Spread the loveಹುಬ್ಬಳ್ಳಿ : ಜಿಲ್ಲೆಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅಗತ್ಯತೆಯ ಮೇರೆಗೆ ಆದ್ಯತಾ ವಲಯದ ಪ್ರತಿಯೊಬ್ಬರಿಗೂ ಕೋವಿಡ್ ವ್ಯಾಕ್ಸಿನ್ ಲಭ್ಯವಿದೆ.ಲಸಿಕೆಯ ಅಭಾವವಿಲ್ಲ ಈ ಸೌಲಭ್ಯದಿಂದ ಯಾರೂ ವಂಚಿತರಾಗಬಾರದು ಎಂದು ಬೃಹತ್,ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸಿನಲ್ಲಿಂದು ನಡೆದ ಕೋವಿಡ್ ನಿರ್ವಹಣೆ ಪರಿಶೀಲನೆ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ನಮ್ಮ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಲಸಿಕೆ ಒದಗಿಸಲು ಯಾವುದೇ ಕೊರತೆಯಿಲ್ಲ. …
Read More »ಜೀವ ಅನಿಲಕ್ಕಾಗಿ ಮರ-ಗಿಡಗಳು ಅಗತ್ಯ: ಭಾರತಿ ಶೆಟ್ಟರ್
Spread the loveಹುಬ್ಬಳ್ಳಿ : ಸಸಿಗಳನ್ನು ಹೆಚ್ಚು ಹೆಚ್ಚು ನೆಡುವುದರಿಂದ ನಾವು ಉಸಿರಾಡಲು ಹೆಚ್ಚಿನ ಆಮ್ಲಜನಕ ದೊರೆಯುತ್ತದೆ, ಮಕ್ಕಳು ಈಗಿನಿಂದಲೇ ಸಸಿಗಳನ್ನು ನೆಡುವ ಹವ್ಯಾಸವನ್ನು ಬೆಳೆಸಿಕೊಳ್ಳಲಿ, ಜೀವ ಅನಿಲಕ್ಕಾಗಿ ಮರಗಿಡಗಳು ಅಗತ್ಯ ಎಂದು ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಶೆಟ್ಟರ್ ತಿಳಿಸಿದರು. ನಗರದ ಉಣಕಲ್ ನಲ್ಲಿರುವ ಬಾಲಕರ ಸರಕಾರಿ ಬಾಲಮಂದಿರದಲ್ಲಿ ಎಲ್ಲ ಮಕ್ಕಳೊಂದಿಗೆ ಸಸಿಗಳನ್ನು ನಡೆವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿ ಅವರು …
Read More »ಶಾಸಕ ಪ್ರಸಾದ ಅಬ್ಬಯ್ಯ ಸಹಕಾರದಿಂದ ವಾರ್ಡ ನಂಬರ್ 63 ರಲ್ಲಿ ಮೊದಲ ಹಂತದ ಲಸಿಕಾ ಅಭಿಯಾನ
Spread the loveಹುಬ್ಬಳ್ಳಿ: ಶಾಸಕ ಪ್ರಸಾದ ಅಬ್ಬಯ್ಯ ಅವರ ಸಹಕಾರದಿಂದ ಮೊದಲ ಹಂತದ ವ್ಯಾಕ್ಸಿನೇಶನ್ ಅಭಿಯಾನ ವಾರ್ಡ ನಂಬರ್ 63 ರಲ್ಲಿ ನಡೆಯಿತು. ಸ್ಲಂ ಜನಾಂದೋಲನ ಕರ್ನಾಟಕ ಸಂಚಾಲಕರಾದ ಶೋಭಾ ಕಮತರ ಅವರ ನೇತೃತ್ವದಲ್ಲಿ ನಡೆದ ಲಸಿಕೆ ಅಭಿಯಾನದಲ್ಲಿ ಗುರುಸಿದ್ದೇಶ್ವರ ಕಾಲೋನಿಣ ಸಂತೋಷನಗರದ ಬೀದಿಬದಿ ವ್ಯಾಪಾರಸ್ಥರು, ಕೂಲಿ ಕಾರ್ಮಿಕರು, ಚಿಂದಿ ಆಯುವವರು ಸೇರಿದಂತೆ ಮುಂತಾದ ಜನರಿಗೆ ಸುಮಾರು 168 ಜನರಿಗೆ ಕೋವಿಶೀಲ್ಡ್ ಲಸಿಕೆ (ಆನ್ಸೈಟ್ ಬಲ್ಕ್ ವ್ಯಾಕ್ಸಿನ್) ವಿತರಿಸಲಾಯಿತು. ಇನ್ನೂ …
Read More »ಧಾರವಾಡ ಪೊಟೊ ಸ್ಟುಡಿಯೋ ಕಳ್ಳತನ ಭೇಧಿಸಿದ ಪೊಲೀಸರು ಕಳ್ಳತನ ಮಾಡಿದ ಇಬ್ಬರ ಬಂಧನ ವಿದ್ಯಾಗಿರಿ ಪೊಲೀಸರ ಕಾರ್ಯಾಚರಣೆ
Spread the loveಧಾರವಾಡ: ಕಳೆದ ಎರಡು ದಿನಗಳ ಹಿಂದೆ ಧಾರವಾಡದ ಮಾಳ ಮಡ್ಡಿಯಲ್ಲಿ ನಡೆದ ಸ್ವಾತಿ ಪೊಟೊ ಸ್ಟುಡಿಯೋ ಕಳ್ಳತನ ಪ್ರಕರಣವನ್ನು ವಿದ್ಯಾಗಿರಿ ಪೊಲೀಸರು ಬೇಧಿಸಿದ್ದಾರೆ. ಕಳ್ಳತನ ನಡೆದ ಕುರಿತು ಸ್ಟುಡಿಯೋ ಮಾಲೀಕ ದತ್ತಪ್ರಸಾದ ರಾಹುಲ್ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು ಮಾಡಿದ್ದು ಈ ಒಂದು ದೂರು ದಾಖಲಾಗುತ್ತಿದ್ದಂತೆ ಮೇಲಾಧಿಕಾ ರಿಗಳ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮಹಾಂತೇ ಶ್ ಬಸಾಪೂರ ಮತ್ತು ಟೀಮ್ ಕಾರ್ಯಾಚರಣೆ ಮಾಡಿ ಪ್ರಕರಣವನ್ನು ಬೇಧಿಸಿದ್ದಾರೆ ಹೌದು …
Read More »