Spread the loveಹುಬ್ಬಳ್ಳಿ ಪಂಚಮಸಾಲಿ ಜಗದ್ಗುರು ಜಯಮೃತ್ಯುಂಜಯ ಸ್ವಾಮಿಗಳಿಗೆ ಆದರದ ಸ್ವಾಗತ ಶ್ರಾವಣ ಮಾಸದ ಕಾರ್ಯಕ್ರಮದಂಗವಾಗಿ ಕೂಡಲಸಂಗಮದಲ್ಲಿ ಪೂಜಾನುಷ್ಠಾನ ಕೈಗೊಳ್ಳಲು ಇಂದು ಬೆಳಿಗ್ಗೆ 8:00 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜಾಗತಿಕ ಲಿಂಗಾಯತ ಪಂಚಮಸಾಲಿ ಸಮಾಜದ ಪೀಠಾಧಿಪತಿಗಳೂ ತಪೋನಿಷ್ಠರು ಆದ ಜಗದ್ಗುರು ಶ್ರೀ ಜಯಮೃತ್ಯುಂಜಯ ಮಹಾಸ್ವಾಮಿಗಳು ಅವರನ್ನು ಸಮಾಜ ಬಾಂಧವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಮುಖಂಡರಾದ ಗಂಗಾಧರ ದೊಡ್ಡವಾಡ ಶಂಕರ್ ಮಲಕಣ್ಣವರ್ ರಾಜು …
Read More »ಜನಪ್ರತಿನಿಧಿಯಾಗಿ ಜನರ ಸೇವೆ ಮುಖ್ಯವಾಗಬೇಕು ಅಧಿಕಾರ ಮುಖ್ಯವಾಗಬಾರದು- ಸಚಿವ ಮುನ್ನೇನಕೊಪ್ಪ
Spread the loveಧಾರವಾಡ್ : ಒಬ್ಬರು ಜನಪ್ರತಿನಿಧಿಯಾಗಿ ಆಯ್ಕೆಯಾದ ಮೇಲೆ ಅವರಿಗೆ ಜನ ಸೇವೆ ಮುಖ್ಯವಾಗಿರಬೇಕು ಹೊರತು ಅಧಿಕಾರ ಮುಖ್ಯವಾಗಬಾರದು. ಅಧಿಕಾರ ಅನ್ನುವುದು ಯಾರಿಗೂ ಶಾಸ್ವತವಲ್ಲ. ಈ ಹಿಂದೆ ನಾನು ಒಬ್ಬ ಶಾಸಕನಾಗಿದ್ದಾಗ ಅಂದಿನ ಸಚಿವರು ಕರೆದಾಗ ಸಭೆಗೆ ಹಾಜರಾಗುತ್ತಿದೆ ಎನ್ನುವ ಮೂಲಕ ಪರೋಕ್ಷವಾಗಿ ಸಭೆಗೆ ಗೈರಾದ ಸ್ವಪಕ್ಷೀಯ ಶಾಸಕ ಅರವಿಂದ ಬೆಲ್ಲದವರಿಗೆ ಸಚಿವ ಶಂಕರ್ ಪಾಟೀಲ್ ಮುನ್ನೇನಕೊಪ್ಪರವರು ಟಾಂಗ್ ನೀಡಿದರು. ಧಾರವಾಡದ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಕೊರೊನಾ ಮೂರನೇ …
Read More »ಕಣ್ಣೀರಾದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು
Spread the loveನವಲಗುಂದ: ತಮ್ಮ ತಾಯಿಯನ್ನ ಅತಿಯಾಗಿ ಪ್ರೀತಿಸುತ್ತಿದ್ದ, ಸಹೋದರನನ್ನ ಅಗಾದವಾಗಿ ಹಚ್ಚಿಕೊಂಡಿದ್ದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು, ತಮ್ಮೂರಿನಲ್ಲಿನ ತಾಯಿ-ತಂದೆ-ಸಹೋದರನ ಗದ್ದುಗೆಯ ಮುಂದೆ ಕಣ್ಣೀರಾದರು. ನವಲಗುಂದ ತಾಲೂಕಿನ ಸ್ವಗ್ರಾಮವಾದ ಅಮರಗೋಳಕ್ಕೆ ಭೇಟಿ ನೀಡಿದ ಸಮಯದಲ್ಲಿ ಇಂತಹ ದೃಶ್ಯ ಕಂಡು ಬಂದಿತು. ಕಳೆದ ವರ್ಷವೇ ಸಚಿವರ ಸಹೋದರ ಹನಮಂತಗೌಡ ಪಾಟೀಲ ಹೃದಯಾಘಾತದಿಂದ ಅಗಲಿದ್ದರು. ಇದನ್ನ ಸ್ಮರಿಸಿಕೊಂಡು ಸಚಿವರು ಗದ್ಗಧಿತರಾದರು..
Read More »ಜಮೀರ್ ಅಹ್ಮದ ಮನೆ ಮೇಲೆ ಐಟಿ ದಾಳಿ ಹಿಂದೆ ಕೋಮುವಾದಿಗಳ ಕೈವಾಡ ಕೈ ವಕ್ತಾರ ಗಂಗಾಧರ ದೊಡವಾಡ
Spread the loveಶಾಸಕ ಜಮೀರ್ ಅಮ್ಮದ ಮನೆ ಮೇಲೆ ಇಡಿ ಮತ್ತು ಐಟಿ ದಾಳಿ ಹಿಂದೆ ಡಿ ಕೆ ಶಿವಕುಮಾರ್ ಅವರ ಕೈವಾಡವಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಆರೋಪ ಮಾಡಿದ್ದು ಸೂಕ್ತವಲ್ಲ. ಹಾಗಾದರೆ ಡಿ ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿಯಾದಾಗ ಯಾರ ಕೈವಾಡವಿತ್ತು ಎಂಬುದನ್ನು ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟಪಡಿಸಲಿ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ಗಂಗಾಧರ …
Read More »
Hubli News Latest Kannada News