Home / ಪ್ರಮುಖ ನಗರಗಳು (page 173)

ಪ್ರಮುಖ ನಗರಗಳು

ಕಾಂಗ್ರೆಸ್ ಸರ್ಕಾರ ಇದ್ದಾಗ ಮೂರು ಕಂಪನಿಗಳು ವಾಕ್ಸಿನ್ ತಯಾರಿಸುವುದನ್ನು ಸ್ಥಗಿತಗೊಳಿಸಿದ್ದವು : ಸಚಿವ ಪ್ರಹ್ಲಾದ ಜೋಶಿ

Spread the loveಹುಬ್ಬಳ್ಳಿ : ದೇಶದಲ್ಲಿ 2 ಕಂಪನಿಗಳು ಲಸಿಕೆ ಉತ್ಪಾದನೆ ಮಾಡುತ್ತಿವೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಮೂರು ಕಂಪನಿಗಳು ವಾಕ್ಸಿನ್ ತಯಾರಿಸುವುದನ್ನು ಸ್ಥಗಿತಗೊಳಿಸಿದ್ದವು. ಒಂದು ದಿನದಲ್ಲೆ ಇಡೀ ದೇಶಕ್ಕೆ ಸರಬರಾಜು ಮಾಡಲು ಆಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಆರೋಪ ಮಾಡುವುದನ್ನು ಬಿಟ್ಟು ಬೇರೆ ಏನು ಗೊತ್ತಿಲ್ಲ. ಅವರ ಆಡಳಿತ ಇದ್ದಾಗ ಮೂರು …

Read More »

ಪ್ರಾಣಕ್ಕೆ ಕುತ್ತು ತಂದ ಗಾಳಿಪಟದ ಮಾಂಜಾ ದಾರ್

Spread the loveಹುಬ್ಬಳ್ಳಿ : ವ್ಯಕ್ತಿಯೋರ್ವರಿಗೆ ತುಂಡಾದ ಗಾಳಿಪಟದ ದಾರ ಕುತ್ತಿಗೆಗೆ ಸಿಕ್ಕು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ವಿಕಾಸ್ ನಗರದಲ್ಲಿ ಬೈಕಿನಲ್ಲಿ ತೆರಳುತ್ತಿದ್ದಾಗ ಶ್ರೀಧರ್ ಕಲ್ಬುರ್ಗಿ ಎನ್ನುವವರಿಗೆ ಗಾಳಿಪಟದ ದಾರ ಕುತ್ತಿಗೆಗೆ ಸಿಕ್ಕು ಪರಿಣಾಮ ಕುತ್ತಿಗೆಗೆ ಗಂಭೀರವಾಗಿ ಗಾಯವಾಗಿ ತೀವ್ರವಾದ ರಕ್ತಸ್ರಾವವಾಗಿದೆ. ಗಾಯಗೊಂಡ ಶ್ರೀಧರ್ ಕಲ್ಬುರ್ಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದರೆ. ಕುತ್ತಿಗೆ ಭಾಗಕ್ಕೆ ಮೂರು ಹೊಲಿಗೆ ಬಿದ್ದಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು. ಪೊಲೀಸರು …

Read More »

ಸದ್ಯ ಸಂಪುಟ ವಿಸ್ತರಣೆ ಇಲ್ಲ: ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ

Spread the loveಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಸಿಎಂ ಸ್ಪಷ್ಟಪಡಿಸಿದ್ದು, ಹೀಗಾಗಿ ಸದ್ಯ ಯಾವುದೇ ಸಂಪುಟ ವಿಸ್ತರಣೆ ಕಾರ್ಯ ನಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅಂಬರೀಶ್ ಹಾಗೂ ಕುಮಾರಸ್ವಾಮಿ ವಿಚಾರವಾಗಿ ಮತ್ತೆ ಇದೀಗ ಮಾತನಾಡುವುದು ಸೂಕ್ತವಲ್ಲ. ಈಗಾಗಲೇ ಅವರು ಶಾಂತಿ ಮಾಡಿಕೊಂಡಿದ್ದು, ಮತ್ತೆ ಪರಸ್ಪರವಾಗಿ ಮಾತಾಡುವುದಿಲ್ಲ ಎಂದಿದ್ದಾರೆ. ರಮೇಶ ಜಾರಕಿಹೊಳಿ ರಾಜೀನಾಮೆ ನೀಡುವುದಿಲ್ಲ, ಅವರು …

Read More »

ಹುಬ್ಬಳ್ಳಿ ಗೋಪನಕೊಪ್ಪ ನಗರದಲ್ಲಿ ಅಭಿಷೇಕ ಪಾಟೀಲನನ್ನು ಬರ್ಬರವಾಗಿ ಹತ್ಯೆಮಾಡಿದ ದುಷ್ಕರ್ಮಿಗಳು

Spread the loveಹುಬ್ಬಳ್ಳಿ : ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಗೋಪನಕೊಪ್ಪದಲ್ಲಿ ನಡೆದಿದೆ. ಅಭಿಷೇಕ ಪಾಟೀಲ ಎಂಬಾತನನ್ನ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪಾರರಿಯಾಗಿದ್ದರೆ. ಕೊಡಲೇ ಅಭಿಷೇಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್ ಸಾವನ್ನಪ್ಪಿದ್ದಾನೆ . ಕಿಮ್ಸ್ ಆಸ್ಪತ್ರೆಗೆ ಡಿಸಿಪಿ ಕೆ.ರಾಮರಾಜನ್ ಭೇಟಿ ನೀಡಿ ಮಾಹಿತಿಯನ್ನು ಪಡೆಯುತ್ತಿದ್ದಾರೆ.

Read More »
[the_ad id="389"]