Home / ಪ್ರಮುಖ ನಗರಗಳು (page 26)

ಪ್ರಮುಖ ನಗರಗಳು

ಸಿಎಂ ಗೆ ಮನವಿ ಸಲ್ಲಿಸಲು ಬಂದು ಕುಸಿದು ಬಿದ್ದ ಮಹಿಳೆ

Spread the loveಹುಬ್ಬಳ್ಳಿ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲು ಬಂದಿದ್ದ ಮಹಿಳೆಯು ಕುಸಿದು ಬಿದ್ದ ಘಟನೆ ನಡೆಯಿತು. ಇಲ್ಲಿನ ಗೋಕುಲ ರಸ್ತೆ ಗಾಂಧಿನಗರ ನಿವಾಸಿ ಭಾರತಿ ಎಂಬುವರ ಮಗನು ಅನಾರೋಗ್ಯದಿಂದ ಬಳಲುತ್ತಿದ್ದು, ಆತನನ್ನು ಧಾರವಾಡದ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬನೇ ಮಗನಿದ್ದು, ನಾವು ಆರ್ಥಿಕವಾಗಿ ಬಡವರಿದ್ದು, ಹಣಕಾಸಿನ ಸಹಾಯ ಮಾಡಿ ಎಂದು ಕೋರಿ ಸಿಎಂ ಬಳಿ ಅಳಲು ತೋಡಿಕೊಳ್ಳಲು ಮಹಿಳೆ ಬಂದಿದ್ದರು. ಸಿಎಂ ಅವರು ಕಾರು ಹತ್ತಿ …

Read More »

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ

Spread the loveಹುಬ್ಬಳ್ಳಿ: ನಿನ್ನೆ ದಿನದಂದು ವೀರ ಸಾವರ್ಕರ್ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬೆಂಕಿ ಹಚ್ಚಿದ್ದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಪಡಿಸಿಕೊಂಡರು. ಧಾರವಾಡ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ನೇತೃತ್ವದಲ್ಲಿ, ಇಎಸ್ಐ ಆಸ್ಪತ್ರೆಯಿಂದ ಪ್ರತಿಭಟನೆ ರ‌್ಯಾಲಿಯನ್ನು ಹಮ್ಮಿಕೊಂಡು, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ತಡೆದ ಪೊಲೀಸರು ಬಿಜೆಪಿ …

Read More »

ಖಾಸಗಿ ವಾಹಿನಿ ಕ್ಯಾಮೆರಾ ಮ್ಯಾನ್ ಶೇಖರ್ ಅವರಿಗೆ ಸನ್ಮಾನ

Spread the loveಹುಬ್ಬಳ್ಳಿ : 2021-2022 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪುರಸ್ಕೃತರಾಗಿ ಬಾಜನರಾದ ಖಾಸಗಿ ಕ್ಯಾಮರಾ ಮ್ಯಾನ್ ಆದ ಪಿ.ಶೇಖರ ಅವರಿಗೆ ಮಂಟೂರ ರೋಡ ಯಂಗ್ ಸ್ಟಾರ ಯುವಕರಿಂದ ಡಾ.ಬಿ.ಆರ್.ಅಂಬೇಡ್ಕರ ರವರ ಪ್ರತಿಮೆ ಮುಂಭಾಗದಲ್ಲಿ ಗೌರವದಿಂದ ಸನ್ಮಾನಿಸಲಾಯಿತು . ಈ ಸಂದರ್ಭದಲ್ಲಿ ಇದೇ ರೀತಿ ನಿಮ್ಮ ಸಾಧನೆ ಮುಂದುವರೆಯಲಿ ಎಂದು ಶುಭ ಹಾರೈಸಿದ್ದಾರೆ .

Read More »

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ

Spread the loveಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ತಂಟೆ ತೆಗೆದು ಯುವಕನೊರ್ವನ ಮೇಲೆ ಹಲ್ಲೇ ನಡೆಸಿ ಗಾಯಗೊಳಿಸಿದ ಘಟನೆ ಇಲ್ಲಿನ ಕುಸುಗಲ್ ರಸ್ತೆಯ ಸೆಲ್ ಪೆಟ್ರೋಲ್ ಬಂಕ್ ನಳಿ ಸೋಮವಾರ ತಡರಾತ್ರಿ ನಡೆದಿದೆ. ಉತ್ತರ ಪ್ರದೇಶ ಮೂಲದ ರೋಹಿತ್ ಕುಮಾರ ಎಂಬಾತನೇ ಹಲ್ಲೇಗೆ ಒಳಗಾದ ಯುವಕನಾಗಿದ್ದು, ಎಂದಿನಂತೆ ಸ್ಟ್ರೀಟ್ ಫಾಸ್ಟ್ ಪುಡ್ ಮಾರಾಟ ಮಾಡುತ್ತಿರುವ ವೇಳೆಯಲ್ಲಿ ಅಪರಿಚಿತ ಯುವಕರ ಗುಂಪೊಂದು ಅಂಗಡಿಗೆ ಬಂದು ಸುಖಾಸುಮ್ಮನೆ ಬೈಯುವುದು ಮಾಡಿ ತಂಟೆ ತೆಗೆದು …

Read More »
[the_ad id="389"]