Spread the loveಹುಬ್ಬಳ್ಳಿ: ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಹು-ಧಾ ಮಹಾನಗರ ಪಾಲಿಕೆ ಒಡೆತನದ 03 “ನಗರ ಪ್ರಾಥಮಿಕ ಆರೋಗ್ಯ ಕೇಂದ್ರ” ಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿ ಇನ್ನಷ್ಟು ಸೌಲಭ್ಯಗಳೊಂದಿಗೆ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಸಿಗುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಇಂದು ಇಂದಿರಾ ಗಾಜಿನಮನೆ ಆವರಣದಲ್ಲಿ ನಡೆದ ಕೋವಿಡ್-19 ನಿರ್ವಹಣಾ ಸಭೆಯ ನಂತರ ಮಾನ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ …
Read More »ಮ್ಯೂಕಸ್ ಮೈಕ್ರೋಸಿಸ್ (ಬ್ಲಾಕ್ ಫಂಗಸ್) ಸೊಂಕು ತಡೆಗೆ ಮುಂಜಾಗೃತ ಕ್ರಮ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್
Spread the loveಹುಬ್ಬಳ್ಳಿ : ರಾಜ್ಯದಲ್ಲಿ ಮ್ಯೂಕಸ್ ಮೈಕ್ರೋಸಿಸ್ (ಬ್ಲಾಕ್ ಫಂಗಸ್) ಸೊಂಕು ಹೆಚ್ಚಾಗಿ ಹರಡುತ್ತಿದೆ. ಇದರ ಕಾರಣ ತಿಳಿಯಲು ಸರ್ಕಾರದಿಂದ ಮೈಕೋಲಾಜಿಸ್ಟ್ (ಶಿಲೀಂದ್ರ ತಜ್ಞರ) ಸಮಿತಿ ನೇಮಿಸಲಾಗಿದೆ. ತಜ್ಞರ ಸಮಿತಿ ಪ್ರಾಥಮಿಕ ವರದಿಯನ್ನು ನೀಡಿದೆ. ಆಸ್ಪತ್ರೆಗಳಲ್ಲಿ ಬಳಸುವ ಹ್ಯುಮಿಡಿಫೈಡ್ಗಳಲ್ಲಿ ಡಿಸ್ಟಿಲ್ ವಾಟರ್ ಬಳಸಬೇಕು, ಆದರೆ ಹಲವು ಕಡೆ ನಳದ ನೀರನ್ನು ಹಾಕಿದ್ದಾರೆ. ಇದರಿಂದ ಫಂಗಸ್ ಬೆಳವಣಿಗೆಯಾಗಿದೆ. ಕ್ಯಾನುಲಾಗಳು ಸೇರಿದಂತೆ ಐ.ಸಿ.ಯುನಲ್ಲಿ ಬಳಸುವ ವೈದ್ಯಕೀಯ ಪರಿಕರಗಳಲ್ಲಿ ಕೂಡ ಫಂಗಸ್ ಬೆಳೆಯತ್ತಿದೆ. …
Read More »ಇಂದು ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ಔಷಧಿ ಪೂರೈಕೆಯಾಗುತ್ತದೆ : ಪ್ರಹ್ಲಾದ್ ಜೋಶಿ
Spread the loveಹುಬ್ಬಳ್ಳಿ : ಇಂದು ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ಔಷಧಿ ಪೂರೈಕೆಯಾಗುತ್ತದೆ. ಇಡೀ ದೇಶದಲ್ಲಿ ಇದ್ದ 50 ರಿಂದ 60 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಇದೀಗ ಸಾವಿರಾರು ಸಂಖ್ಯೆಯಲ್ಲಿ ಹೆಚ್ಚಾಗುತ್ತಿವೆ. ಇದಕ್ಕೆ ಬೇಕಾದಂತಹ ಔಷಧಿ ಇರಲಿಲ್ಲ. ಹೀಗಾಗಿ ಈ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಪ್ರಯತ್ನ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿನಗರದಲ್ಲಿಂದು ಮಾತನಾಡಿದ ಅವರು, ಹಂತ ಹಂತವಾಗಿ ಎಲ್ಲ …
Read More »ಧಾರವಾಡ ಜಿಲ್ಲೆಯ ಲಾಕ್ಡೌನ್ ಕುರಿತು ನಾಳೆ ತೀರ್ಮಾನ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Spread the loveಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಲಾಕ್ಡೌನ್ ಮುಂದುವರಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅಧ್ಯಕ್ಷತೆಯಲ್ಲಿ ವರ್ತಕರು, ಎಪಿಎಂಸಿ ಪ್ರತಿನಿಧಿಗಳು, ಉದ್ದಿಮೆದಾದರು, ವಿವಿಧ ವಾಣಿಜ್ಯ ಸಂಘಟನೆಗಳ ಸಭೆ ಕರೆದು ಅಭಿಪ್ರಾಯ ಪಡೆಯಲಾಗಿದೆ. ಲಾಕ್ಡೌನ್ ಮುಂದುವರಿಸುವ ಕುರಿತು ನಾಳೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದ ಸರ್ಕ್ಯೂಟ್ ಹೌಸ್ನಲ್ಲಿ ಲಾಕ್ಡೌನ್ ಕುರಿತು ಜರುಗಿದ ಸಭೆಯ …
Read More »
Hubli News Latest Kannada News