Spread the loveಹುಬ್ಬಳ್ಳಿ : ಕೆಲ ದಿನದ ಹಿಂದೆ ಬೆಂಗಳೂರಿನ ಕೆಲ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಯೂ ಖಾಕಿ ಪಡೆ ಅಲರ್ಟ್ ಆಗಿದೆ. ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಖಾಕಿ ಪಡೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿದೆ. ಇದೇ ಕೇಂದ್ರದಲ್ಲಿ ಅಭಿಷೇಕ್ ಹಿರೇಮಠ, ಹಳೇ ಹುಬ್ಬಳ್ಳಿ ಗಲಭೆಯ ರೂವಾರಿಯಾಗಿದ್ದು, ಮತ್ತಷ್ಟು …
Read More »ಕೊನೆಗೂ ಎಐಎಂಐಎಂ ಕಾರ್ಪೊರೇಟರ್ ನಜೀರ್ ಅಹ್ಮದ ಹೊನ್ಯಾಳ ಬಂಧನ
Spread the loveಹುಬ್ಬಳ್ಳಿ : ಕೊನೆಗೂ ಎಐಎಂಐಎಂ ಕಾರ್ಪೊರೇಟರ್ ನಜೀರ್ ಅಹ್ಮದ ಹೊನ್ಯಾಳ ಬಂಧನವಾಗಿದ್ದು. ಆರೋಗ್ಯ ತಪಾಸಣೆಗೆ ಪೋಲಿಸರು ಕರೆದುಕೊಂಡು ಹೋದರು. ಮಧ್ಯಾಹ್ನ ನಜೀರ್ ಅಹ್ಮದ್ ನನ್ನ ವಶಕ್ಕೆ ಪಡೆದಿದ್ದ ಖಾಕಿ ಪಡೆ ವಿಚಾರಣೆಯಲ್ಲಿ ನಜೀರ್ ಪಾತ್ರ ಕಂಡು ಬಂದ ಹಿನ್ನಲೆ ಆತನನ್ನ ಬಂಧಿಸಿದ್ದು. ಹುಬ್ಬಳ್ಳಿ ಕಿಮ್ಸ್ ಗೆ ಆರೋಗ್ಯ ತಪಾಸಣೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಕಳುಹಿಸಲಾಯಿತು. ಆರೋಗ್ಯ ತಪಾಸಣೆ ಹೊಗುವಾಗ ತಮ್ಮ ಆಪ್ತರ ಬಳಿ ವಾಚ್ ಹಾಗೂ ಪರ್ಸ್ …
Read More »ಹಳೇ ಹುಬ್ಬಳ್ಳಿ ಗಲಭೆ : AIMIM ಪಕ್ಷದ ಹು-ಧಾ ಪಾಲಿಕೆ ಸದಸ್ಯನ ವಶಕ್ಕೆ ಪಡೆದ ಪೊಲೀಸರು
Spread the loveಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಾಟೆ ಪ್ರಕರಣ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ್ ಮಹಾನಗರ ಪಾಲಿಕೆ ಸದಸ್ಯ ನಜೀರ್ ಹೊನ್ಯಾಳ್ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ AIMIM ಪಕ್ಷದ ನೂತನ ಪಾಲಿಕೆ 71ನೇ ವಾರ್ಡ್ ಸದಸ್ಯ ಆಗಿರುವ ನಜೀರ್ ಹೊನ್ಯಾಳ್ ಅವರನ್ನ ಪೊಲೀಸರು ವಶಕ್ಕೆ ಪಡೆದು ಹಳೇ ಹುಬ್ಬಳ್ಳಿ ಪೊಲೀಸ ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ .
Read More »ಸರ್ಕಾರ ಗಲಭೆಕೋರರ ವಿರುದ್ಧ ಕೋಕಾ ಕಾಯ್ದೆ ಹಾಕಬೇಕು : ಪ್ರಮೋದ ಮುತಾಲಿಕ್ ಕಿಡಿ
Spread the loveಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ,ಇದೊಂದು ಪೂರ್ವ ನಿಯೋಜಿತ ಕೃತ್ಯ ಹಿಂದೂಗಳನ್ನು ಭಯಭೀತುಗೊಳಿಸುವ ಉದ್ದೇಶದಿಂದ ಗಲಭೆ ರೂಪಿಸಲಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ಹಳೇ ಹುಬ್ಬಳ್ಳಿಯ ಗಲಭೆಪೀಡಿತ ದಿಡ್ಡಿ ಹನುಮಂತ ದೇವಸ್ಥಟನ ಹಾಗೂ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಪೊಲೀಸರು ರಿಸ್ಕ್ ತೆಗೆದುಕೊಂಡು ಕಂಟ್ರೋಲ್ ಮಾಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ನಗರದ ಎಲ್ಲಾ ಭಾಗಗಳಿಂದ ಜನರು …
Read More »