Spread the loveಹುಬ್ಬಳ್ಳಿಯ ಬೆಂಡಿಗೇರಿಯ ಅಂಜುಮನ್ ಶಾದಿ ಮಹಲ್ ಹತ್ತಿರ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿ. ಅವರಿಂದ 2,03,070 ರೂ ನಗದು, ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Read More »ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರಿಂದ ಇಬ್ಬರು ಅಂತರ್ರಾಜ್ಯ ಕಳ್ಳರ ಬಂಧನ
Spread the loveಹುಬ್ಬಳ್ಳಿ : ಇಬ್ಬರು ಅಂತರರಾಜ್ಯ ಕಳ್ಳರ ಬಂಧನ ಕಳ್ಳರನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಹುಬ್ಬಳ್ಳಿ ಕೊಪ್ಪಿಕರ ರೋಡದಲ್ಲಿಯ ಜ್ಯುವೇಲರ್ಸ ಅಂಗಡಿವೊಂದರಲ್ಲಿ 50.6 ಗ್ರಾಂ ತೂಕದ ಬಂಗಾರದ ಚೈನ್ ಕಳ್ಳತ ಮಾಡಿದ್ದು ಹಾಗೂ ಧಾರವಾಡ ಶಹರ ಪೊಲೀಸ ಠಾಣೆಯ ಪ್ರಕರಣವೊಂದಕ್ಕೆ ಸಂಬಂಧಿಸಿದ ಒಟ್ಟು 66.6 ಗ್ರಾಂ ತೂಕದ 3,38,800 ರೂ ಮೌಲ್ಯದ ಎರಡು ಬಂಗಾರದ ಚೈನುಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಉಪನಗರ ಪೊಲೀಸ್ …
Read More »ಮಾಜಿ ಮೇಯರ್ ಡಿ ಕೆ ಚವ್ಹಾಣ್ ಅವರು ಎರಡನೇ ಮದುವೆ ಕುರಿತು ಹೇಳಿಕೆ ನೀಡಿದ್ದಾರೆ ಇಲ್ಲಿದೆ ನೋಡಿ ವಿಡಿಯೋ
Spread the love
Read More »ಹುಬ್ಬಳ್ಳಿ ಕೇಶ್ವಪೂರದಲ್ಲಿ ಅಪರಿಚಿತರಿಂದ ಹಲ್ಲೆ : ಹಣ , ಚಿನ್ನ , ಮೊಬೈಲ್ ದೋಚಿ ಪರಾರಿಯಾದ ದುಷ್ಕರ್ಮಿಗಳು
Spread the loveಹುಬ್ಬಳ್ಳಿ : ಆಟೋದಲ್ಲಿ ಬಂದ ಮೂವರು ಅಪರಿಚಿತರು ಜಗಳ ತೆಗೆದು ವ್ಯಕ್ತ ಓರ್ವರಿಗೆ ಹಲ್ಲೆ ಮಾಡಿ ಮೊಬೈಲ್ , ಬಂಗಾರದ ಆಭರಣ ದೋಚಿಕೊಂಡು ಪರಾರಿಯಾದ ಘಟನೆ ಹುಬ್ಬಳ್ಳಿ ಕೇಶ್ವಪೂರ ಶಾಂತಿನಗರ ಚರ್ಚ್ ಬಳಿ ನಡೆದಿದೆ. 52700 ರೂ ನಗದು , 20 ಗ್ರಾಂ ಚೈನ್ , 2 ಗ್ರಾಂ ಕಿವಿ ರಿಂಗ್ ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
Hubli News Latest Kannada News