Spread the loveನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯಗಳು ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬ ಎಲ್ಲರ ಬಾಳಿನಲ್ಲಿ ನೆಮ್ಮದಿ ಮತ್ತು ಸಂತೋಷವನ್ನು ತರಲಿ ಎಂಬ ಶುಭ ಹಾರೈಕೆ ನನ್ನದು. ಸರ್ವರಿಗೂ ಬಕ್ರೀದ್ ಹಬ್ಬದ ಶುಭಾಶಯಗಳು. ಶುಭಾಶಯ ಕೋರುವವರು ಸುಧೀರ್.ಎಮ್.ಮುಧೋಳ ಜಿಲ್ಲಾ ಅಧ್ಯಕ್ಷರು “ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕ ಧಾರವಾಡ
Read More »ನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯಗಳು : ಶುಭಾಶಯ ಕೋರುವವರು ಗಂಗಾಧರ ದೊಡವಾಡ ಕಾಂಗ್ರೇಸ್ ವಕ್ತಾರರು ಹುಬ್ಬಳ್ಳಿ
Spread the loveನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯಗಳು ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಹಬ್ಬ ಎಲ್ಲರ ಬಾಳಿನಲ್ಲಿ ನೆಮ್ಮದಿ ಮತ್ತು ಸಂತೋಷವನ್ನು ತರಲಿ ಎಂಬ ಶುಭ ಹಾರೈಕೆ ನನ್ನದು. ಸರ್ವರಿಗೂ ಬಕ್ರೀದ್ ಹಬ್ಬದ ಶುಭಾಶಯಗಳು.
Read More »ಆರ್ ಟಿ ಐ ಕಾರ್ಯಕರ್ತರಿಗೆ ಮತ್ತು ಪತ್ರಕರ್ತರಿಗೆ ಸೂಕ್ತ ರಕ್ಷಣೆಗೆ ಗಂಗಾಧರ ದೊಡವಾಡ ಒತ್ತಾಯ
Spread the loveಇತ್ತೀಚಿನ ದಿನಗಳಲ್ಲಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಪತ್ರಕರ್ತರು ಮತ್ತು ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆದಿದ್ದು ಹಲವಾರು ಕಡೆ ಆರ್ಟಿಐ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಹಲ್ಲೆ ಮಾಡಲಾಗುತ್ತಿದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇಂತಹ ಕೃತ್ಯ ನಡೆಯದಂತೆ ಪತ್ರಕರ್ತರು ಮತ್ತು ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರ ಗಂಗಾಧರ ದೊಡವಾಡ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. …
Read More »ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲಾ 82 ವಾರ್ಡ್ ಗಳಲ್ಲಿ ಶಿವಸೇನೆ ಅಭ್ಯರ್ಥಿಗಳು ಸ್ಪರ್ಧೆ : ಕುಮಾರ್ ಹಕಾರಿ
Spread the loveಹುಬ್ಬಳ್ಳಿ : ಮುಂಬರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲಾ 82 ವಾರ್ಡ್ ಗಳಲ್ಲಿ ಶಿವಸೇನಾದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ಶಿವಸೇನಾದ ಅಧ್ಯಕ್ಷ ಕುಮಾರ ಹಕಾರಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡದಲ್ಲಿ ಪಕ್ಷವನ್ನು ಎಲ್ಲ ರೀತಿಯಿಂದ ಸದೃಢಗೊಳಿಸುವ ಕೆಲಸ ಮಾಡಲಾಗುತ್ತಿದ್ದು, ಈಗಾಗಲೇ ಎಲ್ಲ ವಾರ್ಡ್ ಗಳಲ್ಲಿ ಅಭ್ಯರ್ಥಿಗಳನ್ನು ಗುರುತಿಸುವ ಕಾರ್ಯ ಪ್ರಾರಂಭ ಮಾಡಲಾಗಿದೆ. ಇದಕ್ಕಾಗಿ ಹು-ಧಾ ಮಹಾನಗರ ಜಿಲ್ಲಾ ವತಿಯಿಂದ …
Read More »