Home / ಪ್ರಮುಖ ನಗರಗಳು (page 205)

ಪ್ರಮುಖ ನಗರಗಳು

ಆಕ್ಸಿಜನ್ ಕಾನ್ಸ್‌ಟ್ರೇಟರ್ಸ್ ಹಾಗೂ ಸಿಲೆಂಡರ್‌ಗಳು ಜಿಲ್ಲಾಡಳಿತಕ್ಕೆ ಹಸ್ತಾಂತರ

Spread the loveಹುಬ್ಬಳ್ಳಿ : ಕೇಂದ್ರ ಸರ್ಕಾರದ ಎಂ.ಇ.ಸಿ.ಎಲ್ ಕಂಪನಿಯ ಸಿ.ಎಸ್.ಆರ್ ನಿಧಿಯಡಿ ನೀಡಲಾದ 10 ಲೀಟರ್ ಸಾಮರ್ಥ್ಯದ 51 ಆಕ್ಸಿಜನ್ ಕಾನ್ಸಟ್ರೇಟರ್ಸ್ ಹಾಗೂ ಯುನಿಟೈಡ್ ವೇ ಬೆಂಗಳೂರು ಕಂಪನಿ ಕಡೆಯಿಂದ ನೀಡಲಾದ 100 ಆಕ್ಸಿಜನ್ ತುಂಬಲು ಅನುವಾಗುವ ಖಾಲಿ ಸಿಲೆಂಡರ್‌ಗಳನ್ನು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, …

Read More »

ಕೋವಿಡ್ ಕಾರ್ಯಗಳಿಗೆ 50‌ ಲಕ್ಷ ಅನುದಾನ ನೀಡಿದ ಶಾಸಕ ಪ್ರದೀಪ್ ಶೆಟ್ಟರ್

Spread the loveಹುಬ್ಬಳ್ಳಿ : ವಿಧಾನ ಪರಿಷತ್ ಶಾಸಕ ಪ್ರದೀಪ್ ಶೆಟ್ಟರ್ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ದಿ ಯೋಜನೆಯಡಿ ಬಿಡುಗಡೆಯಾದ 50 ಲಕ್ಷ ರೂಪಾಯಿಗಳ ಅನುದಾನ್ನು ಕೋವಿಡ್ ಕಾರ್ಯಗಳಿಗೆ ಬಳಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಪತ್ರ ನೀಡಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಪತ್ರ ಹಸ್ತಾಂತರಿಸಿರುವ ಅವರು, ತಮ್ಮ‌ ಮತಕ್ಷೇತ್ರದ ವ್ಯಾಪ್ತಿಯ‌ ಧಾರವಾಡ ಜಿಲ್ಲೆಗೆ 30 ಲಕ್ಷ ಹಾಗೂ‌ ಹಾವೇರಿ, ಗದಗ ಜಿಲ್ಲೆಗಳಿ ತಲಾ 10 ಲಕ್ಷ …

Read More »

ಕ್ರಿಕೆಟ್ ಆಡಬೇಡಿ ಎಂದಿದ್ದಕ್ಕೆ ಪಿಡಿಒ ಮೇಲೆ ಹಲ್ಲೆ ಮಾಡಿದ ಯುವಕ: ವಿಡಿಯೋ ವೈರಲ್

Spread the loveಧಾರವಾಡ : ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿ ಹೇಳಿದ್ದಕ್ಕೆ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಯುವಕನೊಬ್ಬ ಹಲ್ಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಹಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ. ಹಳ್ಳಿಗೇರಿ ಗ್ರಾಮ ಪಂಚಾಯತಿ ಪಿಡಿಒ ಮೃತ್ಯುಂಜಯ ಮೆಣಸಿನಕಾಯಿ ಎಂಬುವವರೇ ಹಲ್ಲೆಗೊಳಗಾದ ವ್ಯಕ್ತಿ. ಗ್ರಾಮದ ಮೈದಾನದಲ್ಲಿ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಕ್ರಿಕೆಟ್ ಆಡಬೇಡಿ. ಸೆಮಿ ಲಾಕ್ ಡೌನ್ ಇದೆ. ಮನೆಗೆ ಹೋಗಿ ಎಲ್ಲರೂ ಮಾಸ್ಕ್ …

Read More »

ಕೋವಿಡ್ ಹತ್ತಿಕ್ಕಲು ಕಾಂಗ್ರೆಸ್ ಪಕ್ಷ ಬೆಂಬಲ ಕೊಡದೆ ಟೂಲ್ ಕಿಟ್ ಮೂಲಕ ಜನರಿಗೆ ತಪ್ಪು ಸಂದೇಶ

Spread the loveಹುಬ್ಬಳ್ಳಿ : ಕೋವಿಡ್ ಹತ್ತಿಕ್ಕಲು ಕಾಂಗ್ರೆಸ್ ಪಕ್ಷದ ಬೆಂಬಲ ‌ಕೊಡದೇ ಟೂಲ್ ಕಿಟ್ ಮೂಲಕ ದೇಶದ ಅರಾಜಕತೆ ಮೂಲಕ ತಪ್ಪು ಸಂದೇಶ ಹರಡಿಸುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಹರಿಹಾಯ್ದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಮತೀಯ ಸೌಹಾರ್ದ ಕೆಡಿಸುವ ಕಾರ್ಯ ಮಾಡುತ್ತಿದೆ. ಆದ್ದರಿಂದಲೇ ಕಾಂಗ್ರೆಸ್ ಅಧೋಗತಿಗೆ ತೆರಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್ ಸಂದಿಗ್ಧ ಸಂದರ್ಭದಲ್ಲಿ ಜನರ ಜೊತೆಗೆ ಇರುವ ಬದಲು …

Read More »
[the_ad id="389"]