Spread the loveಹುಬ್ಬಳ್ಳಿ : ಗದಗ-ಹುಬ್ಬಳ್ಳಿ ನಡುವಿನ ನೆಲವಡಿ ಗ್ರಾಮದ ಹತ್ತಿರ ನಿರ್ಮಿಸಿರುವ ಸುಂಕ ಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳನ್ನು ಧಿಕ್ಕರಿಸಿ ಅಕ್ರಮವಾಗಿ ಸುಂಕ ವಸೂಲಿ ಮಾಡಲಾಗುತ್ತಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಟೋಲ್ ಸಂಗ್ರಹ ಕುರಿತು ಪರಿಶೀಲನೆ ಮಾಡಬೇಕೆಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್.ನೀರಲಕೇರಿ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ದೇಶದಲ್ಲಿ ಯಾವುದೇ ಹೈವೆ ಅಭಿವೃದ್ಧಿ ಕಾಮಗಾರಿಗಳು ನಡೆದರೇ ಅದಕ್ಕೆ ಅದರದೇ ಆದಂತಹ ಕಾನೂನು ನಿಯಮಗಳಿವೆ. …
Read More »ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಭವನ ಚಲೋ
Spread the loveಹುಬ್ಬಳ್ಳಿ : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಇದೇ ದಿ. ೧೨ ರಂದು ‘ಕಾರ್ಮಿಕ ಭವನ ಚಲೋ’ ಪ್ರತಿಭಟನಾ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ದುರ್ಗಪ್ಪ ಚಿಕ್ಕತುಂಬಳ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಕಾರ್ಮಿಕ ಕಾರ್ಮಿಕ ಇಲಾಖೆಯ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಅನೇಕ ಸೌಲಭ್ಯಗಳನ್ನು ರೂಪಿಸಿದ್ದಿ,,ಯಾವುದೇ ಸೌಲಭ್ಯಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. …
Read More »ಬಿಜೆಪಿಯವರು ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದ್ದಾರೆ : ವಿರೋಧ ಪಕ್ಷದ ನಾಯಕ
Spread the loveಹುಬ್ಬಳ್ಳಿ : ಬಿಜೆಪಿಯವರು ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಜನರ ಮುಂದೆ ಹೋಗೋಕ್ಕೆ ಅವರ ಬಳಿ ಸಾಧನೆ ಇಲ್ಲ. ಹಾಗಾಗಿ ಅದನ್ನು ಮರೆಮಾಚಲು ಧಾರ್ಮಿಕ ವಿಚಾರಕ್ಕೆ ಮುಂದಾಗಿದ್ದಾರೆ. ಧರ್ಮದ ಹೆಸರಿನ ಮೇಲೆ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಯಲ್ಲಿ ಮೈಕ್ ಬಳಸುವ ವಿಷಯ ಇದೀಗ ಬಂದಿದೆ. ಮಾವಿನ ಹಣ್ಣು ಹಿಂದೂ-ಮುಸ್ಲಿಂ ಬಹಳ …
Read More »ಏ 7 ರಂದು ವಿಶೇಷ ಚೇತನ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ
Spread the loveಹುಬ್ಬಳ್ಳಿ : ೭೫ ವರ್ಷಗಳ ಪ್ರಗತಿಪರ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ದ ಅಂಗವಾಗಿ ಒಲಿಂಪಿಕ್ಸ್ ಭಾರತ ಜಾಗತಿಕ ಸಂಸ್ಥೆ ಆಯೋಜಿಸಿದ ವಿಶೇಷ ಚೇತನ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇದೇ ದಿ. ೭ ರಂದು ನಗರದ ಬಸ್ ನಿಲ್ದಾಣದ ಹಿಂದಗೆಡೆಯ ವಾಸವಿ ಮಹಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸ್ಫೇಷಲ್ ಒಲಿಂಪಿಕ್ಸ್ ಭಾರತ ಕ್ರೀಡಾ ನಿರ್ದೇಶಕರಾದ ಭಾರತಿ ಕೊಠಾರಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ …
Read More »