Spread the loveಧಾರವಾಡ : ಮದುವೆ ಯಲ್ಲಿ ಊಟದ ವಿಚಾರವಾಗಿ ಆರಂಭವಾಗಿದ್ದ ಇಬ್ಬರ ನಡುವಿನ ಜಗಳ ಬಿಡಿಸಲು ಹೋಗಿದ್ದ ವ್ಯಕ್ತಿಯೊಬ್ಬ ತನ್ನ ಪ್ರಾಣ ಕಳೆದುಕೊಂಡ ಘಟನೆ ಧಾರವಾಡದ ಪೆಂಡಾರ್ ಗಲ್ಲಿಯಲ್ಲಿ ನಡೆದಿದೆ. ಸಾದಿಕ್ ಬಿಡ್ನಾಳ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಪೆಂಡಾರ್ ಗಲ್ಲಿಯ ಮನೆಯೊಂದರಲ್ಲಿ ಮದುವೆ ಸಮಾರಂಭ ನಡೆಯುತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಮದುವೆ ಕಾರ್ಯಕ್ರಮಕ್ಕೆ ಬಂದಂತಹ ಅತಿಥಿಗಳಿಗೆ ವೆಜ್ ಹಾಗೂ ನಾನ್ ವೆಜ್ ಊಟದ ವ್ಯವಸ್ಥೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ …
Read More »ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಪ್ರತಿಭಟನೆ
Spread the loveಹುಬ್ಬಳ್ಳಿ : ಪೌರ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘ ವತಿಯಿಂದ ಪ್ರತಿಭಟನೆ ನಡೆಸಲಾಯಿತು . ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಪ್ರತಿಭಟನೆ ನಡೆಸಿದ ಪೌರಕಾರ್ಮಿಕರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಸರ್ಕಾರದ ಆದೇಶದಂತೆ ೧೪ ಅಂಶಗಳನ್ನು ಕಾರ್ಮಿಕ ಪ್ರವಧಾನಗಳನ್ನು ಒದಗಿಸುವಂತೆ ಹಾಗೂ ಮಹಾನಗರ ಪಾಲಿಕೆ …
Read More »ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
Spread the loveಧಾರವಾಡ : ಅಪರಿಚಿತ ವ್ಯಕ್ತಿನೊಬ್ಬನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಧಾರವಾಡದ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಎರಡಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಗೆ ಸುಮಾರು 30 ವರ್ಷ ವಯಸ್ಸಾಗಿರಬಹುದೆಂದು ಅಂದಾಜಿಸಲಾಗಿದೆ. ವ್ಯಕ್ತಿ ರೈಲಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ವ್ಯಕ್ತಿಯ ತಲೆ ಭಾಗ ತುಂಡಾಗಿ ಬಿದ್ದಿದೆ. ವ್ಯಕ್ತಿ ಇಂದು ಮಧ್ಯಾಹ್ನ ಇಲ್ಲಿಗೆ ಬಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತದೆ. …
Read More »ನೈಋತ್ಯ ರೈಲ್ವೆ ವಲಯದಲ್ಲಿ ಮಹಿಳಾ ದಿನಾಚರಣೆ ಸಂಭ್ರಮ: ರೈಲು ಚಾಲನೆ ಮಾಡಿದ ಮಹಿಳಾ ಸಿಬ್ಬಂದಿ
Spread the loveಹುಬ್ಬಳ್ಳಿ : ಮಹಿಳೆ ಅಬಲೆಯಲ್ಲ ಸಬಲೆ ಎಂಬುವುದನ್ನು ಪ್ರತಿಯೊಂದು ಕ್ಷೇತ್ರದಲ್ಲಿಯೂ ಕೂಡ ಸಾಬೀತು ಪಡಿಸುತ್ತಾ ಬಂದಿದ್ದಾಳೆ. ಮಹಿಳೆಯರ ಕಾರ್ಯಕ್ಷಮತೆಆ29 ಹಾಗೂ ಕಾರ್ಯದಕ್ಷತೆಯನ್ನು ಪರಿಚಯಿಸುವ ಸದುದ್ದೇಶದಿಂದ ನೈಋತ್ಯ ರೈಲ್ವೆ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗದಿಂದ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಲಾಯಿತು. ಮಹಿಳೆಯರ ಸಾಮರ್ಥ್ಯವನ್ನು ಪ್ರದರ್ಶಿಸುವ ನಿದರ್ಶನಕ್ಕೆ ಈ ಮಹಿಳಾ ದಿನಾಚರಣೆ ಸಾಕ್ಷಿಯಾಗಿತು. ಅಂತರಾಷ್ಟ್ರೀಯ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ ರೈಲ್ವೆ …
Read More »