Spread the loveಹುಬ್ಬಳ್ಳಿ : ಉತ್ತಮ ಪ್ರಜಾಕೀಯ ಪಕ್ಷ ಮುಂಬರುವ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲು ಅಂತಿಮ ತೀರ್ಮಾನ ಮಾಡಲಾಗಿದ್ದು ಸ್ಪರ್ಧಾ ಳುಗಳನ್ನು ಜನರೇ ಆಯ್ಕೆ ಮಾಡುತ್ತಾರೆ ಎಂದು ಉತ್ತಮ ಪ್ರಜಾಕೀಯ ಪಕ್ಷ ದ ಸಂತೋಷ ನಂದೂರ ಹೇಳಿದರು. ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಳಿನಗರದ 82 ವಾರ್ಡ್ ಗಳಿಗೆ ಪಾಲಿಕೆ ಚುನಾವಣೆಗೆ ಪ್ರಜಾಕೀಯ ಸ್ಪರ್ಧೆ ಮಾಡುತ್ತಿದ್ದು, ಸ್ಪರ್ಧೆ ಮಾಡುವ ಅಭ್ಯರ್ಥಿ ಈ ಕ್ಷೇತ್ರದ ಬಗ್ಗೆ …
Read More »ಅಭಿಷೇಕ ಪಾಟೀಲ ಕೊಲೆ ಆರೋಪಿಗಳ ಬಂಧನ
Spread the loveಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಮುಖಂಡರೋರ್ವರ ಸಂಬಂಧಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕೊಲೆಗೆಡುಕರನ್ನು ಮೂರೇ ಗಂಟೆಯಲ್ಲಿ ಹಿಡಿಯುವಲ್ಲಿ ಎಸಿಪಿ ವಿನೋದ ಮುಕ್ತೆದಾರ ಪಡೆ ಯಶಸ್ವಿಯಾಗಿದೆ. ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಈಶ್ವರಗೌಡ ಪಾಟೀಲ ಅವರ ಚಿಕ್ಕಪ್ಪನ ಮಗ ಅಭಿಷೇಕಗೌಡ ಪಾಟೀಲ ಎಂಬುವವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಕೊಲೆ ಮಾಡಿ ಪರಾರಿಯಾದ ಪ್ರವೀಣ ಬೇವಿನಕಟ್ಟಿ, ಸಾಯಿ ಉಣಕಲ್ ಹಾಗೂ ಕುಮಾರ ಇದ್ದಲಗಿ ಎಂಬುವವರನ್ನು ಎಸಿಪಿ …
Read More »ಧಾರವಾಡ ಜಿಲ್ಲೆಯಲ್ಲಿ ಇಳಿಮುಖವಾಗುತ್ತಿರುವ ಕರೊನಾ ಸೋಂಕಿತರ ಸಂಖ್ಯೆ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 16 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 31 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 266 ಹಾಗೂ ಇಂದು ಕರೊನಾ ಸೋಕಿನಿಂದ 1 ಜನ್ ಸಾವನ್ನಪ್ಪಿದ್ದಾರೆ .
Read More »ರಾಜ್ಯ ಸರ್ಕಾರ ಭ್ರಷ್ಟಾಚಾರದ ವಾಸನೆ ಹೊಡೀತಾಯಿದೆ : ಸಿದ್ದರಾಮಯ್ಯ ಆರೋಪ
Spread the loveಹುಬ್ಬಳ್ಳಿ : ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚಿಕೆ ಇಲ್ಲವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಲು ಅನುಕೂಲ ಮಾಡಿಕೊಟ್ಟಿದೆ. ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಸಹ ವಿರೋಧ ಮಾಡುವುದು, ಪ್ರತಿಭಟನೆ ಮಾಡೋಕ್ಕೆ ಬರಲ್ಲ ಎನ್ನುವುದು ಗೊತ್ತಿದೆ. ಹೀಗಾಗಿ ಸರ್ಕಾರ ಆಡಿದೆ ಆಟವಾಗಿದೆ ಎಂದರು. ಮಂಡ್ಯ ಸಂಸದೇ ಸುಮಲತಾ ಕುಮಾರಸ್ವಾಮಿ …
Read More »
Hubli News Latest Kannada News