Spread the loveಹುಬ್ಬಳ್ಳಿ : ರಾಜಯೋಗ ಚಿತ್ರ ಬರುವ 17 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಾಯಕ ನಟ ಧರ್ಮಣ್ಣ ಕಡೂರು ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಫ್ಯಾಮಿಲಿ ಮನರಂಜನೆ ರಾಜಯೋಗ ಚಿತ್ರವಾಗಿದ್ದು. ಚಿತ್ರದ ನಾಯಕಿಯಾಗಿ ನಿರೀಕ್ಷಾರಾವ್ ನಟಿಸಿದ್ದು. ಚಿತ್ರದ ಕಥೆ , ಚಿತ್ರಕಥೆ, ಸಹಿತ್ಯೆ, ಸಂಭಾಷಣೆ , ನಿರ್ದೇಶನವನ್ನು ಲಿಂಗರಾಜ ಉಚ್ಛಂಗಿದುರ್ಗ , ಚಿತ್ರದ ನಿರ್ಮಾಣವನ್ನು ಬಿ.ಆರ್ ಕುಮಾರ ಕಂಠೀರವ ಅವರು ಮಾಡಿದ್ದು. ಚಿತ್ರದಲ್ಲಿ 6 …
Read More »ರಾಜು ನಾಯಕವಾಡಿ ಯವರನ್ನು ಭೇಟಿ ಮಾಡಿದ NCP ರಾಜ್ಯಾಧ್ಯಕ್ಷ : ತೀವ್ರ ಕುತೂಹಲ ಕೆರಳಿಸಿದೆ NCP ನಾಯಕರ ಭೇಟಿ
Spread the loveಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಈಗಾಗಲೇ ಸಾಕಷ್ಟು ಜನಪರ ಹೋರಾಟಗಳನ್ನು ಮಾಡಿಕೊಂಡು ಸಾರ್ವಜನಿಕರ ಧ್ವನಿಯಾಗಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ರಾಜು ನಾಯಕವಾಡಿ.ಎಸ್ ಎಸ್ ಕೆ ಸಮಾಜದ ಯುವ ಮುಖಂಡರು ಅವಳಿ ನಗರದ ಸಮಸ್ಯೆಗಳಿಗೆ ಮತ್ತು ಯಾರೇ ಯಾವುದೇ ಸಮಸ್ಯೆಗಳನ್ನು ಹೊತ್ತುಕೊಂಡು ಬಂದರೆ ಅವರ ಧ್ವನಿಯಾಗಿ ಹಗಲಿರುಳು ಕೆಲಸ ಕಾರ್ಯಗಳನ್ನು ಮಾಡುತ್ತಿರುವ ರಾಜು ನಾಯಕವಾಡಿ ಅವರು ಉತ್ಸಾಹಿ ಯುವ ಮುಖಂಡರಾಗಿದ್ದಾರೆ.ಇತ್ತೀಚಿಗಷ್ಟೇ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿರುವ ರಾಜು ನಾಯಕವಾಡಿ ಯವರು …
Read More »ನಿಯಂತ್ರಣ ತಪ್ಪಿ ಬಸ್ ಪಲ್ಟಿ : ಪ್ರಾಣಾಪಾಯದಿಂದ ಪಾರದ ಪ್ರಯಾಣಿಕರು
Spread the loveಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ವೊಂದು ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲ್ಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಬಸ್ ಪಲ್ಟಿಯಾಗಿದ್ದು ಪ್ರಯಾಣಿಕರು ಪ್ರಾಣಪಯಾದಿಂದ ಪಾರಾಗಿದ್ದಾರೆ. ಬೆಂಗಳೂರು ನಿಂದ ಬೆಳಗಾವಿಯತ್ತ ಹೋಗುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ದೊಳಗೆ ಇದ್ದ ಪ್ರಯಾಣಿಕರಿಗೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. …
Read More »ಶೀಘ್ರವಾಗಿ ಪರಿಹಾರ ನೀಡಲು ಒತ್ತಾಯಿಸಿದ ಕರವೇ
Spread the loveಕುಂದಗೋಳ ವಾಡಿಕೆಗಿಂತ ಕಡಿಮೆ ಮಳೆ ಆಗಿರುವುದರಿಂದ ಕುಂದಗೋಳ ತಾಲೂಕನ್ನು ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದಾರೆ. ಆದರೆ ಇದು ಕೇವಲ ಘೋಷಣೆಗೆ ಅಷ್ಟೇ ಸೀಮಿತವಾಗಿದೆ ಇದುವರೆಗೂ ಯಾವುದೇ ರೀತಿಯ ಪರಿಹಾರ ನೀಡಿರುವುದಿಲ್ಲ ಶೀಘ್ರದಲ್ಲೇ ಪರಿಹಾರ ನೀಡಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಹೌದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಈ ಹಿಂದೆ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಇಲ್ಲಿವರೆಗೂ …
Read More »
Hubli News Latest Kannada News