Spread the loveಹುಬ್ಬಳ್ಳಿ : ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಹುಬ್ಬಳ್ಳಿ ಪಿರಾಮಿಡ್ ಧ್ಯಾನ ಮಂದಿರದಲ್ಲಿ ಆಯೋಜಿಸಲಾದ, ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪಾಲ್ಗೊಂಡು ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು. ಜಿ.ಪಂ. ಸಿ.ಇ.ಓ ಡಾ.ಬಿ.ಸುಶೀಲ, ಹು-ಧಾ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ …
Read More »ಧಾರವಾಡ ಜಿಲ್ಲೆಯಲ್ಲಿ ಇಂದು 77 ಜನರಲ್ಲಿ ಕರೊನಾ ಸೋಂಕು ದೃಢ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 77 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 110 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 977 ಹಾಗೂ ಇಂದು ಕರೊನಾ ಸೋಕಿನಿಂದ 11 ಜನ್ ಸಾವನ್ನಪ್ಪಿದ್ದಾರೆ .
Read More »ಹುಬ್ಬಳ್ಳಿ : ಹಳೆ ಬಸ್ ನಿಲ್ದಾಣದ ಬಸ್ಸುಗಳ ಸ್ಥಳಾಂತರ
Spread the loveಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣದ ಪುನರ್ ನಿರ್ಮಾಣ ಕಾಮಗಾರಿಯ ಪ್ರಯುಕ್ತ ಬಸ್ ನಿಲ್ದಾಣದ ಈಗಿರುವ ಕಟ್ಟಡವನ್ನು ತೆರವುಗೊಳಿಸುವ ಕೆಲಸ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಹಳೆ ಬಸ್ ನಿಲ್ದಾಣದಿಂದ ಗ್ರಾಮೀಣ ಪ್ರದೇಶಗಳಿಗರ ಸಂಚರಿಸುತ್ತಿದ್ದ ಎಲ್ಲಾ ಬಸ್ಸುಗಳನ್ನು ಹೊಸೂರು ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಲಾಗಿದೆ. ಅದರಂತೆ ಕುಂದಗೋಳ, ಸಂಶಿ, ಶಿರಹಟ್ಟಿ, ಹುಲಗೂರ, ಕಲಘಟಗಿ, ತಡಸ, ನವಲಗುಂದ, ಅಣ್ಣಿಗೇರಿ ಮತ್ತಿತರ ಗ್ರಾಮೀಣ ಸ್ಥಳಗಳಿಗೆ ಹೋಗವ ಎಲ್ಲಾ …
Read More »ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆಯಿಂದ ಬಸ್ ಸಂಚಾರ ಆರಂಭ
Spread the loveಹುಬ್ಬಳ್ಳಿ : ಜೂ 20 ಸರ್ಕಾರ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಕೆ ಮಾಡಿ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗ ಸೂಚಿ ನಿರ್ದೇಶನಗಳ ಆದೇಶಗಳ ಪ್ರಕಾರ ಎಲ್ಲಾ ಸುರಕ್ಷಿತ ಕ್ರಮಗಳೊಂದಿಗೆ ಸೋಮವಾರ ಬೆಳಿಗ್ಗೆಯಿಂದ ಬಸ್ಸುಗಳ ಸಂಚಾರ ಆರಂಭಿಸಲಾಗುತ್ತದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಹುಬ್ಬಳ್ಳಿಯ ಹೊಸೂರು …
Read More »