Home / ಪ್ರಮುಖ ನಗರಗಳು (page 171)

ಪ್ರಮುಖ ನಗರಗಳು

ಸದ್ಯ ಸಂಪುಟ ವಿಸ್ತರಣೆ ಇಲ್ಲ: ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ

Spread the loveಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಸಿಎಂ ಸ್ಪಷ್ಟಪಡಿಸಿದ್ದು, ಹೀಗಾಗಿ ಸದ್ಯ ಯಾವುದೇ ಸಂಪುಟ ವಿಸ್ತರಣೆ ಕಾರ್ಯ ನಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅಂಬರೀಶ್ ಹಾಗೂ ಕುಮಾರಸ್ವಾಮಿ ವಿಚಾರವಾಗಿ ಮತ್ತೆ ಇದೀಗ ಮಾತನಾಡುವುದು ಸೂಕ್ತವಲ್ಲ. ಈಗಾಗಲೇ ಅವರು ಶಾಂತಿ ಮಾಡಿಕೊಂಡಿದ್ದು, ಮತ್ತೆ ಪರಸ್ಪರವಾಗಿ ಮಾತಾಡುವುದಿಲ್ಲ ಎಂದಿದ್ದಾರೆ. ರಮೇಶ ಜಾರಕಿಹೊಳಿ ರಾಜೀನಾಮೆ ನೀಡುವುದಿಲ್ಲ, ಅವರು …

Read More »

ಹುಬ್ಬಳ್ಳಿ ಗೋಪನಕೊಪ್ಪ ನಗರದಲ್ಲಿ ಅಭಿಷೇಕ ಪಾಟೀಲನನ್ನು ಬರ್ಬರವಾಗಿ ಹತ್ಯೆಮಾಡಿದ ದುಷ್ಕರ್ಮಿಗಳು

Spread the loveಹುಬ್ಬಳ್ಳಿ : ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪದಲ್ಲಿ ನಡೆದಿದೆ. ಅಭಿಷೇಕ ಪಾಟೀಲ ಎಂಬಾತನನ್ನ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪಾರರಿಯಾಗಿದ್ದರೆ. ಕೊಡಲೇ ಅಭಿಷೇಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್ ಸಾವನ್ನಪ್ಪಿದ್ದಾನೆ . ಕಿಮ್ಸ್ ಆಸ್ಪತ್ರೆಗೆ ಡಿಸಿಪಿ ಕೆ.ರಾಮರಾಜನ್ ಭೇಟಿ ನೀಡಿ ಮಾಹಿತಿಯನ್ನು ಪಡೆಯುತ್ತಿದ್ದಾರೆ.

Read More »

ಪಾಲಿಕೆ ಚುನಾವಣೆಗೆ ಎಐಎಂಐಎಂ ಸ್ಪರ್ಧೆ: ಲತೀಫ್ ಖಾನ ಪಠಾನ್

Spread the loveಹುಬ್ಬಳ್ಳಿ : ಮುಂಬರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆದಾಹುಲ್ ಮುಸ್ಲಿಮೀನ್ (ಎಐಎಮ್ ಐಎಮ್ ) ಪಕ್ಷ ಸಿದ್ದಗೊಂಡಿದ್ದು ಕನಿಷ್ಠ 15 ವಾರ್ಡ್ ಗಳಲ್ಲಿ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಜನರಲ್ ಸೆಕ್ರೆಟರಿ ಲತೀಫ್ ಖಾನ ಪಠಾನ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ನಮ್ಮ ಪಕ್ಷ ಯಾವುದೇ ಮತಗಳನ್ನು ಒಡೆಯುವ ಉದ್ದೇಶ ಹೊಂದಿಲ್ಲ. ನಮ್ಮ …

Read More »

ಕೆಆರ್‌ಎಸ್ ಬೀರುಕು ವಿಚಾರ ಬಿಟ್ಟು ಈಗ ಬೇರೆ ರೀತಿಯ ಫೈಟಿಂಗ್ ಆರಂಭವಾಗಿದೆ- ಸಚಿವ ಜಗದೀಶ ಶೆಟ್ಟರ

Spread the loveಹುಬ್ಬಳ್ಳಿ : ಸಂಸದರಾದ ಸುಮಲತಾ ಅಂಬರೀಶ್ ಅವರು ಈ ಹಿಂದೆ ಕೆಆರ್‌ಎಸ್ ಡ್ಯಾಮ್ ಬೀರುಕು ಬಿಟ್ಟ ವಿಚಾರ ಮಾತಾಡಿದರು, ಆದರೆ ಈಗ ಆ ವಿಚಾರ ಬಿಟ್ಟು, ಸುಮಲತಾ ಮತ್ತು ಹೆಚ್‌ಡಿಕೆಯವರ ನಡುವೆ ಮಾತಿನ ಫೈಟಿಂಗ್ ಶುರುವಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ ಹೇಳಿದರು. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ಕೂಡಾ ಸಂಸದರಾದ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಹೆಚ್ …

Read More »
[the_ad id="389"]