Spread the loveಹುಬ್ಬಳ್ಳಿ : ಹೊಸ ವಾಹನ ಖರೀದಿಸಿದವರು ಸಾಮಾನ್ಯವಾಗಿ ಮಠ-ಮಂದಿರದಲ್ಲಿ ಪೂಜೆ ಮಾಡಿಸುತ್ತಾರೆ. ಆದರೆ, ಇಲ್ಲೊಬ್ಬರು ವ್ಯಕ್ತಿ ತಮ್ಮ ಹೊಸ ವಾಹನವನ್ನು ಸ್ಮಶಾನದಲ್ಲಿ ಪೂಜೆ ನೆರವೇರಿಸಿ ಖುಷಿಪಟ್ಟಿದ್ದಾರೆ. ಹುಬ್ಬಳ್ಳಿಯ ಉಣಕಲ್ ಗ್ರಾಮದ ಕಲ್ಲಪ್ಪ ವಾಲಿಕಾರ ಅವರು ವಿದ್ಯಾನಗರ ರುದ್ಧಭೂಮಿಯಲ್ಲಿ ‘ಟಾ ನೆಕಾನ್ ವಾಹನದ ಪೂಜೆ ನೆರವೇರಿಸಿ ಅಹ್ವಾನಿತರಿಗೆ ಸಿಹಿ ಹಂಚಿದರು. ಸ್ಮಶಾನದ ಬಗ್ಗೆ ಜನರಲ್ಲಿ ಕೀಳು ಭಾವನೆ ಇದೆ ಮೌಲ್ಯಗಳನ್ನು ಹೋಗಲಾಡಿಸುವ ಉದ್ದೇಶದಿಂದ ಸ್ಮಶಾನದಲ್ಲಿಯೇ ಗಾಡಿ ಪೂಜೆ ಮಾಡಿಸಿದ್ದೇವೆ. …
Read More »ವಾರ್ಡ್ ನಂ 30 ರಲ್ಲಿ 1.60 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ
Spread the loveಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ 30,(43) ರಲ್ಲಿ 1.60 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಭೂಮಿ ಪೂಜೆ ಚಾಲನೆ ನೀಡಿದರು. ಮಹಾನಗರ ಪಾಲಿಕೆಯ 1 ಕೋಟಿ ರೂಪಾಯಿ ಅನುದಾನದಲ್ಲಿ ವೆಂಕಟೇಶ ಕಾಲೊನಿಯಿಂದ ಸ್ವಾಗತ ಕಾಲೂನಿ ಹನುಮಂತ ದೇವರ ಗುಡಿವರೆಗೆ ಕಾಂಕ್ರೀಟ್ ರಸ್ತೆ …
Read More »ವಿವಿಧ ಅಸಂಘಟಿತ ವಲಯ ಕಾರ್ಮಿಕರಿಗೆ ಪುಡ್ ಕಿಟ್ ವಿತರಣೆ
Spread the loveಹುಬ್ಬಳ್ಳಿ : ಕಟ್ಟಡ ನಿರ್ಮಾಣ ಕಾರ್ಮಿಕರು ಸೇರಿದಂತೆ ವಿವಿಧ ವಿವಿಧ ಅಸಂಘಟಿತ ವಲಯ ಕಾರ್ಮಿಕರಿಗೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಪುಡ್ ಕಿಟ್ ವಿತರಣೆ ಮಾಡಿದರು. ಪಿರಾಮಿಡ್ ಧ್ಯಾನ ಮಂದಿರದ ಆಯೋಜಿಸಲಾದ ಕಾರ್ಯಕಮದಲ್ಲಿ 150 ಕಟ್ಟಡ ಕಾರ್ಮಿಕರಿಗೆ ಹಾಗೂ ವಿದ್ಯಾನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮದಲ್ಲಿ ಬಂಗಾರ ಕೆಲಸ ಮಾಡುವ ಕಾರ್ಮಿಕರಿಗೆ ಆಹಾರಧಾನ್ಯದ ಕಿಟ್ …
Read More »ಧಾರವಾಡ ಜಿಲ್ಲೆಯಲ್ಲಿ ಮತ್ತಷ್ಟು ಕರೊನಾ ಸೋಂಕಿತರ ಸಂಖ್ಯೆ ಇಳಿಕೆ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 35 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 35 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 555 ಹಾಗೂ ಇಂದು ಕರೊನಾ ಸೋಕಿನಿಂದ 6 ಜನ್ ಸಾವನ್ನಪ್ಪಿದ್ದಾರೆ .
Read More »