Spread the loveಹುಬ್ಬಳ್ಳಿ : ಕಟ್ಟಡ ನಿರ್ಮಾಣ ಕಾರ್ಮಿಕರು ಸೇರಿದಂತೆ ವಿವಿಧ ವಿವಿಧ ಅಸಂಘಟಿತ ವಲಯ ಕಾರ್ಮಿಕರಿಗೆ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಪುಡ್ ಕಿಟ್ ವಿತರಣೆ ಮಾಡಿದರು. ಪಿರಾಮಿಡ್ ಧ್ಯಾನ ಮಂದಿರದ ಆಯೋಜಿಸಲಾದ ಕಾರ್ಯಕಮದಲ್ಲಿ 150 ಕಟ್ಟಡ ಕಾರ್ಮಿಕರಿಗೆ ಹಾಗೂ ವಿದ್ಯಾನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮದಲ್ಲಿ ಬಂಗಾರ ಕೆಲಸ ಮಾಡುವ ಕಾರ್ಮಿಕರಿಗೆ ಆಹಾರಧಾನ್ಯದ ಕಿಟ್ …
Read More »ಧಾರವಾಡ ಜಿಲ್ಲೆಯಲ್ಲಿ ಮತ್ತಷ್ಟು ಕರೊನಾ ಸೋಂಕಿತರ ಸಂಖ್ಯೆ ಇಳಿಕೆ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 35 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 35 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 555 ಹಾಗೂ ಇಂದು ಕರೊನಾ ಸೋಕಿನಿಂದ 6 ಜನ್ ಸಾವನ್ನಪ್ಪಿದ್ದಾರೆ .
Read More »ಲಸಿಕೆಗೆ ಬೇಡಿಕೆ ಹೆಚ್ಚಳ : ಪೂರೈಕೆ ಇಳಿಮುಖ : ಬೆಳಿಗ್ಗೆ ಇಂದ ಕೆಲಸ ಬಿಟ್ಟು ಸರದಿಯಲ್ಲಿ ನಿಂತವರ ಪರದಾಟ
Spread the loveಹುಬ್ಬಳ್ಳಿ : ಜಿಲ್ಲೆಯಲ್ಲಿ ಲಸಿಕೆ ವಿತರಣೆ ಗೊಂದಲ ಮುಂದುವರೆದಿದ್ದು, ಇಂದು ಕೂಡಾ ಕಿಮ್ಸ್ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳಲ್ಲಿ ಲಸಿಕೆ ಸ್ಟಾಕ್ ಇಲ್ಲದೇ ಜನರು ಸರದಿ ಸಾಲಿನಲ್ಲಿ ನಿಂತು ಲಸಿಕೆ ದೊರೆಯದೇ ವಾಪಸ್ ಮರಳುವಂತಾಗಿದ್ದು, ಸಾರ್ವಜನಿಕರು ಹಿಡಿ ಶಾಪ ಹಾಕುವಂತೆ ಆಗಿದೆ. ಈಗಾಗಲೇ ಕೊರೊನಾ ಎರಡನೇ ಅಲೆಗೆ ಜನ ಜೀವನ ತತ್ತರಿಸಿದ್ದು, ಮೂರನೇ ಅಲೆಯ ಭೀಕರ ಪರಿಸ್ಥಿತಿಯಿಂದ ಬಚಾವಾಗಲು ಲಸಿಕೆ ಪಡೆಯುದೊಂದೇ ಪರಿಹಾರ ಎಂದು ತಜ್ಞರು ತಿಳಿಸಿದ್ದಾರೆ. …
Read More »ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ಸಚಿವ ಬೈರತಿ ಬಸವರಾಜ
Spread the loveಹುಬ್ಬಳ್ಳಿ : ನಗರಾಭಿವೃದ್ಧಿ ಸಚಿವ ಬಸವರಾಜ ಬೈರತಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ವಿವಿಧೆಡೆ ನಡೆಯುತ್ತಿರುವ ಕಾಮಗಾರಿಗಳನ್ನು ಅಧಿಕಾರಿಗಳ ಜೊತೆ ಪರಿಶೀಲಿಸಿದರು. ತೋಳಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಅವರು, ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಕೆರೆ ದಂಡೆ ಸುತ್ತ ಬೆಳೆದ ಕಳೆ ತೆಗೆಯಲು ಸೂಚಿಸಿದರು. ನಂತರ ವಾಯುವಿಹಾರಕ್ಕೆ ಬಂದವರ ಜೊತೆ ಚರ್ಚಿಸಿದರು. ಕೆರೆ ಪಕ್ಕದ ರೇಣುಕಾನಗರದ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಮಾನಸಗಿರಿ ಕಾಲೊನಿಗೆ ಸಂಪರ್ಕ ಕಲ್ಪಿಸುವ ರಸ್ತೆ …
Read More »
Hubli News Latest Kannada News