Spread the loveಹುಬ್ಬಳ್ಳಿ: ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಪಂಗಡಗಳ ರಾಜ್ಯ ಮಟ್ಟದ ವಧು-ವರರ ಬೃಹತ್ ಸಮಾವೇಶವನ್ನು ಇದೇ ದಿ. ೨೮ ರಂದು ನಗರದ ಮೂರುಸಾವಿರಮಠ ಶಾಲೆಯ ಆವರಣದ ಎಸ್.ಜೆ.ಎಂ.ವಿ ಸಂಘದ ಡಾ. ಮೂಜಗಂ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಧು-ವರರ ಸೂಚಕರಾದ ಹನುಮಂತಪ್ಪ ಎಚ್.ಎಸ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೃಹತ್ ಸಮಾವೇಶವನ್ನು ಅಂದು ಮುಂಜಾನೆ 10 ರಿಂದ 5 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಜಂಗಮ, ಪಂಚಮಸಾಲಿ, …
Read More »ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ
Spread the loveಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಹುಬ್ಬಳ್ಳಿ : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ವಿವಿಧ ಹಿಂದೂ ಪರ ಸಂಘಟನೆಗಳಿಂದ ಹು-ಧಾ ಮಹಾನಗರ ಪಾಲಿಕೆ ಆವರಣದಲ್ಲಿಂದು ಪ್ರತಿಭಟನೆ ನಡೆಸಿದರು. ರಾಣಿಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ, ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಶ್ರೀರಾಮ ಸೇನೆ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಹಿಂದೂ …
Read More »ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೇ ಶೆಟ್ಟರ್ ಮನೆ ಮುಂದೆ ಪ್ರತಿಭಟನೆ : ಮುತಾಲಿಕ್
Spread the loveಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮನೆ ಮುಂದೆ ಇದೇ ದಿ. ೨೬ ರಂದು ಪ್ರತಿಭಟನೆ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ನಗರದ ದುರ್ಗದಬೈಲ್ ನಲ್ಲಿ ಸಹಿ ಸಂಗ್ರಹ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಿಂದೂ ಪರ ಸಂಘಟನೆಗಳಿಂದ ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಗಡುವು ನೀಡಿದರೂ …
Read More »ಮೃತನ ಶವ ತಗೆದುಕೊಂಡು ಹೋಗಲು ಆಗಮಿಸುತ್ತಿದ್ದ ಕ್ರೂಸರ್ ಗೆ ಖಾಸಗಿ ಬಸ್ ಡಿಕ್ಕಿ : ಇಬ್ಬರು ಸಾವು
Spread the loveಹುಬ್ಬಳ್ಳಿಯ ಕಿಮ್ಸನಲ್ಲಿ ಸಾವಿಗೀಡಾದ ವ್ಯಕ್ತಿಯೋರ್ವನ ಶವ ತೆಗೆದುಕೊಂಡು ಬರಲು ಹೊರಟಿದ್ದ ಕ್ರೂಸರ್ ವಾಹನಕ್ಕೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ನಡೆದಿದೆ. ಮೃತರು ಹಳಿಯಾಳ ತಾಲೂಕಿನ ನಂದಿಗಟ್ಟ ಗ್ರಾಮದವರು. ಕಿಮ್ಸ್ ನಲ್ಲಿ ಮೃತಪಟ್ಟ ವ್ಯಕ್ತಿ ಶದವ ತಗರದುಕೊಂಡು ಹೋಗಲು ಆಗಮಿಸುತ್ತಿದ್ದಾಗ ಕ್ರೂಸರ್ ವಾಹನಕ್ಕೆ ರಾಮನಾಳ ಕ್ರಾಸ್ ಬಳಿ ಸೀಬರ್ಡ್ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ …
Read More »
Hubli News Latest Kannada News