Home / ಪ್ರಮುಖ ನಗರಗಳು (page 60)

ಪ್ರಮುಖ ನಗರಗಳು

ಸಚಿವ ಈಶ್ವರಪ್ಪ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಸಚಿವ ಈಶ್ವರಪ್ಪ ಅವರ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪ್ರತಿಕೃತಿ ದಹನ ಮಾಡಿ ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ಹೊರಹಾಕಿದರು. ಈ ವೇಳೆ ಮಾತನಾಡಿದ ಬಿಜೆಪಿ ಪ್ರಧಾನ …

Read More »

ಹುಬ್ಬಳ್ಳಿಯಲ್ಲಿ ಅಜ್ಜ, ಅಜ್ಜಿ ಜೊತೆ ಓಲ್ಡ್ ಮಾಂಕ್ ಸಿನಿಮಾ ವೀಕ್ಷಿಸಿದ ಚಿತ್ರದ ನಟಿ ಆದಿತಿ

Spread the loveಹುಬ್ಬಳ್ಳಿ: ಕೆಲವೇಕೆಲ ನಿರ್ದೇಶಕರಿಗೆ ಮಾತ್ರವೇ ಇಡೀ ಸಿನಿಮಾದ ತುಂಬಾ ಹಾಸ್ಯರಸವನ್ನು ಪರಿಣಾಮಕಾರಿಯಾಗಿ ಜಿನುಗಿಸುವ ಕಲೆ ಸಿದ್ಧಿಸಿರುತ್ತದೆ. ಅಂಥವರ ಸಾಲಿನಲ್ಲಿ ಶ್ರೀನಿ ಕೂಡಾ ಸೇರಿಕೊಳ್ಳುತ್ತಾರೆ. ಈ ವಿಚಾರವನ್ನು ‘ಓಲ್ಡ್ ಮಾಂಕ್’ ಚಿತ್ರದ ಅಮೋಘ ಪ್ರದರ್ಶನವೇಸಾಕ್ಷೀಕರಿಸುವಂತಿದೆ. ಇದರೊಂದಿಗೆ ಶ್ರೀನಿ ಮತ್ತು ಆದಿತಿ ಪ್ರಭುದೇವಜೋಡಿಯೂ ಮಸ್ತಾಗಿರೋ ಕಥೆಯೊಂದಿಗೆ ಪ್ರೇಕ್ಷಕರ ಮನಗೆದ್ದಿದೆ.   ಹೌದು, ಓಲ್ಡ್ ಮಾಂಕ್ ಈಗಾಗಲೇ ಪೋಸ್ಟರ್ ಹಾಗೂ ತನ್ನ ಟ್ರೈಲರ್ ನಲ್ಲೇ ಸಾಕಷ್ಟು ಸದ್ದು ಮಾಡಿತ್ತು. ಡಿಫರೆಂಟ್ ಟೈಟಲ್ …

Read More »

೨೫ ಕ್ಕೆ ನನ್ ಜೊತೆ ಪೂಜಾಲಕ್ಷ್ಮೀ ಚಲನಚಿತ್ರ ತೆರೆಗೆ

Spread the loveಹುಬ್ಬಳ್ಳಿ : ಶ್ರೀ ಪಾಂಡವ ಸಿನಿ ಕಂಬೈನ್ಸ್ ವತಿಯಿಂದ ನನ್ ಜೊತೆ ಪೂಜಾಲಕ್ಷ್ಮೀ ಚಲನಚಿತ್ರವು ಇದೇ ದಿನಾಂಕ ೨೫ ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಟ ಯೇಶು ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಚಿತ್ರವು ೫೦ ದಿನಗಳವರೆಗೆ ಮಡಿಕೇರಿ, ತುಮಕೂರು ಸೇರಿದಂತೆ ವಿವಿಧೆಡೆ ಚಿತ್ರೀಕರಣ ಮಾಡಲಾಗಿದ್ದು, ಇದೊಂದು ನೈಜ ಘಟನೆಯ ಆಧಾರಿತ ಚಿತ್ರವಾಗಿ ಎಂದರು. ೫೦ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಗೊಳ್ಳಲಿದೆ ಎಂದ ಅವರು …

Read More »

ಉತ್ತರ ಕರ್ನಾಟಕದಲ್ಲಿ ಬೈಟು ಲವ್ ಚಲನಚಿತ್ರ ಉತ್ತಮ ಪ್ರದರ್ಶನ

Spread the loveಹುಬ್ಬಳ್ಳಿ : ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್‌ ನಡಿ ವೆಂಕಟ್ ಕೊನಂಕಿ ನಿರ್ಮಾಣ ಮಾಡಿರುವ ಬೈ ಟು ಲವ್ ಸಿನಿಮಾ ಬಿಡುಗಡೆಯಾಗಿ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ‌‌. ಅದರಲ್ಲೂ ಉತ್ತರ ಕರ್ನಾಟಕದ ಜನತೆ ಚಿತ್ರಕ್ಕೆ ಉತ್ತನ ಸ್ಪಂದನೆ ಸಿಕ್ಕಿದೆ ಎಂದು ಚಿತ್ರದ ನಿರ್ದೇಶಕ ಹರಿ ಸಂತೋಷ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದ ಪ್ರೇಮ ಕಹಾನಿಗೆ ಸಿನಿ ಪ್ರೀಯರು ಮೆಚ್ಚಿದ್ದಾರೆ. ಚಿತ್ರದಲ್ಲಿ ಒಟ್ಟು 4 ಹಾಡುಗಳನ್ನು ಒಳಗೊಂಡಿದ್ದು, …

Read More »
[the_ad id="389"]