Home / ಪ್ರಮುಖ ನಗರಗಳು (page 44)

ಪ್ರಮುಖ ನಗರಗಳು

ಗಲಾಟೆ ಮಾಸ್ಟರ್ ಮೈಂಡ್ ವಾಸಿಂ ಪಠಾಣ್ ಅರೆಸ್ಟ್

Spread the loveಹುಬ್ಬಳ್ಳಿ: ಹುಬ್ಬಳ್ಳಿಯ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ವಾಸಿಂ ಪಠಾಣ್‌ನನ್ನ ಹಳೆ ಹುಬ್ಬಳ್ಳಿಯ ಪೊಲೀಸರು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಹೌದು.. ಹಳೆ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಾಟೆಯಲ್ಲಿ ಮಾಸ್ಟರ್ ಮೈಂಡ್ ಎಂದು ಬಿಂಬಿತವಾಗಿದ್ದ ವಾಸೀಂ ಪಠಾಣ ಎಂಬಾತನನ್ನು ಬೆಂಗಳೂರಿನಿಂದ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಬೆಳಿಗ್ಗೆಯಷ್ಟೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ವಾಸೀಂ ಪಠಾಣನನ್ನು ಪೊಲೀಸರು ಬಂಧಿಸಿ ಹುಬ್ಬಳ್ಳಿಗೆ ಕರೆ …

Read More »

ಗಲಾಟೆ ಮಾಸ್ಟರ್ ಮೈಂಡ್ ಬಿಂಬಿತವಾಗಿದ್ದ ವಾಸಿಂ ಪಠಾಣ್ ಹೇಳಿಕೆ ವಿಡಿಯೋ ಬಿಡುಗಡೆ

Spread the love  ಹುಬ್ಬಳ್ಳಿ : ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ಮೊನ್ನೆ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಎಂದು ಬಿಂಬಿತವಾಗಿದ್ದ ಮೌಲಾನಾ ವಾಸಿಂ ಪಠಾಣ ಹೇಳಿಕೆಯ ವಿಡಿಯೊಂದನ್ನು ಬಿಡುಗಡೆ ಮಾಡಿದ್ದಾನೆ. ಈ ವಿಡಿಯೋದಲ್ಲಿ ಮಾತನಾಡಿ, ಹುಬ್ಬಳ್ಳಿಯಲ್ಲಿ ದೊಡ್ಡ ಘಟನೆ ನಡೆದಿದೆ. ಈ ಕುರಿತು ಮಾತನಾಡಲು ನಿಮ್ಮ ಮುಂದೆ ಬಂದಿದ್ದೇನೆ. ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ …

Read More »

ಹುಬ್ಬಳ್ಳಿಯಲ್ಲಿ ವರುಣನ ಅಬ್ಬರಕ್ಕೆ ಧರೆಗೆ ಉರುಳಿದ ಮರ : ಆಟೋ, ಕಾರ್ ಜಖಂ

Spread the loveಹುಬ್ಬಳ್ಳಿ : ನಗರದಲ್ಲಿ ಸಂಜೆಯ ವೇಳೆ ವರುಣನ ಅಬ್ಬರ ಜೋರಾಗಿದ್ದು, ಗಾಳಿ ಸಮೇತ ಸುರಿದ ಧಾರಾಕಾರ ಮಳೆಗೆ ಬೇವಿನಮರವೊಂದು ಧರೆಗೆ ಉರುಳಿದ ಪರಿಣಾಮ ಆಟೋ ಹಾಗೂ ಕಾರವೊಂದು ಜಖಂಗೊಂಡಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಮಾರುತಿ ನಗರದಲ್ಲಿ ನಡೆದಿದೆ. ಏಕಾಏಕಿ ಆರಂಭಗೊಂಡ ಗಾಳಿ, ಮಳೆಯಿಂದ ಜನರು ಆತಂಕಗೊಂಡಿದ್ದು, ಗಾಳಿಯ ರಭಸಕ್ಕೆ ಬೃಹತ್ ಗಾತ್ರದ ಮರವೊಂದು ನೆಲಕ್ಕೆ ಉರುಳಿದೆ. ಮರ ನೆಲಕ್ಕೆ ಬಿದ್ದ ಹಿನ್ನೆಲೆಯಲ್ಲಿ ಕೆಳಗೆ ನಿಲ್ಲಿಸಿದ್ದ ವಾಹನಗಳು …

Read More »

ಹಳೇ ಹುಬ್ಬಳ್ಳಿ ಗಲಭೆ ಪೊಲೀಸ ತನಿಖೆಗೆ ಯಾರು ಹಸ್ತಕ್ಷೇಪ ಮಾಡಬಾರದು : ಡಿ.ಕೆ.ಶಿವಕುಮಾರ್

Spread the loveಹುಬ್ಬಳ್ಳಿ : ಹಳೇಹುಬ್ಬಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ನಡೆಸುವ ತನಿಖೆಗೆ ಯಾರು ಹಸ್ತಕ್ಷೇಪ ಮಾಡಬಾರದು. ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಕೈಗೊಳ್ಳುವ ತನಿಖೆಗೆ ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಲಿದೆ. ಅಲ್ಲದೇ ಜನರಿಗೂ ಕೂಡಾ ತಿಳುವಳಿಕೆ ನೀಡುತ್ತೇವೆ. ಆದರೆ ಕಾನೂನು ಕೈಗೆತ್ತಿಕೊಂಡವರಿಗೆ ರಕ್ಷಣೆ ಕೊಡುವುದಿಲ್ಲ ಎಂದು ಹೇಳಿದರು. …

Read More »
[the_ad id="389"]