Home / ಪ್ರಮುಖ ನಗರಗಳು (page 157)

ಪ್ರಮುಖ ನಗರಗಳು

ಬಿಜೆಪಿ ಸರ್ಕಾರಕ್ಕೆ ರಾಜ್ಯದ ಹಿತ್ ಬೇಕಾಗಿಲ್ಲ ಅವರಿಗೆ ಅಧಿಕಾರದ ಅಷ್ಟೇ ಬೇಕು : ಡಿ ಕೆ ಶಿವಕುಮಾರ್

Spread the loveಹುಬ್ಬಳ್ಳಿ : ಬಿಜೆಪಿ ಸರ್ಕಾರಕ್ಕೆ ರಾಜ್ಯದ ಜನರ ಹಿತ ಬೇಕಾಗಿಲ್ಲ. ಅವರಿಗೆ ಅಧಿಕಾರ ಅಷ್ಟೇ ಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹೋದ ಭಾರಿಯ ನೆರೆಯ ಪರಿಹಾರವೇ ಜನರಿಗೆ ಸಿಕ್ಕಿಲ್ಲ, ಅವರೇನು ಮಾಡಲಿಲ್ಲ, ಮನೆ ಬಿದ್ದಿದಕ್ಕೆ 5 ಲಕ್ಷ ಕೊಡ್ತಿನಿ ಅಂದಿದ್ರು ಏನು ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕೊಡಲಿಲ್ಲ,‌ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. …

Read More »

ರಾಜ್ಯ ಬಿಜೆಪಿ ನಾಯಕರು ಜನರ ಹಿತ ಮರೆತು ಅಧಿಕಾರಕ್ಕಾ ಓಡಾಟ ನಡೆಸಿದ್ದಾರೆ- ವಿಪಕ್ಷ ನಾಯಕ ಸಿದ್ದರಾಮಯ್ಯಾ

Spread the loveಹುಬ್ಬಳ್ಳಿ : ರಾಜ್ಯ ಬಿಜೆಪಿ ನಾಯಕರಿಗೆ ಜನರ ಹಿತಕ್ಕಿಂತ ಅವರಿಗೆ ಅಧಿಕಾರವೇ ಮುಖ್ಯವಾಗಿದೆ. ಅಧಿಕಾರ ಪಡೆಯುವದಕ್ಕಾಗಿ ಈಗ ಬಿಜೆಪಿ ನಾಯಕರು ಓಡಾಟ ನಡೆಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಾ ಬಿಜೆಪಿ ನಾಯಕರ ದೆಹಲಿ ಓಡಾಟಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿ ಖಾಸಗಿ ಹೋಟೆಲ್ ನಡೆದ ಬೆಳಗಾವಿ ವಿಭಾಗ ಮಟ್ಟದ ನಾಯಕರ ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರವಾಹ ಬಂದ ಸಂದರ್ಭದಲ್ಲಿ, ಜನರ ಹಿತ ಮರೆತು …

Read More »

ಮಧು ಬಂಗಾರಪ್ಪ ಅವರಿಗೆ ಶಾಸಕರಿಂದ ಆತ್ಮೀಯ ಸನ್ಮಾನ

Spread the loveಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಇಂದು ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

Read More »

ಉತ್ತರ ಕರ್ನಾಟಕಕ್ಕೆ ಚೆನ್ನಮ್ಮನ ಕರ್ನಾಟಕವೆಂದು ನಾಮಕರಣ ಮಾಡಲು ಕೈ ವಕ್ತಾರ ಗಂಗಾಧರ ದೊಡ್ಡವಾಡ ಒತ್ತಾಯ

Spread the loveಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ಅಧಿಕಾರವಧಿಯಲ್ಲಿ ಹೈದರಾಬಾದ್ ಕರ್ನಾಟಕದ ಬೀದರ್, ಯಾದಗಿರಿ, ಗುಲ್ಬರ್ಗಾ, ಬಿಜಾಪುರ, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳನ್ನು ಸೇರಿಸಿ ಕಲ್ಯಾಣ ಕರ್ನಾಟಕವೆಂದು ಮರು ನಾಮಕರಣ ಮಾಡಿ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಹೊಸದೊಂದು ಚರಿತ್ರೆಯನ್ನು ಬರೆದಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ಗಂಗಾಧರ ದೊಡವಾಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿ ಅದೇ ರೀತಿ ಉತ್ತರ ಕರ್ನಾಟಕದ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಧಾರವಾಡ, …

Read More »
[the_ad id="389"]