Home / ಪ್ರಮುಖ ನಗರಗಳು (page 155)

ಪ್ರಮುಖ ನಗರಗಳು

ಚನ್ನಮ್ಮ ಸರ್ಕಲ್ ಫ್ಲೈಓವರ ರ್ಕಾಮಗಾರಿ ಶೀಘ್ರ ಆರಂಭಕ್ಕೆ ಒತ್ತಾಯ

Spread the loveಹುಬ್ಬಳ್ಳಿ: ಭಾರಿ ಜನದಟ್ಟಣೆ ಹಾಗೂ ವಾಹನ ದಟ್ಟಣೆಯಿಂದ ಕೂಡಿರುವ ಚೆನ್ನಮ್ಮ ಸರ್ಕಲ್ ಫ್ಲೈಓವರ್ ಕಾಮಗಾರಿಯನ್ನು ಶೀಘ್ರವೇ ಆರಂಭಿಸಬೇಕೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ಗಂಗಾಧರ ದೊಡವಾಡ ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಪ್ರಹ್ಲಾದ್ ಜೋಶಿ ಅವರನ್ನು ಒತ್ತಾಯಿಸಿದ್ದಾರೆ ಕಳೆದ ಆರು ತಿಂಗಳು ಹಿಂದೆ ಫ್ಲೈಓವರ್ ಕಾಮಗಾರಿ ಆರಂಭಿಸಲಾಗುವುದೆಂಬ ಮಹೂರ್ತ ವಿಟ್ಟಂತೆ ಹುಬ್ಬಳ್ಳಿ-ಧಾರವಾಡದಲ್ಲಿ ಕೇಂದ್ರ …

Read More »

ಶಿವಸೇನಾ ಪಕ್ಷ ,ಉತ್ತರ ಜನಶಕ್ತಿ ಸೇನಾ ಪಕ್ಷ ಹಾಗೂ ರಾಷ್ಟ್ರೀಯ ಅಪ್ನೆ ಪಕ್ಷ ಮೈತ್ರಿ ಮೂಲಕ ಮುಂಬರುವ ಚುನಾವಣೆಗೆ ಸ್ಪರ್ಧೆ : ಶಿವ ಸೇನಾ ಪಕ್ಷದ ಅಧ್ಯಕ್ಷ ಕುಮಾರ್ ಹಕಾರಿ

Spread the loveಹುಬ್ಬಳ್ಳಿ : ಬರುವ ಹುಬ್ಬಳ್ಳಿ -ಧಾರವಾಡ ಮಾಹಾನಗರ ಪಾಲಿಕೆ ಹಾಗೂ ಬರುವ ತಾಲೂಕ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಎರಡು ವಿಧಾನಸಭೆ ಉಪಚುನಾವಣೆಗಳಲ್ಲಿ ಶಿವಸೇನಾ ಪಕ್ಷ ,ಉತ್ತರ ಜನಶಕ್ತಿ ಸೇನಾ ಪಕ್ಷ ಹಾಗೂ ರಾಷ್ಟ್ರೀಯ ಅಪ್ನೆ ಮೂರು ಪಕ್ಷಗಳು ಪೂರ್ವ ಮೈತ್ರಿ ಮೂಲಕ ಮುಂಬರುವ ಚುನಾವಣೆಗೆ ಸ್ಪರ್ದಿಸುತ್ತೇವೆ ಎಂದು ಶಿವ ಸೇನಾ ಪಕ್ಷದ ಅಧ್ಯಕ್ಷ ಕುಮಾರ್ ಹಕಾರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿವಸೇನಾ ಪಕ್ಷ …

Read More »

ಉತ್ತಮ ಬೊಂಗಾಳೆ ಕೊಲೆ ಪ್ರಕರ: ಮೂವರಿಗೆ 10 ವರ್ಷ ಶಿಕ್ಷೆ, ಹುಬ್ಬಳ್ಳಿ ಕೋರ್ಟ್ ಆದೇಶ

Spread the loveಹುಬ್ಬಳ್ಳಿ: ಬೈಕ್ ಪಾರ್ಕಿಂಗ್ ವಿಷಯಕ್ಕೆ ಜಗಳವಾಡಿ ಉತ್ತಮ ಬೊಂಗಾಳೆ ಎಂಬುವರನ್ನು ಕೊಲೆ ಮಾಡಿದ ಮೂವರು ಅಪರಾಧಿಗಳಿಗೆ, ಇಲ್ಲಿನ ಐದನೇ ಹೆಚ್ಚುವರಿ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಶುಕ್ರವಾರ ಹತ್ತು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹75 ಸಾವಿರ ದಂಡ ವಿಧಿಸಿದೆ. ಸುನೀಲ ಚಂದಯ್ಯ, ಸನ್ನಿ ಹಾಗೂ ಮೈಕಲ್ ಶಿಕ್ಷೆಗೊಳಗಾದವರು. ಕ್ಲಬ್ ರಸ್ತೆಯ ರೈಲ್ವೆ ಮೈದಾನದ ಪಾರ್ಕಿಂಗ್ ಬಳಿ, 2019ರ ಜನವರಿ 13ರಂದು ಬೈಕ್ ನಿಲ್ಲಿಸುವ …

Read More »

ಅಖಿಲ ಭಾರತ ಪಂಚಮಸಾಲಿ ಮಹಾಸಭಾ ನೂತನ ಅಧ್ಯಕ್ಷರಿಗೆ ಪಂಚಮಸಾಲಿ ಸಮಾಜ ಬಾಂಧವರಿಂದ ಸನ್ಮಾನ

Spread the loveಅಖಿಲ ಭಾರತ ಪಂಚಮಸಾಲಿ ಮಹಾಸಭಾ ನೂತನ ಅಧ್ಯಕ್ಷ ಹುಬ್ಬಳ್ಳಿ ವಿಜಯಾನಂದ ಕಾಶಪ್ಪನವರ ಸನ್ಮಾನ ಅಖಿಲ ಭಾರತ ಪಂಚಮಸಾಲಿ ಮಹಾಸಭಾ ನೂತನ ಅಧ್ಯಕ್ಷರಾಗಿ ಪ್ರಪ್ರಥಮ ಭಾರಿಗೆ ಹುಬ್ಬಳ್ಳಿ ನಗರಕ್ಕೆ ಆಗಮಿಸಿದ ಮಾಜಿ ಶಾಸಕ ಹಾಗೂ ಯುವ ನೇತಾರ ಶ್ರೀ ವಿಜಯಾನಂದ ಕಾಶಪ್ಪನವರ ರವರನ್ನು ಉಣಕಲ್ಲ ಶ್ರೀಗರ ಕ್ರಾಸ್ ಬಳಿ ಇರುವ ಶ್ರೀ ಕೇದಾರ ಗ್ರಾನೈಟ್ ಆವರಣದಲ್ಲಿ ಸಮಾಜ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮಾಜಕ್ಕೆ …

Read More »
[the_ad id="389"]