Home / ಪ್ರಮುಖ ನಗರಗಳು (page 23)

ಪ್ರಮುಖ ನಗರಗಳು

ಮೃತನ ಶವ ತಗೆದುಕೊಂಡು ಹೋಗಲು ಆಗಮಿಸುತ್ತಿದ್ದ ಕ್ರೂಸರ್ ಗೆ ಖಾಸಗಿ ಬಸ್ ಡಿಕ್ಕಿ : ಇಬ್ಬರು ಸಾವು

Spread the loveಹುಬ್ಬಳ್ಳಿಯ ಕಿಮ್ಸನಲ್ಲಿ ಸಾವಿಗೀಡಾದ ವ್ಯಕ್ತಿಯೋರ್ವನ ಶವ ತೆಗೆದುಕೊಂಡು ಬರಲು ಹೊರಟಿದ್ದ ಕ್ರೂಸರ್ ವಾಹನಕ್ಕೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ನಡೆದಿದೆ. ಮೃತರು ಹಳಿಯಾಳ ತಾಲೂಕಿನ ನಂದಿಗಟ್ಟ ಗ್ರಾಮದವರು. ಕಿಮ್ಸ್ ನಲ್ಲಿ ಮೃತಪಟ್ಟ ವ್ಯಕ್ತಿ ಶದವ ತಗರದುಕೊಂಡು ಹೋಗಲು ಆಗಮಿಸುತ್ತಿದ್ದಾಗ ಕ್ರೂಸರ್ ವಾಹನಕ್ಕೆ ರಾಮನಾಳ ಕ್ರಾಸ್ ಬಳಿ ಸೀಬರ್ಡ್ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ …

Read More »

ಸಿಎಂ ಗೆ ಮನವಿ ಸಲ್ಲಿಸಲು ಬಂದು ಕುಸಿದು ಬಿದ್ದ ಮಹಿಳೆ

Spread the loveಹುಬ್ಬಳ್ಳಿ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲು ಬಂದಿದ್ದ ಮಹಿಳೆಯು ಕುಸಿದು ಬಿದ್ದ ಘಟನೆ ನಡೆಯಿತು. ಇಲ್ಲಿನ ಗೋಕುಲ ರಸ್ತೆ ಗಾಂಧಿನಗರ ನಿವಾಸಿ ಭಾರತಿ ಎಂಬುವರ ಮಗನು ಅನಾರೋಗ್ಯದಿಂದ ಬಳಲುತ್ತಿದ್ದು, ಆತನನ್ನು ಧಾರವಾಡದ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬನೇ ಮಗನಿದ್ದು, ನಾವು ಆರ್ಥಿಕವಾಗಿ ಬಡವರಿದ್ದು, ಹಣಕಾಸಿನ ಸಹಾಯ ಮಾಡಿ ಎಂದು ಕೋರಿ ಸಿಎಂ ಬಳಿ ಅಳಲು ತೋಡಿಕೊಳ್ಳಲು ಮಹಿಳೆ ಬಂದಿದ್ದರು. ಸಿಎಂ ಅವರು ಕಾರು ಹತ್ತಿ …

Read More »

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

Spread the loveಹುಬ್ಬಳ್ಳಿ: ನಿನ್ನೆ ದಿನದಂದು ವೀರ ಸಾವರ್ಕರ್ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬೆಂಕಿ ಹಚ್ಚಿದ್ದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಪಡಿಸಿಕೊಂಡರು. ಧಾರವಾಡ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ನೇತೃತ್ವದಲ್ಲಿ, ಇಎಸ್ಐ ಆಸ್ಪತ್ರೆಯಿಂದ ಪ್ರತಿಭಟನೆ ರ‌್ಯಾಲಿಯನ್ನು ಹಮ್ಮಿಕೊಂಡು, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ತಡೆದ ಪೊಲೀಸರು ಬಿಜೆಪಿ …

Read More »

ಖಾಸಗಿ ವಾಹಿನಿ ಕ್ಯಾಮೆರಾ ಮ್ಯಾನ್ ಶೇಖರ್ ಅವರಿಗೆ ಸನ್ಮಾನ

Spread the loveಹುಬ್ಬಳ್ಳಿ : 2021-2022 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪುರಸ್ಕೃತರಾಗಿ ಬಾಜನರಾದ ಖಾಸಗಿ ಕ್ಯಾಮರಾ ಮ್ಯಾನ್ ಆದ ಪಿ.ಶೇಖರ ಅವರಿಗೆ ಮಂಟೂರ ರೋಡ ಯಂಗ್ ಸ್ಟಾರ ಯುವಕರಿಂದ ಡಾ.ಬಿ.ಆರ್.ಅಂಬೇಡ್ಕರ ರವರ ಪ್ರತಿಮೆ ಮುಂಭಾಗದಲ್ಲಿ ಗೌರವದಿಂದ ಸನ್ಮಾನಿಸಲಾಯಿತು . ಈ ಸಂದರ್ಭದಲ್ಲಿ ಇದೇ ರೀತಿ ನಿಮ್ಮ ಸಾಧನೆ ಮುಂದುವರೆಯಲಿ ಎಂದು ಶುಭ ಹಾರೈಸಿದ್ದಾರೆ .

Read More »
[the_ad id="389"]