Spread the loveಹುಬ್ಬಳ್ಳಿ : ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಶಂಕರಪಾಟೀಲ್ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ಮನೆಮಾಡಿದೆ. ಹೌದು..ಹುಬ್ಬಳ್ಳಿಯಲ್ಲಿ ಶಂಕರಪಾಟೀಲ್ ಮುನೇನಕೊಪ್ಪ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಿದ್ದು, ನಗರದ ಕೇಶ್ವಾಪುರ ವೃತ್ತದಲ್ಲಿ ಬೆಂಬಲಿಗರು ಹಾಗೂ ಅಭಿಮಾನಿಗಳಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು. ಇನ್ನೂ ಪಟಾಕಿ ಸಿಡಿಸಿ ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದ ಬೆಂಬಲಿಗರು ಹಾಗೂ ಕಾರ್ಯಕರ್ತರು ಶಂಕರ ಪಾಟೀಲ್ ಮುನೇನಕೊಪ್ಪ ಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು.
Read More »ಶಾಸಕ ಬೆಲ್ಲದ್ ಗೆ ಸಚಿವ ಸ್ಥಾನ ಕೈ ತಪ್ಪಿಸಲು ಜಿಲ್ಲೆಯ ಹಿರಿಯ ನಾಯಕರ ಹುನ್ನಾರ: ಹುಬ್ಬಳ್ಳಿ ರೈತ ಮುಖಂಡರ ಆರೋಪ
Spread the loveಹುಬ್ಬಳ್ಳಿ : ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ಕೈ ತಪ್ಪಿಸಲು ಧಾರವಾಡ ಜಿಲ್ಲೆಯ ಬಿಜೆಪಿ ನಾಯಕರು ಹುನ್ನಾರ ನಡೆಸಿದ್ದಾರೆ ಎಂದು ಗೋಕುಲ ಗ್ರಾಮದ ರೈತ ಮುಖಂಡರು ಹಾಗೂ ಅರವಿಂದ ಬೆಲ್ಲದ ಬೆಂಬಲಿಗರು ಕಿಡಿ ಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲ್ಲದ ಅವರು ಸಾಕಷ್ಟು ಜನಪರ ಕಾರ್ಯಗಳನ್ನು ಮಾಡಿ ಜನಮನ್ನಣೆ ಪಡೆದ ಶಾಸಕರಾಗಿದ್ದಾರೆ. ಆದರೆ ಸ್ವಪಕ್ಷಿಯರ ಅಸಮಾಧಾನ ಹಾಗೂ ಹುನ್ನಾರದಿಂದ ಅರವಿಂದ ಬೆಲ್ಲದ ಅವರಿಗೆ ಸಚಿವ …
Read More »ವಲಯ ಕಚೇರಿ ಹೆಚ್ಚಿಸಲು ಕೈ ವಕ್ತಾರ ಗಂಗಾಧರ ದೊಡವಾಡ ಒತ್ತಾಯ
Spread the loveಹುಬ್ಬಳ್ಳಿ ಧಾರವಾಡ ಮಹಾನಗರವು ರಾಜ್ಯದ ರಾಜಧಾನಿ ಬೆಂಗಳೂರು ನಂತರದ ಅತ್ಯಂತ ದೊಡ್ಡ ನಗರವಾಗಿದ್ದು ಜನಸಂಖ್ಯೆ ಭೌಗೋಳಿಕ ಕೈಗಾರಿಕಾ ವಸಾಹತು ವಾಹನದಟ್ಟಣೆ ಮುಂತಾದ ಹತ್ತು ಹಲವು ಕ್ಷೇತ್ರಗಳಲ್ಲಿ ರಾಷ್ಟ್ರ ಖ್ಯಾತಿಯ ಮಹಾನಗರವಾಗಿದೆ ಸನ್ 20/21 ಸಾಲಿನಲ್ಲಿ ಮಹಾನಗರದ ಪಾಲಿಕೆಗೆ 82 ವಾರ್ಡ್ ಗಳನ್ನು ರಚಿಸಲಾಗಿದೆ.ಈ ಹಿಂದೆ 67 ವಾರ್ಡಗಳು ಇದ್ದಾಗ ವಲಯ ಕಚೇರಿ ಗಳ ಸಂಖ್ಯೆ 11 ಇತ್ತು ಈಗ 82 ವಾರ್ಡ್ಗಳಾಗಿದ್ದರಿಂದ ಮಹಾನಗರಪಾಲಿಕೆಯ ವಲಯ ಕಚೇರಿಗಳನ್ನು ಹೆಚ್ಚಿಸಲು …
Read More »ಮಂತ್ರಿ ಸ್ಥಾನಕ್ಕೆ ದೇವರ ಮೊರೆ ಹೋದ ಶಾಸಕರ ಅಭಿಮಾನಿಗಳು
Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಚಿವ ಸ್ಥಾನಕ್ಕೆ ಹೆಚ್ಚಾದ ಲಾಬಿಯಿಂದಾಗಿ, ಶಾಸಕ ಅರವಿಂದ ಬೆಲ್ಲದ ಅಭಿಮಾನಿಗಳಿಂದ ನಗರದ ಸಿದ್ಧಾರೂಢರ ಮಠದಲ್ಲಿ ದೀಡ್ ನಮಸ್ಕಾರ ಹಾಕಿ, ಸಿದ್ಧಾರೂಢರಿಗೆ ವಿಶೇಷ ಪೂಜೆ ಸಲ್ಲಿಸಿ, ಅರವಿಂದ ಬೆಲ್ಲದ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಬೆಲ್ಲದ ಪರ ಘೋಷಣೆ ಕೂಗಿ, ಬಿಜೆಪಿ ಹೈಕಮಾಂಡ್ ಮತ್ತು ಸಿಎಂ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.
Read More »