Home / ಪ್ರಮುಖ ನಗರಗಳು (page 57)

ಪ್ರಮುಖ ನಗರಗಳು

ಉಕ್ರೇನ್‌ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ಚೈತ್ರಾ ಸಂಶಿ

Spread the loveಉಕ್ರೇನ್‌ನಿಂದ ಸುರಕ್ಷಿತವಾಗಿ ವಾಪಸಾದ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾಗತಿಸಿ,ಶುಭ ಹಾರೈಸಿದರು.

Read More »

ಆಕರ್ಷಕ ಎ.ಪಿ.ಎಂ.ಸಿ ಮಹಾದ್ವಾರ, ಜಾನುವಾರು ಮಾರುಕಟ್ಟೆ ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಉದ್ಘಾಟನೆ

Spread the loveಹುಬ್ಬಳ್ಳಿ: ಅಮರಗೋಳದ ಜಗಜ್ಯೋತಿ ಬಸವೇಶ್ವರ ಎ.ಪಿ.ಎಂ.ಸಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಹಾದ್ವಾರ, ಜಾನುವಾರು ಮಾರುಕಟ್ಟೆ ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಘಟಕವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇಂದು ಉದ್ಘಾಟಿಸಿದರು. ಏಷ್ಯಾದ ಅತಿದೊಡ್ಡ ಎ.ಪಿ.ಎಂ.ಸಿ ಎಂಬ ಖ್ಯಾತಿ ಹೊಂದಿರುವ ಹುಬ್ಬಳ್ಳಿ ಎ.ಪಿ‌.ಎಂ.ಸಿ ಗೆ ಸಾಮಾಜಿಕ ಸುಧಾರಕ ಜಗಜ್ಯೋತಿ ಬಸವೇಶ್ವರ ಹೆಸರಿಡಲಾಗಿದೆ. ಇದಕ್ಕೆ ತಕ್ಕಹಾಗೆ ಮುಖ್ಯದ್ವಾರವನ್ನು ನಿರ್ಮಿಸಲಾಗಿದ್ದು, ಉತ್ತರ ಕರ್ನಾಟಕದ ರೈತ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ಬಸವಣ್ಣ, ನೇಗಿಲು ಹೊತ್ತ ರೈತ, …

Read More »

ಶ್ರೀಮದ್ ರಂಭಾಪುರಿ ವೀರಸಿಂಹಾಸನಾದೀಶ್ವರ ಸ್ವಾಮೀಜಿ ಅವರಿಂದ ಗ್ರೋಯಿಂಗ್ ಬಡ್ಸ್ ಕಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ

Spread the loveಹುಬ್ಬಳ್ಳಿ: ಮುತ್ತಮ್ಮ ಎಜ್ಯುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಗ್ರೋಯಿಂಗ್ ಬಡ್ಸ್ ಕಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಭೂಮಿಪೂಜಾ ಕಾರ್ಯಕ್ರಮವನ್ನು ಶ್ರೀಮದ್ ರಂಭಾಪುರಿ ವೀರಸಿಂಹಾಸನಾದೀಶ್ವರ ಸ್ವಾಮೀಜಿ ಅವರು ನೆರೆವೇರಿಸಿದರು. ಹುಬ್ಬಳ್ಳಿ ನಗರದ ಕುಸುಗಲ್ ಗ್ರಾಮ ಬಳಿಯ ಮಹಾದುರ್ಗಾ ಕಾಲೋನಿಯಲ್ಲಿ ಜರುಗಿತು . ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಾಳೆಹೊನ್ನೂರಿನ ಡಾ. ವೀರಸೋಮೇಶ್ವರ ರಾಜದೇಶಿಕೆಂದ್ರ ಶಿವಾಚಾರ್ಯ ಭಗವತ್ಪಾದರು, ಸಾನಿಧ್ಯ ಸುಳ್ಳ ಗ್ರಾಮದ ಶ್ರೀ ಶಿವಸಿದ್ಧರಾಮೇಶ್ವರ ಶಿವಾಚಾರ್ಯ …

Read More »

ನನ್ ಜೋತೆ ಪೂಜಾ ಲಕ್ಷ್ಮಿ ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ

Spread the loveಹುಬ್ಬಳ್ಳಿ : ಶ್ರೀ ಪಾಂಡವ ಸಿನಿ ಕಂಬೈನ್ಸ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ, ನನ್ ಜೊತೆ ಪೂಜಾಲಕಕ್ಷ್ಮಿ ,ಚಿತ್ರವು ಬಿಡುಗಡೆಯಾಗಿದ್ದು ಕರ್ನಾಟಕದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಎಂದು ಸಿನಿಮಾ ನಾಯಕ ನಟರಾದ ಯಶು ಅವರು ಹೇಳಿದರು. ನಗರದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಚಿತ್ರವು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರದರ್ಶನ ಕಾಣುತ್ತಿದೆ,ಜನರು ಹೆಚ್ಚಾಗಿ ಚಿತ್ರವನ್ನ ಮೆಚ್ಚಿಕೊಂಡು ಸಿನಿಮಾವನ್ನಾ ಗೆಲ್ಲಿಸಿದ್ದಾರೆ, ಮುಖ್ಯವಾಗಿ ಉತ್ತರ ಕರ್ನಾಟಕದ ಜನರಿಗೆ ಧನ್ಯವಾದ ಹೇಳಿದರು. …

Read More »
[the_ad id="389"]