Spread the loveಹುಬ್ಬಳ್ಳಿ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನವನಗರ ಸಮೀಪದ ಅಮರಗೋಳದಲ್ಲಿರುವ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಹಾಗೂ ತಾಯಿ ಗಂಗಮ್ಮ ಬೊಮ್ಮಾಯಿ ಅವರ ಸಮಾಧಿಗಳಿಗೆ ಗೌರವ ಸಮರ್ಪಣೆ ಮಾಡಿದರು. ತಂದೆಯಂತೆ ಮಗನೂ ಕೂಡ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ತಂದೆ ತಾಯಿಗಳ ಆಶೀರ್ವಾದ ಪಡೆಯಲು ಸಮಾಧಿಗೆ ಭೇಟಿ ನೀಡಿದ ಬಸವರಾಜ ಬೊಮ್ಮಾಯಿ ಭಾವುಕರಾಗಿ ತಂದೆ ತಾಯಿಗೆ …
Read More »ಶಿವರಾಮ್ ಹೆಬ್ಬಾರ್ ಕಾರು ಅಪಘಾತ: ಸಿಎಂ ಭೇಟಿ ವೇಳೆ ಘಟನೆ
Spread the loveಹುಬ್ಬಳ್ಳಿ : ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ. ಹೌದು.. ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆದರೇ ಮಾಜಿ ಸಚಿವ ಶಿವರಾಮ ಹೆಬ್ಬಾರ, ಸಿಎಂ ಕಾರಿನಲ್ಲಿದ್ದರು. ಅಲ್ಲದೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, …
Read More »ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ
Spread the loveಬಸವರಾಜ್ ಬೊಮ್ಮಾಯಿಗೆ ಒಲಿದ ಮುಖ್ಯಮಂತ್ರಿ ಪಟ್ಟ ಮತೊಮ್ಮೆ ಲಿಂಗಾಯತ ಸಚಿವರಿಗೆ ಒಲಿದ ಮುಖ್ಯಮಂತ್ರಿ ಪಟ್ಟ. ಅಧಿಕೃತ್ ಘೋಷಣೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ್ ಬೊಮ್ಮಾಯಿ ಹೆಸರು ಪ್ರಸ್ತಾಪಆಗಿದ್ದು. ಯಡಿಯೂರಪ್ಪನವರು ಪ್ರಸ್ತಾಪವನ್ನು ಅನುಮೋಡಿಸಿದ್ದು. ಗೋವಿಂದ ಕಾರಜೋಳ ಅವರು ರಾಜ್ಯದ ಮುಂದಿನ ಸಿಎಂ ಬಸವರಾಜ್ ಬೊಮ್ಮಾಯಿ ಎಂದು ಘೋಷಣೆ ಮಾಡಿದರು.
Read More »ಸಂಕಷ್ಟಿಯ ಅಂಗವಾಗಿ ವರಸಿದ್ದಿ ಗಣೇಶನಿಗೆ ಮೂನ್ ಮೆಟರನಿಟಿ ಆಸ್ಪತ್ರೆಯಲ್ಲಿ ವಿಶೇಷ ಅಲಂಕಾರ
Spread the loveಹುಬ್ಬಳ್ಳಿ : ಇಂದು ಅಂಗಾರಕ ಸಂಕಷ್ಟಿಯ ಅಂಗವಾಗಿ ವರಸಿದ್ದಿ ಗಣೇಶನಿಗೆ ವಿಶೇಷವಾಗಿ ಅಲಂಕರಿಸಿರುವ ದೃಶ್ಯ ಕಂಡು ಬಂದಿದ್ದು ಶಿರೂರ ಪಾರ್ಕ್ ನಲ್ಲಿರುವ ಪ್ರತಿಷ್ಟಿತ ಖಾಸಗಿ ಆಸ್ಪತ್ರೆಯಾದ ಮೂನ್ ಮೆಟರನಿಟಿ ಆಸ್ಪತ್ರೆಯಲ್ಲಿ. ಹೌದು ಯಾವದೇ ಶುಭ ಕಾರ್ಯಗಳಾಗಿ ಸಭೆ ಸಮಾರಂಭಗಳಾಗಲಿ ಮೊದಲು ನೆನೆಯುವುದೆ ಗಣೇಶನನ್ನ,ಹಾಗೆ ನೂರಾರು ಕಂದಮ್ಮಗಳು ಇಲ್ಲಿ ಪ್ರತಿ ದಿನ ಜನಿಸುತ್ತವೆ..ಅವುಗಳ ಆರೈಕೆ ಅತ್ಯಂತ ಶಿಸ್ತಿನಿಂದ ಕಾಲಜಿಇಂದ ನಮ್ಮ ಮನೆಯ ಸದಸ್ಯರೆ ಇವರು ಎಂಬಂತೆ ಎಲ್ಲರನ್ನೂ …
Read More »
Hubli News Latest Kannada News