Spread the loveಹುಬ್ಬಳ್ಳಿ ಸರ್ಕ್ಯೂಟ್ ಹೌಸ್ನಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಲಧಾರೆ ವಿಸ್ತೃತ ಯೋಜನೆಗೆ ಸರ್ಕಾರದಿಂದ ಹಸಿರು ನಿಶಾನೆ ದೊರೆತಿದೆ. ಜಿಲ್ಲೆಯ ಪ್ರತಿ ಗ್ರಾಮದ ಮನೆ ಮನೆಗೂ ನಳ ಮೂಲಕ ಶುದ್ದ ಕುಡಿಯುವ ನೀರನ್ನು ಒದಗಿಸಲಾಗುವುದು. ಇದರೊಂದಿಗೆ 54 ಕೋಟಿ ರೂಪಾಯಿಗಳ ಅಣ್ಣಿಗೇರಿ ಪಟ್ಟಣದ ಕುಡಿಯುವ ನೀರಿನ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆದಷ್ಟು ಬೇಗ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಜರುಗಿದ ಸಚಿವ …
Read More »ವಿಶ್ವನಾಥ್ ಸಜ್ಜನ ಹಾಗೂ ಅವರ ಗೆಳೆಯ ಬಳಗಿಂದ ಜಿಲ್ಲಾಡಳಿತಕ್ಕೆ ಔಷಧ ಹಾಗೂ ವೈದ್ಯಕೀಯ ಪರಿಕರಗಳ ಹಸ್ತಾಂತರ
Spread the loveಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಕೋವಿಡ್ ನಿರ್ವಹಣೆ ಮಾಡಲಾಗುತ್ತಿದೆ. ವಿವಿಧ ಖಾಸಗಿ ಸಂಸ್ಥೆಗಳು ಸಹ ಜಿಲ್ಲಾಡಳಿತದ ಜೊತೆ ಕೈ ಜೋಡಿಸಿದ್ದು, ಅಗತ್ಯ ವೈದ್ಯಕೀಯ ಪರಿಕರಗಳನ್ನು ನೀಡುತ್ತಿದ್ದಾರೆ. ತೆಲಂಗಾಣ ರಾಜದ್ಯ ಸಿಕಂದರಾಬ್ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹುಬ್ಬಳ್ಳಿ ಮೂಲದ ವಿಶ್ವನಾಥ್.ಸಜ್ಜನ ಹಾಗೂ ಅವರ ಗೆಳೆಯ ಬಳಗಿಂದ ಜಿಲ್ಲಾಡಳಿತಕ್ಕೆ 29 ಆಕ್ಸಿಜನ್ ಸಾಂದ್ರಕ, 3400 ಕೋವಿಡ್ ಕಿಟ್, 20 ಸಾವಿರ ಮಾಸ್ಕ್, 220 ಲೀಟರ್ ಸ್ಯಾನಿಟೈಜರ್ ಸೇರಿದಂತೆ ಕೋವಿಡ್ ರೋಗಿಗಳಿಗೆ …
Read More »ಪಶು ಇಲಾಖೆ ವತಿಯಿಂದ ಬಿಡಾಡಿ ಜಾನುವಾರುಗಳಿಗೆ ಮೇವು ಹಾಗೂ ಆಹಾರ
Spread the loveಹುಬ್ಬಳ್ಳಿ: ಧಾರವಾಡ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ನಗರದಲ್ಲಿನ ಬಿಡಾಡಿ ಜಾನುವಾರುಗಳಿಗೆ ಪಶು ಇಲಾಖೆಯಿಂದ ಇಂದು ಮೇವು ಹಾಗೂ ಆಹಾರ ನೀಡಲಾಯಿತು. ದಾನಿಗಳು ನೀಡುವ ಹಸಿ ಮೇವು, ಆಹಾರ ಪದಾರ್ಥಗಳನ್ನು ಪಶು ಇಲಾಖೆ ವತಿಯಿಂದ ಸಂಗ್ರಹಿಸಿ ಜಾನುವರುಗಳಿಗೆ ನೀಡಲಾಗುತ್ತಿದೆ. ಇದಕ್ಕಾಗೆ ನೇಮಿಸಿದ ವಾಹನಗಳಲ್ಲಿ ಪಶು ಇಲಾಖೆ ಸಿಬ್ಬಂದಿ ಹುಬ್ಬಳ್ಳಿ ನಗರದ ಬೀದಿ ಬೀದಿಗಳಿಗೆ ತೆರಳಿ ಪಶುಗಳಿಗೆ ಆಹಾರ ಹಂಚುತ್ತಿದ್ದಾರೆ. ಪ್ರಾಣಿಗಳಿಗೆ ಆಹಾರ ನೀಡ ಬಯಸುವ ಹುಬ್ಬಳ್ಳಿ ನಾಗರಿಕರು ಪಶುವೈದ್ಯಾಧಿಕಾರಿ ಹೆಚ್.ವೈ.ಹೊನ್ನಿನಾಯ್ಕರ್ …
Read More »ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ
Spread the loveಹುಬ್ಬಳ್ಳಿ : ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕು ನಿರ್ವಹಣೆಗೆ ಸರ್ಕಾರ ಸರಿಯಾಗಿ ಸಿದ್ಧತೆಯನ್ನು ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಆಕ್ಸಿಜನ್ ಬೆಡ್, ಐಸಿಯು ಬೆಡ್ಗಳು ಸಿಗದೆ ಸೋಂಕಿತರು ಪರದಾಡುವಂತಾಗಿದೆ. ಇದರಿಂದ ಸಾವುನೋವುಗಳು ಹೆಚ್ಚಾಗಿವೆ. ಇನ್ನೂ ಹೆಚ್ಚುತ್ತಲೇ ಇವೆ. ಯಾವ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕೋ ಆ ವ್ಯವಸ್ಥೆಯನ್ನೇ ಸರಿಯಾಗಿ ಮಾಡಿಲ್ಲ ಎಂದು ಸರ್ಕಾರವನ್ನು ದೂರಿದರು. …
Read More »
Hubli News Latest Kannada News