Spread the loveಹುಬ್ಬಳ್ಳಿ : ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿನ್ನೆ ನಡೆದ ಅಗ್ನಿ ಅವಘಡ ದುರ್ಘಟನೆಯಲ್ಲಿ ಕಾರ್ಮಿಕರ ಕುಟುಂಬಗಳು ಆಘಾತಕ್ಕೀಡಾಗಿರುವುದು ನೋವಿನ ಸಂಗತಿಯಾಗಿದೆ ಇದಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವದು ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು. ಹುಬ್ಬಳ್ಳಿ ಹೊರವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ …
Read More »ಹುಬ್ಬಳ್ಳಿಯಲ್ಲಿ ರಾಯಲ್ ಓಕ್ ಪರ್ನಿಚರ್ ಶೋರೂಮ್ ಉದ್ಘಾಟನೆ
Spread the loveಹುಬ್ಬಳ್ಳಿ : ನಗರದ ಉಣಕಲ್ ಕ್ರಾಸ್ ಬಳಿ ಇರುವ ರಾಯಲ್ ಓಕ್ ಪರ್ನಿಚರ್ ಶೋ ರೂಮ್ ಉದ್ಘಾಟನೆಯನ್ನು ಮಾಜಿ ಮುಖ್ಯ ಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು ರಾಯಲ್ ಓಕ್ ಶೋ ರೂಂ ಭಾರತದಲ್ಲಿ ಅತಿ ದೊಡ್ಡ ಮಳಿಗೆ ಹೊಂದಿದಾಗಿದ್ದು, ಈದೀಗ ಆರಂಭವಾಗಿದೆ. ಇದರ ಸದುಪಯೋಗವನ್ನು ಹುಬ್ಬಳ್ಳಿ – ಧಾರವಾಡ ಜನತೆ ಪಡೆದುಕೊಳ್ಳಲಿದ್ದಾರೆ ಎಂದರು. ಈ ಪರ್ನಿಚರ್ ಮಳಿಗೆಯಲ್ಲಿ ಹಲವು ರೀತಿಯ …
Read More »ಪ್ರಿಯತಮೆಗೆ ಬೇರೆ ಮದುವೆ ಮಾಡಿದ್ದ ಪೋಷಕರು : ಪ್ರೇಮಿಗಳಿಬ್ಬರು ಸಾವು
Spread the loveಹುಬ್ಬಳ್ಳಿ : ಹಳಿಯಾಳದ ಪ್ರೇಮಿಗಳಿಬ್ಬರು ದರುಣವವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಜರುಗಿದೆ ಕಳೆದ ಶುಕ್ರವಾರ ಹಳಿಯಾಳ ಪಟ್ಟಣದ ಜ್ಯೋತಿ ಸುರೇಶ್ ಅಂತ್ರೊಳಕರ್ ಹಾಗೂ ರಿಕೇಶ್ ಸುರೇಶ್ ಮಿರಶಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಅದರೆ ಚಿಕೆತ್ಸೆ ಪಲಕಾರಿ ಆಗದೆ ಇಂದು ಮುಂಜಾನೆ ಕಿಮ್ಸ್ ನಲ್ಲಿ ಸಾವನ್ನಪ್ಪಿದ್ದಾರೆ ಜ್ಯೋತಿ ಹಾಗೂ ರಿಕೇಶ ಕಾಲೇಜ್ ದಿನಗಳಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ ಅಲ್ಲದೆ ಇತ್ತೀಚಿಗೆ …
Read More »ಚಂದ್ರಶೇಖರ ಗೂರೂಜಿ ಹಂತಕರಿಗೆ ಮತ್ತೆ ಆರು ದಿನ ಪೋಲಿಸ್ ಕಸ್ಟಡಿಗೆ
Spread the loveಹುಬ್ಬಳ್ಳಿ : ಚಂದ್ರಶೇಖರ ಗೂರುಜಿ ಅವರನ್ನು ಕೊಲೆ ಮಾಡಿರುವ ಆರೋಪಿಗಳನ್ನು ಇವತ್ತು ಹುಬ್ಬಳ್ಳಿ ಒಂದನೇ JMFC ನ್ಯಾಯಾಲಯಕ್ಕೆ ಹಾಜರು ಪಡಿಸಿದರು.ಕಳೆದ ಮಂಗಳವಾರ ಸರವಾಸ್ತು ತಜ್ಞ ಚಂದ್ರಶೇಖರ ( ಅಂಗಡಿ ) ಗೂರುಜಿ ಅವರನ್ನು ಹತ್ಯೆ ಮಾಡಲಾಗಿತ್ತು . ಆರೋಪಿತರಾದ ಮಹಾಂತೇಶ ಹಾಗೂ ಮಂಜುನಾಥ ಇಬ್ಬರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು . ಆರು ದಿನಗಳ ಕಾಲ ಪೊಲಿಸ್ ಕಸ್ಟಡಿ ನೀಡಲಾಗಿತ್ತು . ಪೋಲಿಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ …
Read More »
Hubli News Latest Kannada News