Spread the loveಧಾರವಾಡ ಜಿಲ್ಲೆಯಲ್ಲಿ ಇಂದು 245 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 781 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 4820 ಹಾಗೂ ಇಂದು ಕರೊನಾ ಸೋಕಿನಿಂದ 5 ಜನ್ ಸಾವನ್ನಪ್ಪಿದ್ದಾರೆ .
Read More »2.11 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ ವಿದ್ಯುತ್ ಚಿತಾಗಾರ
Spread the loveಹುಬ್ಬಳ್ಳಿ: ತೊಟ್ಟಿಲುಗಳೆಷ್ಟೋ ಮಸಣಗಳಷ್ಟು ಧರೆಯೊಳಗೆ ಎಂಬ ಡಿ.ವಿ.ಗುಂಡಪ್ಪನವರ ವಾಣಿ, ಹುಟ್ಟು ಸಾವುಗಳನ್ನು ಸಮಾನ ಮನಸ್ಸಿನಿಂದ ನೋಡುವ ದೃಷ್ಟಿಯನ್ನು ನಮ್ಮಲ್ಲಿ ಮೂಡಿಸುತ್ತದೆ. ಆದರೆ ಬಹು ಜನರು ಸ್ಮಶಾನಗಳ ಬಗ್ಗೆ ಅವ್ಯಕ್ತವಾದ ಭಯ ಬೆಳಸಿಕೊಂಡಿದ್ದಾರೆ. ನಿಜ, ಹುಟ್ಟಿಗೆ ಸಂಭ್ರಮಿಸುವ ನಾವೆಲ್ಲರು ಸಾವಿಗೆ ದುಃಖಿಸುತ್ತೇವೆ. ಕೋವಿಡ್ ಮಹಾಮಾರಿ ಸಾವಿನ ಪ್ರಮಾಣವನ್ನು ಹೆಚ್ಚಿಸುತ್ತಿದೆ. ಅಪ್ತರನ್ನು ಕಳೆದು ಕೊಂಡವರು ಕೋವಿಡ್ ನಿಯಮಗಳ ಪ್ರಕಾರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ಎಣಗುತ್ತಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರ …
Read More »ಕೋವಿಡ್ ಸೊಂಕಿತರ ಕುಟುಂಬಕ್ಕೆ ಆಹಾರ ಧಾನ್ಯದ ಕಿಟ್ ವಿತರಣೆ
Spread the loveಹುಬ್ಬಳ್ಳಿ : ವಿಶ್ವ ಹಿಂದೂ ಪರಿಷತ್ ಘಟಕದಿಂದ ಹುಬ್ಬಳ್ಳಿ ತಾಲೂಕಿನ ಹೆಬಸೂರು ಹಾಗೂ ಕಿರೇಸೂರು ಗ್ರಾಮದಲ್ಲಿ ಕೋವಿಡ್ ಸೊಂಕಿತರ ಕುಟುಂಬಕ್ಕೆ ಆಹಾರ ಧಾನ್ಯ ಕಿಟ್ ವಿತರಣೆ ಮಾಡಲಾಯಿತು. ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ 38 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ತಹಶಿಲ್ದಾರರ ಪ್ರಕಾಶ್ ನಾಶಿ, ತಾ.ಪಂ.ಇಓ ಗಂಗಾಧರ …
Read More »ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 267 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 665 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 5361 ಹಾಗೂ ಇಂದು ಕರೊನಾ ಸೋಕಿನಿಂದ 9 ಜನ್ ಸಾವನ್ನಪ್ಪಿದ್ದಾರೆ .
Read More »
Hubli News Latest Kannada News