Spread the loveಹುಬ್ಬಳ್ಳಿ: ಸರ್ಕಾರದ ಕಾರ್ಮಿಕ ವಿರೋಧಿ, ಜನವಿರೋಧಿ, ಕಾರ್ಪೋರೆಟ್ ಪರವಾದ ದಾಳಿಯನ್ನು ಪ್ರತಿರೋಧಿಸಿ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಮತ್ತು ಫೆಡರೇಶನ್ ಗಳ ಕರೆಯ ಮೇರೆಗೆ ಎಐಯುಟಿಯುಸಿ ಜಿಲ್ಲಾ ಸಮಿತಿಯು ಇದೇ ದಿ. ೨೮ ಹಾಗೂ ೨೯ ರಂದು ದೇಶಾದ್ಯಂತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಗಂಗಾಧರ ಬಡಿಗೇರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಎಲ್ಲ …
Read More »ದಿ. ಪುನೀತ್ ರಾಜಕುಮಾರ್ ಗೆ ಇಷ್ಟವಾದ ಸಾವಜಿ ಮಟನ್ ಊಟ ವಿತರಿಸಿ ವಿಭಿನ್ನವಾಗಿ ಸ್ಮರಿಸಿದ ಅಭಿಮಾನಿಗಳು
Spread the loveದಿ. ಪುನೀತ್ ರಾಜಕುಮಾರ್ ಗೆ ಇಷ್ಟವಾದ ಸಾವಜಿ ಮಟನ್ ಊಟ ವಿತರಿಸಿ ವಿಭಿನ್ನವಾಗಿ ಸ್ಮರಿಸಿದ ಅಭಿಮಾನಿಗಳು ಹುಬ್ಬಳ್ಳಿ : ದಿ. ಪುನೀತ್ ರಾಜಕುಮಾರ ಅವರಿಗೂ ಹುಬ್ಬಳ್ಳಿಗೂ ಅವಿನಾಭಾವ ನಂಟಿದೆ. ಪುನೀತ್ ರಾಜಕುಮಾರ ಹುಬ್ಬಳ್ಳಿಗೆ ಭೇಟಿ ನೀಡಿದ್ರೆ ಸಾವಜಿ ಮಟನ್ ಊಟ ಸವಿಯದೆ ತೆರಳುತ್ತಿರಲಿಲ್ಲ. ಜೈ ರಾಜವಂಶ ಅಭಿಮಾನಿಗಳ ಸಂಘದ ರಘು ವದ್ದಿ ನೇತೃತ್ವದಲ್ಲಿ ಅಭಿಮಾನಿಗಳಿಗೆ ಸಾವಜಿ ಮಟನ್ ಊಟವನ್ನು ವಿತರಿಸುವದ ಮೂಲಕ ದಿ. ಪುನೀತ್ ರಾಜಕುಮಾರ ಅವರನ್ನು …
Read More »ಹುಬ್ಬಳ್ಳಿಯಲ್ಲಿ ಮಾ. 20 ರಂದು ಹುಬ್ಬಳ್ಳಿ ಜಗ್ಗಲಗಿ ಹಬ್ಬ ಆಯೋಜನೆ
Spread the loveಹುಬ್ಬಳ್ಳಿ: ಹೋಳಿ ಹಬ್ಬದ ಪ್ರಯುಕ್ತ ಮಾ. 20 ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ಜಗ್ಗಲಗಿ ಹಬ್ಬವನ್ನು ನಗರದಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಈ ಹಿಂದೆ ಹಲವಾರು ವರ್ಷಗಳಿಂದ ವಿವಿಧ ಗ್ರಾಮಗಳ ಹಾಗೂ ಹುಬ್ಬಳ್ಳಿ ನಗರದ ವಿವಿಧ ಪ್ರದೇಶಗಳ ಜಗ್ಗಲಗಿ ತಂಡಗಳ ಸಹಾಯ ಹಾಗೂ ಸಹಕಾರದೊಂದಿಗೆ ಜಗ್ಗಲಗಿ ಹಬ್ಬವನ್ನು ಆಚರಿಸುತ್ತಾ ಬಂದಿದ್ದು, …
Read More »ಕಾಶ್ಮೀರ ಫೈಲ್ಸ್ ಚಿತ್ರ ದೇಶದ ಎಲ್ಲಾ ಭಾಷೆಗಳಲ್ಲಿ ಬಿಡುಗಡೆಯಾಗಬೇಕು : ಸಚಿವ ಶಂಕರಪಾಟೀಲ ಮುನೇನಕೊಪ್ಪ
Spread the loveಹುಬ್ಬಳ್ಳಿ: ಕಾಶ್ಮೀರ ಫೈಲ್ಸ್ ಚಿತ್ರ ದೇಶದ ಎಲ್ಲಾ ಭಾಷೆಗಳಲ್ಲಿ ಬಿಡುಗಡೆಯಾಗಬೇಕು. ಈ ಮೂಲಕ ದೇಶದ ಜನತೆಗೆ ಅವರವರ ಭಾಷೆಯಲ್ಲಿ ಇತಿಹಾಸ ತಿಳಿಯಲಿದೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವ ನಿಲುವು ತೆಗೆದುಕೊಳ್ಳುತ್ತದೆ ಅದಕ್ಕೆ ನಾನೊಬ್ಬ ಮಂತ್ರಿಯಾಗಿ ಬದ್ದನಾಗಿದ್ದೇನೆ. ಈಗಾಗಲೇ ಸಿಎಂ ಮತ್ತು ಶಿಕ್ಷಣ ಸಚಿವರು ಈ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದರು. …
Read More »