Spread the loveಹುಬ್ಬಳ್ಳಿ: ಬೀರಬಂದ್ ಓಣಿ ಹಾಗೂ ಬಾಣತಿಕಟ್ಟಾ ಪ್ರದೇಶದ ಒಳ ರಸ್ತೆಗಳ ಕಾಂಕ್ರೀಟಿಕರಣ ಹಾಗೂ ಗಟಾರ ನಿರ್ಮಾಣಕ್ಕೆ 30 ಲಕ್ಷ ರೂ. ಅನುದಾನ ಒದಗಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಭರವಸೆ ನೀಡಿದರು. ಸೋಮವಾರ ಇಲ್ಲಿನ ವಾರ್ಡ್ ನಂ.62ರಲ್ಲಿ ಬರುವ ಹಳೇ ಹುಬ್ಬಳ್ಳಿ ಬೀರಬಂದ್ ಓಣಿ ಹಾಗೂ ಬಾಣತಿಕಟ್ಟಾ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಕುಂದು ಕೊರತೆ …
Read More »ಮದುವೆ ಮಂಟಪದಲ್ಲಿ ವರ ಮಾಡಿದ್ದೇನು ಗೊತ್ತಾ ? ಯೋಗ ಲಾಭ
Spread the loveಹುಬ್ಬಳ್ಳಿ : ಇಂದು ಅಂತಾರಾಷ್ಟ್ರೀಯ ಯೋಗ ದಿನ ನಾವು ನಿವೇಲ್ಲರೂ ಪ್ರತಿಯೊಬ್ಬರು ಯೋಗ ಮಾಡಿದ್ದೇವೆ ಅದರಂತೆ ಆ ಪೋಟೋ ಫೇಸ್ಬುಕ್, ವಾಟ್ಸಾಪ್ ಹೀಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದೇವೆ ಅಲ್ವೇ. ಆದ್ರೇ ಇದೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಲ್ಲೋಬ್ಬ ವರ ಮದುವೆ ಮಂಟಪದಲ್ಲೇ ತಾನು ಯೋಗ ಮಾಡಿದ್ದಲ್ಲದೆ ಮದುವೆಗೆ ಬಂದಂತಹ ಅತಿಥಿಗಳಿಗೂ ಯೋಗ ಮಾಡಿಸಿ ಅಂತಾರಾಷ್ಟ್ರೀಯ ಯೋಗ ದಿನದ ಮಹತ್ವ ಸಾರಿದ್ದಾರೆ. ಎಸ್.! ಇಷ್ಟೇಲ್ಲಾ ನಡೆದಿದ್ದು ಎಲ್ಲಿ …
Read More »ಅಂತರಾಷ್ಟ್ರೀಯ ಯೋಗ ದಿನಾಚರಣೆ
Spread the loveಹುಬ್ಬಳ್ಳಿ : ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಹುಬ್ಬಳ್ಳಿ ಪಿರಾಮಿಡ್ ಧ್ಯಾನ ಮಂದಿರದಲ್ಲಿ ಆಯೋಜಿಸಲಾದ, ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಪಾಲ್ಗೊಂಡು ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು. ಜಿ.ಪಂ. ಸಿ.ಇ.ಓ ಡಾ.ಬಿ.ಸುಶೀಲ, ಹು-ಧಾ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ …
Read More »ಧಾರವಾಡ ಜಿಲ್ಲೆಯಲ್ಲಿ ಇಂದು 77 ಜನರಲ್ಲಿ ಕರೊನಾ ಸೋಂಕು ದೃಢ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 77 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 110 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 977 ಹಾಗೂ ಇಂದು ಕರೊನಾ ಸೋಕಿನಿಂದ 11 ಜನ್ ಸಾವನ್ನಪ್ಪಿದ್ದಾರೆ .
Read More »
Hubli News Latest Kannada News