Spread the loveಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಲಿರುವ 2022-23 ನೇ ಸಾಲಿನ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕನಿಷ್ಠ 10 ಸಾವಿರ ಕೋಟಿ ಮೀಸಲಿಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಸದಸ್ಯರಾದ ಅಕ್ರಮ್ ಹಾಸನ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಈ ಬಾರಿಯ ಬಜೆಟ್ ನಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪ್ರಾಥಮಿಕ ಶಾಲೆಯಿಂದ ಹಿಡಿದು ಉನ್ನತ …
Read More »ಹಿಜಾಬ್ ವಿವಾದ ನ್ಯಾಯಾಲಯದಲ್ಲಿ ಯಾವುದೇ ತೀರ್ಪು ಬಂದರೂ ಸರ್ಕಾರ ತೀರ್ಪನ್ನು ಪಾಲಿಸಬೇಕು : ಸಭಾಪತಿ ಬಸವರಾಜ ಹೊರಟ್ಟಿ
Spread the loveಹುಬ್ಬಳ್ಳಿ : ಹಿಜಾಬ್ ವಿವಾದ ನ್ಯಾಯಾಲಯದಲ್ಲಿದ್ದು, ನ್ಯಾಯಾಲಯದಲ್ಲಿ ಯಾವುದೇ ತೀರ್ಪು ಬಂದರೂ ಸರ್ಕಾರ ತೀರ್ಪನ್ನು ಸ್ವಾಗತಿಸಿ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹತ್ತನೇ ತರಗತಿವರೆಗೆ ಈಗಾಗಲೇ ಸಮವಸ್ತ್ರ ಇದ್ದು, ಆದರೆ ಕಾಲೇಜಿಗೆ ಸಮವಸ್ತ್ರ ಇಲ್ಲ. ಹಾಗಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳುವುದು ಎಂಬುದನ್ನು ಕಾದು ನೋಡಬೇಕು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಶಾಲೆಗಳಲ್ಲಿ ಯಾರೂ …
Read More »ಹುಬ್ಬಳ್ಳಿ ಜೋಶಿ ಪೆಟ್ರೋಲ್ ಪಂಪ್ ನಲ್ಲಿ ಸೀಮೆ ಎಣ್ಣೆ ಮಿಶ್ರಿತ ಪೆಟ್ರೋಲ್ ಮಾರಾಟ ಗ್ರಾಹಕರೊಬ್ಬರ ಆರೋಪ
Spread the loveಹುಬ್ಬಳ್ಳಿ : ನಗರದ ಸ್ಟೇಷನ್ ರಸ್ತೆಯಲ್ಲಿರುವ ಜೋಶಿ ಪೆಟ್ರೋಲ್ ಪಂಪ್ ನಲ್ಲಿ ಸೀಮೆಎಣ್ಣೆ ಮಿಶ್ರಿತ ಪೆಟ್ರೋಲ್ ಮಾರಾಟ ಮಾಡುತ್ತಿದ್ದಾರೆ ಎಂದು ಗ್ರಾಹಕರೊಬ್ಬರು ಆರೋಪವನ್ನು ಮಾಡಿದ್ದಾರೆ. ಇಂದು ಜೋಶಿ ಪೆಟ್ರೋಲ್ ಪಂಪ್ ಗೇ ಪೆಟ್ರೋಲ್ ಹಾಕಿಸಿಕೊಳ್ಳಲು ಗ್ರಾಹಕರು ಬಂದಾಗ,ಪೆಟ್ರೋಲ್ ಸೀಮೆಎಣ್ಣೆ ವಾಸನೆ ಬರುತ್ತಿರೋದು ಗ್ರಾಹಕರಿಗೆ ಕಂಡು ಬಂದಿದ್ದು. ಪೆಟ್ರೋಲ್ ಜೊತೆ ಸೀಮೆಎಣ್ಣೆ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದಾರೆ ಎಂದು ಮಾಧ್ಯಮದ ಮುಂದೆ ತಮ್ಮ ಆರೋಪವನ್ನು ಹೇಳಿದರು, ಅಷ್ಟೇ ಅಲ್ಲದೇ …
Read More »ಮನೆಯ ಹಿಂಬದಿಯ ಬಾಗಿಲು ಮುರಿದು ಮನೆಯಲ್ಲಿ ಇದ್ದ ಚಿನ್ನ ಆಭರಣ ಕಳ್ಳತನ
Spread the loveಹುಬ್ಬಳ್ಳಿ : ವೈದ್ಯರ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು, ಮನೆಯ ಹಿಂಬದಿಯ ಬೀಗ ಮುರಿದು ಮನೆಯಲ್ಲಿದ್ದ ಲಕ್ಷಾಂತರ ರೂ.ಹಾಗೂ ಬಂಗಾರ ದೋಚಿಕೊಂಡು ಹೋಗಿರುವ ಘಟನೆ, ಹುಬ್ಬಳ್ಳಿ ಗದಗ ರಸ್ತೆಯ ಚೇತನಾ ಕಾಲೋನಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಡಾ. ಬಸವರಾಜ ದೊಡ್ಡಮನಿ ಎಂಬವವರ ಮನೆಯೇ ಕಳ್ಳತನವಾಗಿದ್ದು, ಇವರು ಕ್ಲಿನಿಕ್ಗೆಂದು ಹೋಗಿದ್ದಾಗ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ ಸುಮಾರು 250 ಗ್ರಾಂ ಚಿನ್ನ, 5 ಲಕ್ಷ ರೂ. ಹಣ …
Read More »
Hubli News Latest Kannada News