Spread the loveಹುಬ್ಬಳ್ಳಿ : ಕೋವಿಡ್ ಸೋಂಕಿನಿಂದ ಗುಣಮುಖರಾದವರಲ್ಲಿ ಕಾಣಿಸುವ ಬ್ಲ್ಯಾಕ್ ಫಂಗಸ್ 12 ಜನರಲ್ಲಿ ಕಂಡುಬಂದಿದ್ದು, ಇಲ್ಲಿನ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ವರು ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ. ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅತ್ಯವಶ್ಯಕ ಔಷಧ ಕೊರತೆ ಇದೆ ಎಂದು ಕಿಮ್ಸ್ ನ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದರು.
Read More »ಮೇ. 17 ರಿಂದ 24 ರವೆರೆಗೆ ಜಿಲ್ಲೆಯಲ್ಲಿ ಮದುವೆ ಆಯೋಜಿಸುವದನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ
Spread the loveಧಾರವಾಡ್ : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮೇ.17 ರಿಂದ 24 ರವರೆಗೆ ಧಾರವಾಡ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೋರೊನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಸತತವಾಗಿ ಶ್ರಮಿಸುತ್ತಿದ್ದರೂ ಸಾರ್ವಜನಿಕರ ಸಹಕಾರದಿಂದ ಮಾತ್ರ ಸೋಂಕು ಹರಡುವುದನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಸಾರ್ವಜನಿಕರ ಆರೋಗ್ಯ ಸುರಕ್ಷತೆ ಮುಖ್ಯವಾಗಿರುವದರಿಂದ …
Read More »ಹುಬ್ಬಳ್ಳಿಯಲ್ಲಿ 14 ದಿನದಲ್ಲಿ ಸಿದ್ದವಾಯ್ತು 66 ಹಾಸಿಗೆಗಳ ಕೋವಿಡ್ ಕ್ಯಾಜ್ಯಯಾಲಿಟಿ ಆಸ್ಪತ್ರೆ
Spread the loveಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿ 14 ದಿನದಲ್ಲಿ 66 ಬೆಡ್ಗಳ ಕೋವಿಡ್ ಆಸ್ಪತ್ರೆ ನಿರ್ಮಿಸಲಾಗಿದೆ. ಮೇಕ್ ಶಿಫ್ಟ್ ಮಾದರಿಯಲ್ಲಿ ನಿರ್ಮಿಸಲಾಗಿರುವ ಆಸ್ಪತ್ರೆಯನ್ನು ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹಾಗೂ ಬೃಹತ್ ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ಉದ್ಘಾಟಿಸಿದರು. ರಾಜ್ಯ ವಿಪತ್ತು ನಿರ್ವಹಣಾ ನಿಧಿಯ 66 ಲಕ್ಷ ವೆಚ್ಚದಲ್ಲಿ ಒಟ್ಟು 1500 …
Read More »ಬೇಕಾಬಿಟ್ಟಿ ತಿರುಗಾಡುತಿದ್ದ ತಂದೆ ಮಗನಿಗೆ ಶಿಸ್ತಿನ ಪಾಠ ಹೇಳಿದ : ಡಿಸಿಪಿ ಆರ್.ಬಿ. ಬಸರಗಿ
Spread the loveಹುಬ್ಬಳ್ಳಿ ; ಕೋವೀಡ್ -19 ಕಟ್ಟುನಿಟ್ಟಾಗಿ ಕಟ್ಟಿಹಾಕಲು ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಗುರುವಾರ ನಗರದ ಚೆನ್ನಮ್ಮ ಸರ್ಕಲ್ ಬಳಿ ಬೇಕಾಬಿಟ್ಟಿ ತಿರುಗಾಡುತಿದ್ದ ಬಾಲಕನಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮೀಷನರರೇಟ್ ಸಂಚಾರ ವಿಭಾಗದ ಡಿಸಿಪಿ ಆರ್.ಬಿ. ಬಸರಗಿ ಬಾಲಕನಿಗೆ ಅನಗತ್ಯವಾಗಿ ತಿರುಗಾಡದಂತೆ ಶಿಸ್ತಿನ ಪಾಠ ಹೇಳಿದರು. ಸೈಕಲ್ ಮೇಲೆ ಅನಗತ್ಯವಾಗಿ ತಿರುಗಾಡುತಿದ್ದಾಗ ಬಸರಗಿ ಅವರು ಬಾಲಕಿನಿಗೆ ನಿನ್ನ ಹೆಸರು, ಮನೆ ಎಲ್ಲಿ ಯಾಕೆ ಇಲ್ಲಿಗೆ …
Read More »