Home / ಪ್ರಮುಖ ನಗರಗಳು (page 41)

ಪ್ರಮುಖ ನಗರಗಳು

ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆಯಲ್ಲಿ ರಂಗೋಲಿ ಬಿಡಿಸುವ ಮೂಲಕ ವಿನೂತನ ಪ್ರತಿಭಟನೆ

Spread the loveಹುಬ್ಬಳ್ಳಿ : ಕೇಶ್ವಾಪುರ ನಗರದಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ , ಗಟಾರು ದುರಸ್ತಿ ಕಾರ್ಯವನ್ನು ಮಾಡುವಂತೆ ಆಗ್ರಹಿಸಿ ಕೇಶ್ವಾಪುರ ನಿವಾಸಿಗಳು ರಸ್ತೆಯಲ್ಲಿ ರಂಗೋಲಿ ಬಿಡಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ಕೇಶ್ವಾಪುರದ ಎರಡನೇ ಅಡ್ಡರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು . ವಯೋವೃದ್ಧರು , ಶಾಲಾ ಮಕ್ಕಳಿಗೆ ದಿನನಿತ್ಯ ಸಂಚರಿಸಲು ತೊಂದರೆಯಾಗುತ್ತಿದ್ದು ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ರಸ್ತೆಯಲ್ಲಿ ರಂಗೋಲಿ ಬಿಡಿಸುವ ಮೂಲಕ ಕೇಶ್ವಾಪುರ ನಿವಾಸಿಗಳು ವಿನೂತನವಾಗಿ …

Read More »

ಸಿಡಿಲಿನ ಬಡೆತಕ್ಕೆ 1 ಕುರಿ ಹಾಗೂ 8 ಮೇಕೆಗಳು ಸಾವು

Spread the loveಕುಂದಗೋಳ : ನಿನ್ನೆ ರಾತ್ರಿ ಸುರಿದ ಗಾಳಿ ಮಳೆ ಹಾಗೂ ಸಿಡಿಲಿನ ಬಡೆತಕ್ಕೆ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದಲ್ಲಿ‌ ಚಂದ್ರು‌ ಗೊಲ್ಲರ ಇವರ 1 ಕುರಿ ಹಾಗೂ 8 ಆಡುಗಳು(ಮೇಕೆ ) ಅಸುನೀಗಿವೆ

Read More »

ನಿನ್ನೆ ಆದ್ ಮಳೆ ಗಾಳಿಗೆ ಮನೆ ಕುಸಿದು ಬಿದ್ದು ಎತ್ತು ಸಾವು

Spread the loveಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದಲ್ಲಿ ನಿನ್ನೆ ಆದ್ ಮಳೆ ಗಾಳಿಗೆ ಕಲ್ಲಪ್ಪ ಹೊನ್ನನಾಯ್ಕರ ಇವರಿಗೆ ಸೇರಿದ ಮನೆಯು ಕುಸಿದು ಬಿದ್ದ ಪರಿಣಾಮ ಒಂದು ಎತ್ತು ಮೃತಪಟ್ಟಿರುತ್ತದೆ ಘಟನೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ ಭೇಟಿ ನೀಡಿ ,ಪರಿಶೀಲಿಸಿದರು.

Read More »

ಸಿದ್ಧರಾಮಯ್ಯ ಅವರು ಓರ್ವ ಅಸಮರ್ಥ ರಾಜಕಾರಣಿ : ನಳಿನ್ ಕುಮಾರ್ ಕಟೀಲ್

Spread the loveಹುಬ್ಬಳ್ಳಿ : ಸಿದ್ಧರಾಮಯ್ಯ ಓರ್ವ ಅಸಮರ್ಥ ರಾಜಕಾರಣಿ. ಅವರು ಸಿಎಂ ಆಗಿದ್ದಾಗ ಮಾಡಿದ ಕಾರ್ಯಗಳೇ ಈಗಿನ ಕೋಮು ಗಲಭೆಗಳಿಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದಲ್ಲಿ ಇಂದು ಮಾದ್ಯಮ ವರದಿಗರರೊಂದಿಗೆ ಮಾತನಾಡಿದ ಅವರು . ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆದೆವು. ಕೇರಳದಿಂದಲೂ ಬಂದು ಇಲ್ಲಿ ಗಲಭೆಗಳನ್ನು ಸೃಷ್ಟಿಸಿದರು. ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಬಿಟ್ಟು …

Read More »
[the_ad id="389"]