Spread the loveಹುಬ್ಬಳ್ಳಿ : ಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ನಡೆದಿದೆ.
Read More »ಬಸವರಾಜ್ ಹೊರಟ್ಟಿ ಜಯಭೇರಿ : ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ವಿಜಯೋತ್ಸವ
Spread the loveಹುಬ್ಬಳ್ಳಿ : ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆಯಲ್ಲಿ ಸತತವಾಗಿ 8 ನೇ ಬಾರಿ ಜಯಭೇರಿ ಬಾರಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಜಯಭೇರಿ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ವಿಜಯೋತ್ಸವ ಆಚರಿಸಲಾಯಿತು.
Read More »ಮಗು ಕಳ್ಳತನ : ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಆಯುಕ್ತ ಲಾಬೂರಾಮ್ ಭೇಟಿ
Spread the loveಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನವಾದ ಘಟನೆ ನಡೆದಿದ್ದು . ಕೈಯಲ್ಲಿದ್ದ 40 ದಿನದ ಹಸುಗೂಸನ್ನು ಕಳ್ಳತನವಾದ ಹಿನ್ನಲೆ ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಕಿಮ್ಸ್ ಆಡಳಿತ ಅಧಿಕಾರಿಗಳಿಂದ ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.
Read More »ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನ
Spread the loveಹುಬ್ಬಳ್ಳಿ : ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನವಾದ ಘಟನೆ ನಡೆದಿದೆ. ಕೈಯಲ್ಲಿದ್ದ 40 ದಿನದ ಹಸುಗೂಸನ್ನು ಖದೀಮರು ಕದ್ದೊಯ್ದಿದ್ದಾರೆ. ಕುಂದಗೋಳದ ನೆಹರೂ ನಗರದ ಮಹಿಳೆ ಉಮ್ಮೇ ಜೈನಾಬ್ ಹುಸೇನ್ ಸಾಬ್ ಶೇಖ್ ಅವರ ಮಗು. ಮಗು ಕಳೆದುಕೊಂಡ ತಾಯಿ ಗೋಳಾಡುತ್ತಿದ್ದಾರೆ. ಕಳೆದ 10 ರಂದು ಮಗುವನ್ನ ಮಹಿಳೆ ಕಿಮ್ಸ್ ಗೆ ದಾಖಲಿಸಿದ್ದರು. ಇತ್ತೀಚೆಗೆ ಜನಿಸಿದ ಮಗುವಿನ ತೂಕ ಹೆಚ್ಚಿಸುವ ಉದ್ದೇಶದಿಂದ ಮಗುವನ್ನು ಕಿಮ್ಸ್ …
Read More »
Hubli News Latest Kannada News