Spread the loveಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಪಾಲಿಕೆ ಹಾಗೂ ಸ್ಥಳೀಯ ಶಾಸಕರು ವಿರೋಧ ಹಾಗೂ ತೊಂದರೆ ಕೊಟ್ಟರೆ . ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ನೀಡುವಂತೆ ಗಣೇಶ ಮೂರ್ತಿ ಹಿಡಿದು ಮನೆ ಮನೆಗೆ ತೆರಳಿ ತಿಳುವಳಿಕೆಯ ಅಭಿಯಾನ ಆರಂಭಿಸಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯ ಈದ್ಗಾ …
Read More »ನಿಂತ ಲಾರಿಗೆ ಎರಡು ಬೈಕ್ ಡಿಕ್ಕಿ : ಹುಬ್ಬಳ್ಳಿ ಮೂವರ ಯುವಕರು ಸಾವು
Spread the loveಹುಬ್ಬಳ್ಳಿ : ನಗರದ ಹೊರವಲಯದ ನಿಂತ ಲಾರಿಗೆ ಎರಡು ಬೈಕ್ ಗಳು ಡಿಕ್ಕಿ ಹೊಡೆದ ಪರಿಣಾಮ ಮೂವರು ಅಸುನೀಗಿದ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ. ಹೌದು, ಈ ಘಟನೆಯಲ್ಲಿ ಸುನೀಲ ದೇವೇಂದ್ರಪ್ಪ ಭಜಂತ್ರಿ, ಮಂಜುನಾಥ ವೆಂಕಟೇಶ ಕ್ಯಾರಕಟ್ಟಿ ಹಾಗೂ ವಿನೋದ ಕ್ಯಾರಕಟ್ಟಿ ಸಾವಿಗೀಡಾಗಿದ್ದು, ಪರಶುರಾಮ ಮಲ್ಲೇಶಪ್ಪ ನಿಟ್ಟೂರ ಗಾಯಗೊಂಡಿದ್ದಾನೆ.
Read More »ಬೈಪಾಸ್ನಲ್ಲಿ ಬಸ್ – ಲಾರಿ ಮುಖಾಮುಖಿ ಡಿಕ್ಕಿ
Spread the loveಧಾರವಾಡ : ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಧಾರವಾಡ ಬೈಪಾಸ್ ಬಳಿ ನಡೆದಿದೆ. ಬೆಳಗಾವಿ ಕಡೆಯಿಂದ ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ಅವಘಡ ನಡೆದಿದೆ . ಘಟನೆಯಲ್ಲಿ ಲಾರಿಯಲ್ಲಿದ್ದ ಕ್ಲೀನರ್ ಹಾಗೂ ಖಾಸಗಿ ಬಸ್ನಲ್ಲಿದ್ದ …
Read More »ಮುಂದುವರೆದ ಗಣೇಶೋತ್ಸವ ಆಚರಣೆ ಗದ್ದಲ : ನಾಳೆ ನಡೆಯುವ ಸಾಮಾನ್ಯ ಸಭೆಯಲ್ಲಿ ಸ್ಪಷ್ಟತೆ?
Spread the loveಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ಮೇಯರ್ ಪ್ರತಿಭಟನಾಕಾರರೊಂದಿಗೆ ಬೈಟೆಕ್ ಕುಳಿತು ಮನವಿ ಆಲಿಸಿದರು. ಕಳೆದ ೧೫ ದಿನಗಳಿಂದ ಪಾಲಿಕೆ ಮೇಯರ್ ಹಾಗೂ ಆಯುಕ್ತರಿಗೆ ಶ್ರೀರಾಮಸೇನೆ, ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ, ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಹಿಂದೂ ಪರ …
Read More »
Hubli News Latest Kannada News