Spread the loveಕತ್ತಲೆಯಿಂದ ಬೆಳಕಿನೆಡೆಗೆ, ಅಂಧಕಾರದಿಂದ ಜ್ಞಾನದೆಡೆಗೆ ನಿಮ್ಮ ಹೆಜ್ಜೆಗಳು ಸಾಗಲಿ.. ದೀಪಾವಳಿ ನಿಮ್ಮ ಬಾಳಲ್ಲಿ ಸಂಪೂರ್ಣ ಬೆಳಕನ್ನು ತುಂಬಲಿ.. ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ಶುಭ ಕೋರುವವರು ಶ್ರೀ ಅರವಿಂದ ಚಂ ಬೆಲ್ಲದ ಬಿಜೆಪಿ ಪಕ್ಷದ ಶಾಸಕರು ಹು-ಧಾ ಪಶ್ಚಿಮ ಕ್ಷೇತ್ರ – 74
Read More »ಕೂಲಿ ಕಾರ್ಮಿಕರು ಇದ್ದ ವಾಹನಕ್ಕೆ ಕಾರ್ ಡಿಕ್ಕಿ : 15 ಕ್ಕೂ ಹೆಚ್ಚು ಜನರಿಗೆ ಗಾಯ
Spread the loveಹುಬ್ಬಳ್ಳಿ : ಟಾಟಾ ಏಸ್ ಹಾಗೂ ಕಾರ್ ನಡುವೆ ಡಿಕ್ಕಿಯಾದ ಪರಿಣಾಮ 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ ಬಳಿ ನಡೆದಿದೆ . ತಾಲೂಕಿನ ನೂಲ್ವಿ ಕ್ರಾಸ್ ಬಳಿ ಕಾರ್ಖಾನೆಯಿಂದ ಕೆಲಸ ಮುಗಿಸಿ ವಾಪಸ್ ಮನೆಗೆ ಹೋಗುವಾಗ ಸ್ಪೀಡ್ ಆಗಿ ಬಂದ ಕಾರ ಟಾಟಾಸ್ ಗೆ ಡಿಕ್ಕಿ ಹೊಡೆದಿದೆ.ಇನ್ನೂ ಟಾಟಾಎಸ್ ನಲ್ಲಿದ್ದ ಹದಿನೈದುಕ್ಕೂ ಜನರಿಗೆ ಗಾಯಗೊಂಡಿದ್ದಾರೆ.ಗಾಯಾಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »ಹುಬ್ಬಳ್ಳಿಯಲ್ಲಿ ಮಟನ್ ಶಾಪ್ ನಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು
Spread the loveಹುಬ್ಬಳ್ಳಿ : ಮಾಂಸದಂಗಡಿಯಲ್ಲಿಯೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಬಾಣತಿಕಟ್ಟೆಯ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ಮು ಸವದತ್ತಿ ತಾಲ್ಲೂಕಿನ ಬೆಳವಾಡಿ ಗ್ರಾಮದ ಅಸ್ಫಾಕ್ ಬೇಪಾರಿ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಹುಬ್ಬಳ್ಳಿಯಲ್ಲಿರುವ ತಮ್ಮ ಸಂಬಂಧಿಯ ಮನೆಗೆ ಬಂದಿದ್ದ. ಆದ್ರೆ ಸಂಬಂಧಿಯ ಮಟನ್ ಶಾಪ್ ನಲ್ಲಿಯೇ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಹೊಟ್ಟೆಗೆ ಹಾಗೂ ಕುತ್ತಿಗೆಗೆ ಚಾಕು ಹಾಕಿಕೊಂಡು ಸಾವನ್ನಪಿದ್ದು, ಇದು ಕೊಲೆಯೋ ಅಥವಾ …
Read More »ದೇಶಪಾಂಡೆ ನಗರದಲ್ಲಿ ಕಣ್ಮುಚ್ಚಿ ಬಿಡೋದರಲ್ಲೇ 5.3 ಲಕ್ಷ ರೂ. ಎಗರಸಿದ ಖದೀಮರು
Spread the loveಹುಬ್ಬಳ್ಳಿ : ಟ್ರಾಫಿಕ್ ಬಿದ್ದಿದ್ದೆ ತಡಾ ಕಳ್ಳರಿಬ್ಬರು, ಚಲಿಸುತ್ತಿದ್ದ ವ್ಯಕ್ತಿಯೊಬ್ಬರ ಸ್ಕೂಟಿಯಲ್ಲಿದ್ದ ಹಣದ ಬ್ಯಾಗ್ನ್ಜು ಕಿತ್ತಕೊಂಡು ಎಸ್ಕೇಪ್ ಆದ ಘಟನೆ ಹುಬ್ಬಳ್ಳಿ ದೇಶಪಾಂಡೆ ನಗರ ಸರ್ಕಲ್ ‘ದಿ ಬಾಟಲ್ ಬಾಕ್ಸ್ ಹತ್ತಿರ ನಡೆದಿದೆ. ಅಹ್ಮದಾಬಾದ್ ನಿವಾಸಿ ವಿಜಯ್ ಕುಮಾರ್ ಜೈನ್ ಎಂಬಾತ, ಮನೆ ವ್ಯವಹಾರದ ಸುಮಾರು 5.3 ಲಕ್ಷ ರೂಪಾಯಿ ಹಣವನ್ನು ಸ್ಕೂಟಿಯಲ್ಲಿ ಇಟ್ಟುಕೊಂಡು ತೆರಳುತ್ತಿದ್ದ. ಇದನ್ನೆಲ್ಲಾ ಗಮನಿಸಿ ಪಾಲೋ ಮಾಡಿದ ಖದೀಮರು ಸ್ಕೆಚ್ ಹಾಕಿ, ದೇಶಪಾಂಡೆ …
Read More »