Spread the loveಹುಬ್ಬಳ್ಳಿ:ಅಂಜುಮನ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಿಂದ, ಹುಬ್ಬಳ್ಳಿ ಸ್ಟೇಷನ್ ರಸ್ತೆಯ ಅಂಜುಮನ್ ಕಾಂಪ್ಲೆಕ್ಸ್ನಲ್ಲಿ ಸ್ಥಾಪಿಸಲಾಗಿರುವ 25 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಅಬ್ಬಯ್ಯ ಪ್ರಸಾದ್, ಅಂಜುಮನ್ ಸಂಸ್ಥೆ ಅಧ್ಯಕ್ಷ ಮಹಮದ್ ಯೂಸಫ್ ಸವಣೂರು, ಉಪಾಧ್ಯಕ್ಷ ಅಲ್ತಾಫ್ ಕಿತ್ತೂರು, ಕಾರ್ಯದರ್ಶಿಗಳಾದ ಅಬ್ದುಲ್ ಮುನಾಫ್ ದೇವಗರಿ, ಎಂ.ಎ.ಫಠಾಣ್, …
Read More »ಜಿಲ್ಲೆಯಲ್ಲಿ 158 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ಮತ್ತು ಒರ್ವ ಗುಣಮುಖ
Spread the loveಧಾರವಾಡ : ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 158 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಒರ್ವ ಸೋಂಕಿತ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 245 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 781 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 4820 ಹಾಗೂ ಇಂದು ಕರೊನಾ ಸೋಕಿನಿಂದ 5 ಜನ್ ಸಾವನ್ನಪ್ಪಿದ್ದಾರೆ .
Read More »2.11 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ ವಿದ್ಯುತ್ ಚಿತಾಗಾರ
Spread the loveಹುಬ್ಬಳ್ಳಿ: ತೊಟ್ಟಿಲುಗಳೆಷ್ಟೋ ಮಸಣಗಳಷ್ಟು ಧರೆಯೊಳಗೆ ಎಂಬ ಡಿ.ವಿ.ಗುಂಡಪ್ಪನವರ ವಾಣಿ, ಹುಟ್ಟು ಸಾವುಗಳನ್ನು ಸಮಾನ ಮನಸ್ಸಿನಿಂದ ನೋಡುವ ದೃಷ್ಟಿಯನ್ನು ನಮ್ಮಲ್ಲಿ ಮೂಡಿಸುತ್ತದೆ. ಆದರೆ ಬಹು ಜನರು ಸ್ಮಶಾನಗಳ ಬಗ್ಗೆ ಅವ್ಯಕ್ತವಾದ ಭಯ ಬೆಳಸಿಕೊಂಡಿದ್ದಾರೆ. ನಿಜ, ಹುಟ್ಟಿಗೆ ಸಂಭ್ರಮಿಸುವ ನಾವೆಲ್ಲರು ಸಾವಿಗೆ ದುಃಖಿಸುತ್ತೇವೆ. ಕೋವಿಡ್ ಮಹಾಮಾರಿ ಸಾವಿನ ಪ್ರಮಾಣವನ್ನು ಹೆಚ್ಚಿಸುತ್ತಿದೆ. ಅಪ್ತರನ್ನು ಕಳೆದು ಕೊಂಡವರು ಕೋವಿಡ್ ನಿಯಮಗಳ ಪ್ರಕಾರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ಎಣಗುತ್ತಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರ …
Read More »