Spread the loveಹುಬ್ಬಳ್ಳಿ : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಎಲ್ ಆ್ಯಂಡ್ ಟಿ ಕಂಪನಿಯ ಸಿ.ಎಸ್.ಆರ್. ಅನುದಾನದಡಿ ನಿರ್ಮಾಣವಾದ ಆಮ್ಲಜನಕ ಉತ್ಪಾದನಾ ಘಟಕವನ್ನು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ಕೋವಿಡ್ ತುರ್ತು ಚಿಕಿತ್ಸೆಗೆ ನೆರವಾಗಲೆಂದು ನೀಡಿದ 9 ಆಕ್ಸಿಜನ್ …
Read More »ಹೆಚ್ಚುವರಿ ಬಿತ್ತನೆ ಬೀಜ ಒದಗಿಸಲು ಪ್ರಾಮಾಣಿಕ ಪ್ರಯತ್ನ : ಶಾಸಕ ಪ್ರಸಾದ್ ಅಬ್ಬಯ್ಯ
Spread the loveಹುಬ್ಬಳ್ಳಿ: ಮುಂಗಾರು ಬಿತ್ತನೆ ಆರಂಭವಾದ ಹಿನ್ನೆಲೆಯಲ್ಲಿ ಬೀಜ, ಗೊಬ್ಬರ ಸಮರ್ಪಕ ವಿತರಣೆ ಹಾಗೂ ಕ್ಷೇತ್ರದ ರೈತರ ಸಮಸ್ಯೆ ಹಾಗೂ ಇನ್ನಿತರೆ ಬೇಡಿಕೆ, ಕುಂದುಕೊರತೆ ಆಲಿಸಲು ಶಾಸಕ ಪ್ರಸಾದ ಅಬ್ಬಯ್ಯ ಅವರು ಶನಿವಾರ ಬಂಕಾಪುರ ಚೌಕ್ ಬಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಕಲಿ ಬೀಜಗಳ ಹಾವಳಿ ತಡೆ ಹಾಗೂ ಡಿ.ಎ.ಪಿ. ಗೊಬ್ಬರ ಸಮರ್ಪಕ ವಿತರಣೆಗೆ ಸಂಬಂಧಿಸಿದಂತೆ …
Read More »ಬೆಲ್ಲದ ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದಾರೆ ಇದರಲ್ಲಿ ಭಿನ್ನಮತ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Spread the loveಹುಬ್ಬಳ್ಳಿ : ಅರವಿಂದ ಬೆಲ್ಲದ ಅವರು ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದಾರೆ. ಅಲ್ಲದೇ ಅವರ ಪತ್ನಿಯವರ ಸಂಬಂಧಿಕರು ಬಹಳಷ್ಟು ಜನರು ದೆಹಲಿಯಲ್ಲಿ ಇರುವುದರಿಂದ ಸ್ವಾಭಾವಿಕವಾಗಿ ದೆಹಲಿಗೆ ಹೋಗಿದ್ದಾರೆ. ಇದನ್ನೇ ಭಿನ್ನಮತ ಎಂದರೇ ಏನು ಹೇಳುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೆಲ್ಲದ ಅವರು ನನಗೆ ವಾಟ್ಸಫ್ ಮೆಸೇಜ್ ಕಳಿಸಿದ್ದಾರೆ. ನನ್ನ ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಬಂದಿದ್ದೇನೆ …
Read More »ಕೆನರಾ ಬ್ಯಾಂಕ್ ವತಿಯಿಂದ ಆಹಾರ ವಿತರಣೆ
Spread the loveಹುಬ್ಬಳ್ಳಿ: ಕೆನರಾ ಬ್ಯಾಂಕ್ ಕ್ಷೇತ್ರೀಯ ಕಾರ್ಯಾಲಯ 1 ಹುಬ್ಬಳ್ಳಿ ವತಿಯಿಂದ ಇಂದು ಆಹಾರ ಪೊಟ್ಟಣಗಳನ್ನು ವಿತರಣೆ ಮಾಡಲಾಯಿತು. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಆವರಣದಲ್ಲಿಂದು ರೋಗಿಗಳ ಸಂಬಂಧಿಕರಿಗೆ ಕೆನರಾ ಬ್ಯಾಂಕ್ ವತಿಯಿಂದ ಆಹಾರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯಸ್ಥರಾದ ರವಿಕಾಂತ್ ಡೋರಾ , ಕಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಶ್ರೀಧರ್ ಎಂ ,HOD ಕೆ ಎಫ್ ಕಮ್ಮಾರ್ ಹಾಗೂ ಇತರರು ಉಪಸ್ಥಿತರಿದ್ದರು.
Read More »