Spread the loveಹುಬ್ಬಳ್ಳಿ : ಹುಬ್ಬಳ್ಳಿ ನವನಗರದಲ್ಲಿನ ಎಂ.ಎಸ್.ಐ.ಎಲ್. (ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್) ಒಡತನದಲ್ಲಿನ ಸ್ಥಳಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಎಂ.ಎಸ್.ಐ.ಎಲ್.ನ ಅಧ್ಯಕ್ಷ ಶಾಸಕ ಹರತಾಳು ಹಾಲಪ್ಪನವರು ಭೇಟಿ ನೀಡಿ ಪರಿಶೀಲಿಸಿದರು. ಹುಬ್ಬಳ್ಳಿ ಧಾರವಾಡ ರಸ್ತೆಗೆ ಹೊಂದಿಕೊಂಡಂತೆ 2 ಎಕರೆಗೂ ಅಧಿಕ ವಿಸ್ತೀರ್ಣದ ನಿವೇಶನ ಎಂ.ಎಸ್.ಐ.ಎಲ್. ಒಡೆತನದಲ್ಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ …
Read More »ಸಂಭವನೀಯ ಕೊರೊನಾ ಮೂರನೇ ಅಲೆ ಎದುರಿಸಲು ಸಕಲ ಸಿದ್ದತೆ ಕೈಗೊಳ್ಳಿ : ಸಚಿವ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ಜಿಲ್ಲೆಯಲ್ಲಿ ಕೊರೋನಾದ ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಲಾಗಿದೆ. ಸಂಭವನೀಯ ಮೂರನೆ ಅಲೆ ಕುರಿತು ತಜ್ಞರ ಸಮಿತಿ ಎಚ್ಚರಿಕೆ ನೀಡುತ್ತಿದೆ. ಜಿಲ್ಲಾಡಳಿತದಿಂದ ಮೂರನೆ ಅಲೆ ಎದುರಿಸಲು ಸಲಕ ಸಿದ್ದತೆ ಕೈಗೊಳ್ಳಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಸರ್ಕ್ಯೂಟ್ ಹೌಸ್ ನಲ್ಲಿ ಕೋವಿಡ್ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೋವಿಡ್ …
Read More »ಜನರ ಆಯ್ಕೆ ಮಾಡಿದವರೇ ಪಕ್ಷದ ಅಧಿಕೃತ ಅಭ್ಯರ್ಥಿ- ಸಂತೋಷ ನಂದೂರು
Spread the loveಹುಬ್ಬಳ್ಳಿ : ಉತ್ತಮ ಪ್ರಜಾಕೀಯ ಪಕ್ಷ ಮುಂಬರುವ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲು ಅಂತಿಮ ತೀರ್ಮಾನ ಮಾಡಲಾಗಿದ್ದು ಸ್ಪರ್ಧಾ ಳುಗಳನ್ನು ಜನರೇ ಆಯ್ಕೆ ಮಾಡುತ್ತಾರೆ ಎಂದು ಉತ್ತಮ ಪ್ರಜಾಕೀಯ ಪಕ್ಷ ದ ಸಂತೋಷ ನಂದೂರ ಹೇಳಿದರು. ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಳಿನಗರದ 82 ವಾರ್ಡ್ ಗಳಿಗೆ ಪಾಲಿಕೆ ಚುನಾವಣೆಗೆ ಪ್ರಜಾಕೀಯ ಸ್ಪರ್ಧೆ ಮಾಡುತ್ತಿದ್ದು, ಸ್ಪರ್ಧೆ ಮಾಡುವ ಅಭ್ಯರ್ಥಿ ಈ ಕ್ಷೇತ್ರದ ಬಗ್ಗೆ …
Read More »ಅಭಿಷೇಕ ಪಾಟೀಲ ಕೊಲೆ ಆರೋಪಿಗಳ ಬಂಧನ
Spread the loveಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಮುಖಂಡರೋರ್ವರ ಸಂಬಂಧಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕೊಲೆಗೆಡುಕರನ್ನು ಮೂರೇ ಗಂಟೆಯಲ್ಲಿ ಹಿಡಿಯುವಲ್ಲಿ ಎಸಿಪಿ ವಿನೋದ ಮುಕ್ತೆದಾರ ಪಡೆ ಯಶಸ್ವಿಯಾಗಿದೆ. ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರಗೌಡ ಪಾಟೀಲ ಅವರ ಚಿಕ್ಕಪ್ಪನ ಮಗ ಅಭಿಷೇಕಗೌಡ ಪಾಟೀಲ ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಕೊಲೆ ಮಾಡಿ ಪರಾರಿಯಾದ ಪ್ರವೀಣ ಬೇವಿನಕಟ್ಟಿ, ಸಾಯಿ ಉಣಕಲ್ ಹಾಗೂ ಕುಮಾರ ಇದ್ದಲಗಿ ಎಂಬುವವರನ್ನು ಎಸಿಪಿ …
Read More »