Spread the loveಧಾರವಾಡ : ಹೆಂಡತಿಯನ್ನು ಕೊಂದ ಪತಿರಾಯ ಕೊನೆಗೆ ತಾನೂ ನೇಣು ಹಾಕಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಗಣೇಶನಗರದಲ್ಲಿ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು, ಧಾರವಾಡದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಗಣೇಶನಗರದ ಗೌಳಿ ಜನಾಂಗದ ಮನಿಶಾ ಹಾಗೂ ಶೆಟ್ಟು ಎಂಬ ದಂಪತಿಯೇ ಸಾವಿಗೀಡಾದವರು. ಮೊದಲಿಗೆ ತನ್ನ ಪತ್ನಿಯನ್ನು ಹತ್ಯೆ ಮಾಡಿದ ಶೆಟ್ಟು ಕೊನೆಗೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಇರಬಹುದು ಎಂದು ಶಂಕಿಸಲಾಗಿದ್ದು, …
Read More »ವಾಣಿಜ್ಯ ನಗರಿಯಲ್ಲಿ ರೌಡಿಶೀಟರ್ ಅಕ್ಬರ್ ಹತ್ಯೆ
Spread the loveಹುಬ್ಬಳ್ಳಿ : ವಾಣಿಜ್ಯ ನಗರಿಯಲ್ಲಿ ಮತ್ತೆ ಕೊಲೆ, ರೌಡಿಶೀಟರ್ ಹತ್ಯೆ. ಚೋಟಾ ಮುಂಬೈನಲ್ಲಿ ಮತ್ತೆ ತಲವಾರು ಝಳಪಿಸಿದೆ. ಕಾರವಾರ ರಸ್ತೆಯ ಅರವಿಂದ ನಗರದ ಪಿಎನ್ ಟಿ ಕ್ವಾಟರ್ಸ್ ಹಿಂದಿನ ರಸ್ತೆಯಲ್ಲಿ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ತಲವಾರಿನಲ್ಲಿ ಹತ್ಯೆ ಮಾಡಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ತೊರವಿಹಕ್ಕಲದ ನಿವಾಸಿ ಅಕ್ಬರ್ ಅಲ್ಲಾಭಕ್ಷ್ಯ ಮುಲ್ಲಾ ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ ಕುಡಿದು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಇಂದಿರಾನಗರದ ನವೀನ್, ಹಾಗೂ ಸದಾನಂದ …
Read More »ಪಂಜಾಬ್ ನಲ್ಲಿ ಆಪ್ ಗೆಲುವು: ಹುಬ್ಬಳ್ಳಿಯಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ
Spread the loveಹುಬ್ಬಳ್ಳಿ : ಪಂಚರಾಜ್ಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪಂಜಾಬ್ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಆಮ್ ಆದ್ಮಿ ಪಕ್ಷದಿಂದ ಹುಬ್ಬಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಆಪ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಈ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಹಾಗೂ ಆಪ್ ಪರ ಜೈಕಾರಗಳನ್ನು ಹಾಕಿ ತಮಟೆ ವಾದ್ಯಗಳನ್ನು ಬಡೆದು ನೆರೆದಿದ್ದವರಿಗೆ ಸಿಹಿ ಹಂಚಿ …
Read More »ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ
Spread the loveಹುಬ್ಬಳ್ಳಿ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪಾರುಪತ್ಯ ಮೆರೆದ ಹಿನ್ನೆಲೆಯಲ್ಲಿ ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿಂದು ಹು-ಧಾ ಬಿಜೆಪಿಯಿಂದ ವಿಜಯೋತ್ಸವ ಆಚರಿಸಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಷಾ, ಯೋಗಿ ಆದಿತ್ಯನಾಥ ಅವರಿಗೆ ಜಯಘೋಷಗಳನ್ನು ಕೂಗುತ್ತಾ ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಮಾತನಾಡಿದ, ಪ್ರಧಾನಮಂತ್ರಿ ಮೋದಿ, ಯೋಗಿ ಅವರ ಜೋಡಿ ದೇಶದಲ್ಲಿ ಮೋಡಿ ಮಾಡಿದ್ದು, …
Read More »