾಡ ಒತ್ತಾಯ
Spread the loveನೂತನ ಸಚಿವ ಸಂಪುಟದಲ್ಲಿ ಧಾರವಾಡ ಜಿಲ್ಲೆಗೆ ಒಂದು ಸಚಿವ ಸ್ಥಾನವನ್ನು ಕಲ್ಪಿಸಿದ್ದು ಅತ್ಯಂತ ಸ್ವಾಗತಾರ್ಹವಾದರೂ ಅತ್ಯಂತ ಅಭಿವೃದ್ಧಿಹೊಂದುತ್ತಿರುವ ಬೆಂಗಳೂರು ನಂತರದ ವಾಣಿಜ್ಯ ಮಹಾನಗರ ವಾಗಿರುವ ಧಾರವಾಡ ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನದ ಅವಶ್ಯಕತೆ ಇದ್ದು ಕೂಡಲೇ ಇನ್ನೊಂದು ಸಚಿವ ಸ್ಥಾನ ಕಲ್ಪಿಸಬೇಕೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ಗಂಗಾಧರ ದೊಡವಾಡ ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ …
Read More »