Home / ಪ್ರಮುಖ ನಗರಗಳು (page 162)

ಪ್ರಮುಖ ನಗರಗಳು

ರಾಜ್ಯದಲ್ಲಿ‌ ಸಿಎಂ ಬದಲಾವಣೆ ವೆಟ್ ಆ್ಯಂಡ್ ವಾಚ್ ಎಂದ- ಸಚಿವ ಜಗದೀಶ್ ‌ಶೆಟ್ಟರ್

Spread the loveಹುಬ್ಬಳ್ಳಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಈಗ ನಮ್ಮ ಮುಖ್ಯಮಂತ್ರಿ ಬಿ ಎಸ್ ವೈ ಅವರು ಹೇಳಿದ್ದಾರೆ. ಅಲ್ಲದೆ ಪಕ್ಷದ ವರಿಷ್ಠರ ತೀರ್ಮಾಣಕ್ಕೆ ನಾನು ಬದ್ಧ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷ, ಹಾಗು ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ತಾರೆ ಎಂಬುದು ಸ್ಪಷ್ಟತೆ ಇಲ್ಲ. ಹಾಗಾಗಿ ವೆಟ್ ಆ್ಯಂಡ್ ವಾಚ್ ಎಂದು ಸಚಿವ ಜಗದೀಶ ಶೆಟ್ಟರ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರೆಯೆ ನೀಡುದ ಅವರು, ರಾಜ್ಯದ ನಾಯಕತ್ವ ಬದಲಾವಣೆ …

Read More »

ಸಚಿವೆ ಶಶಿಕಲಾ ಜೊಲ್ಲೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಭ್ರಷ್ಟಾಚಾರ ಆರೋಪದ ಹೊತ್ತಿರುವ ಸಚಿವೆ ಶಶಿಕಲಾ ಜೊಲ್ಲೆ ಕೂಡಲೇ ಸಚಿವ ಸ್ಥಾನದಿಂದ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಮೊಟ್ಟೆ ಹಿಡಿದು ಪ್ರತಿಭಟನೆ ನಡೆಸಿದರು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ಮಾಡಿದ ಮಹಿಳಾ ಕಾರ್ಯಕರ್ತರು, ಸರ್ಕಾರ ‘ದಿನಕ್ಕೊಂದು ಭ್ರಷ್ಟಾಚಾರ’ ಯೋಜನೆ ಹಾಕಿಕೊಂಡಿದ್ದರ ಭಾಗವಾಗಿ ಈಗ ಸಚಿವೆ ಶಶಿಕಲಾ ಜೊಲ್ಲೆಯವರ ಮೊಟ್ಟೆ ಟೆಂಡರ್ ಕಿಕ್ ಬ್ಯಾಕ್ ಬೇಡಿಕೆ ಇಡುವ ಹಗರಣ …

Read More »

ಯಡಿಯೂರಪ್ಪ-ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ಆಗಿದೆ ಗೊತ್ತಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ : ರಾಜ್ಯ ರಾಜಕಾರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ತಮ್ಮ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ನಡೆದಿದೆ ಹಾಗೂ ನಡೆಯುತ್ತಿದೆ ಅದರ ವಿವರ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಪ್ರತಿಕ್ರಿಯೆ ನೀಡಿದ ಅವರು, ವರಿಷ್ಠರ ಜೊತೆಗೆ ಏನೇ ಮಾತುಕತೆ ನಡೆದಿದ್ದರು, ಅದೂ ಯಡಿಯೂರಪ್ಪ ಹಾಗೂ ಕೇಂದ್ರ ನಾಯಕರಿಗೆ …

Read More »

ರಾಜಕಾಲುವೆ ಪುನರ್ ನಿರ್ಮಾಣಕ್ಕೆ ಗಂಗಾಧರ ದೊಡವಾಡ ಒತ್ತಾಯ

Spread the loveಹುಬ್ಬಳ್ಳಿ : ಉಣಕಲ್ ಕೆರೆ ನೀರು ತುಂಬಿ ಕೋಡಿ ಹರಿಯುವ ಜಾಗೆಯಿಂದ ಆರಂಭಗೊಳ್ಳುವ ರಾಜಕಾಲುವೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ಮತ್ತು ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಮುಂದೆ ನೇಕಾರ ನಗರದ ಮೂಲಕ ಕಾಳಿ ನದಿಯತ್ತ ಸಾಗುತ್ತದೆ ಉಣಕಲ್ಲ ದಿಂದ ಹುಬ್ಬಳ್ಳಿ ನಗರ ದಾಟುವವರೆಗೆ ಅಂದಾಜು ಆರು ಕಿಲೋಮೀಟರ್ ಇರುವ ಈ ರಾಜಕಾಲುವೆಗೆ ಸುಭಧ್ರ ತಡೆಗೋಡೆ ಸರಿಯಾದ ಭದ್ರತೆ ಇರುವುದಿಲ್ಲ ಅಕ್ಕಪಕ್ಕದ ನಿವಾಸಿಗಳು …

Read More »
[the_ad id="389"]