Spread the loveಧಾರವಾಡ : ರಷ್ಯಾ ಹಾಗೂ ಉಕ್ರೇನ ನಡುವಿನ ಯುದ್ದವೂ ತೀವ್ರತೆಯನ್ನು ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಉಕ್ರೇನನಲ್ಲಿರು ಭಾರತೀಯರನ್ನು ಸುರಕ್ಷಿತವಾಗಿ ರಕ್ಷಿಸಿ ಕರೆತರಲಾಗುತ್ತಿದೆ. ಈಗಾಗಲೇ ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆಸಲಾಗುತ್ತಿದ್ದು, ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಈ ಕುರಿತು ಭಾರತ ಸರ್ಕಾರ, ಇಂಡಿಯನ್ ಆ್ಯಂಬಸಿ ಅಗತ್ಯ ಕ್ರಮಗಳನ್ನ ಕೈಗೊಂಡಿದೆ. ಭಾರತದ ಕೊನೆಯ ವ್ಯಕ್ತಿಯನ್ನ ದೇಶಕ್ಕೆ ಕರೆತರುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ …
Read More »ಹುಬ್ಬಳ್ಳಿ-ಧಾರವಾಡಕ್ಕೆ ಬಜೆಟ್ ಕೊಡುಗೆಗಳು : ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
Spread the loveಹುಬ್ಬಳ್ಳಿ-ಧಾರವಾಡಕ್ಕೆ ಬಜೆಟ್ ಕೊಡುಗೆಗಳು *ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಡಾ.ಎಸ್.ವಿ.ಪಾಟೀಲ ಕೃಷಿ ಸಂಶೋಧನೆ,ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ ಸ್ಥಾಪನೆ. *ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ನೀರು ಬಳಸಿಕೊಂಡು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗೆ ಯೋಜನೆ. *ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿಯ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯ ಸಾಮರ್ಥ್ಯವನ್ನು 50 ಹಾಸಿಗೆಗಳಿಂದ 100 ಹಾಸಿಗೆಗಳಿಗೆ ಹೆಚ್ಚಿಸುವುದು. *ಮಹಾದಾಯಿ ನ್ಯಾಯಾಧೀಕರಣ ತೀರ್ಪಿನನ್ವಯ ಹಂಚಿಕೆಯಾದ ನೀರಿನ …
Read More »ಮಾ 6 ರಂದು ಅನಾಥರ ಮಾಯಿ ನಾಟಕ ಪ್ರದರ್ಶನ
Spread the loveಹುಬ್ಬಳ್ಳಿ : ಸುನಿಧಿ ಕಲಾ ಸೌರಭ ಅರ್ಪಿಸುವ ಸುಭಾಸ್ ಎನ್. ನರೇಂದ್ರ ಅವರ ನಿರ್ದೇಶನದ ಅನಾಥರ ಮಾಯಿ ನಾಟಕ ಪ್ರದರ್ಶನವು ಇದೇ ದಿ. ೬ ರಂದು ಸಂಜೆ ೬.೩೦ ಕ್ಕೆ ನಗರದ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಜರುಗಲಿದೆ ಎಂದು ನಿರ್ದೇಶಕ ಸುಭಾಷ ನರೇಂದ್ರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂಧು ತಾಯಿ ಸಪಕಾಳ ಇವರ ಜೀವನಾಧಾರಿತ ನಾಟಕ ಅನಾಥರ ಮಾಯಿಯಾಗಿದ್ದು, ಉಚಿತ ಪ್ರವೇಶವಿರಲಿದೆ ಎಂದರು. …
Read More »ದಿ. ೬ ರಂದು ಕಾಡಯ್ಯನವರ ಕಂಚಿನ ಪುತ್ಥಳಿ ಅನಾವರಣ – ಗ್ರಂಥ ಬಿಡುಗಡೆ
Spread the loveಹುಬ್ಬಳ್ಳಿ : ಬಾಳೆಹೊನ್ನೂರು ಶ್ರೀ ಮದ್ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಅವರ ಸಾನಿಧ್ಯದಲ್ಲಿ ಲಿ. ಶ್ರೀ ವೇ.ಮೂ. ಕಾಡಯ್ಯ ಗು. ಹಿರೇಮಠ ಇವರ ೮೧ ನೇಯ ಜನ್ಮ ಸಂಸ್ಮರಣ ದಿನಾಚರಣೆ ಪ್ರಯುಕ್ತ ಧರ್ಮ ಸಮಾರಂಭದಲ್ಲಿ ‘ಕಂಚಿನ ಪುತ್ಥಳಿ ಅನಾವರಣ ಹಾಗೂ ಮಾನವೀಯ ಮೂರ್ತಿ ಸಂಸ್ಮರಣ ಗ್ರಂಥ ಬಿಡುಗಡೆ’ ಕಾರ್ಯಕ್ರಮವನ್ನು ಇದೇ ದಿ. ೬ ರಂದು ರವಿವಾರ ಬೆಳಿಗ್ಗೆ ೧೧ ಗಂಟೆಗೆ ನಗರದ ಕುಸುಗಲ್ ರಸ್ತೆಯ ಕೆ.ಜಿ. ಗಾರ್ಡನ್ …
Read More »
Hubli News Latest Kannada News