Home / ಪ್ರಮುಖ ನಗರಗಳು (page 66)

ಪ್ರಮುಖ ನಗರಗಳು

ಪಾಲಿಕೆ ನೂತನ ಆಯುಕ್ತರಾಗಿ ಬಿ. ಗೋಪಾಲಕೃಷ್ಣ: ಸುರೇಶ ಇಟ್ನಾಳ ವರ್ಗಾವಣೆ

Spread the loveಹು-ಧಾ ಮಹಾನಗರ ಪಾಲಿಕೆ ಆಯುಕ್ತ ಹುದ್ದೆಯಿಂದ ಡಾ. ಸುರೇಶ ಇಟ್ನಾಳ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಡಾ.ಬಿ.ಗೋಪಾಲಕೃಷ್ಣ ಅವರನ್ನು ನಿಯೋಜನೆ ಮಾಡಲಾಗಿದೆ. ಹೌದು.. ಧಾರವಾಡದ ಹಿರಿಯ ಉಪವಿಭಾಗಾಧಿಕಾರಿ ಹುದ್ದೆಯಿಂದ ಎರಡು ದಿನದ ಹಿಂದಷ್ಟೆ ವರ್ಗಾವಣೆಯಾಗಿರುವ ಐಎಎಸ್ ಅಧಿಕಾರಿ ಡಾ. ಬಿ. ಗೋಪಾಲಕೃಷ್ಣ ಅವರನ್ನು ಪಾಲಿಕೆ ಆಯುಕ್ತ ಹುದ್ದೆಗೆ ನಿಯೋಜನೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ …

Read More »

ವಾಣಿಜ್ಯನಗರಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Spread the loveಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವದ ಸಂಭ್ರಮ ಎಲ್ಲೆಡೆಯೂ ಮನೆ ಮಾಡಿತ್ತು. ಯುವ ಸಂಘಟನೆಗಳು ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ವಿಶೇಷ ಗೌರವವನ್ನು ಸಲ್ಲಿಸಿದರು. ಹೌದು..ಇಂದು ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ರೈಲ್ವೆ ನಿಲ್ದಾಣದ ಆವರಣದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಸ್ವಾಮಿ ವಿವೇಕಾನಂದರ 156ನೇ ಜಯಂತಿಯ ಪ್ರಯುಕ್ತವಾಗಿ ಅಜೇಯ್ ಜೋಶಿ ಅಭಿಮಾನಿ ಬಳಗದಿಂದ ವಿಶೇಷ ಗೌರವ ಸಲ್ಲಿಸಲಾಯಿತು. ಯುವ ಪೀಳಿಗೆಗೆ ಸಾಕಷ್ಟು ಸಂದೇಶವನ್ನು ನೀಡುವ …

Read More »

ಶಾಸಕ ಪ್ರಸಾದ ಅಬ್ಬಯ್ಯರಿಗೆ ಕೊರೋನಾ ಸೋಂಕು ದೃಢ-1 ವಾರ ಕಾಲ ಹೋಂ ಕ್ವಾರಂಟೈನ್

Spread the loveಹು-ಧಾ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ 1 ವಾರಗಳ ಕಾಲ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಕೋವಿಡ್ ಸೋಂಕಿನಿಂದಾಗಿ 1 ವಾರ ಕಾಲ ಕ್ವಾರಂಟೈನಲ್ಲಿರುವುದರಿಂದ ಕ್ಷೇತ್ರದ ಭಾಂದವರು ಯಾರೂ ಸಹ ನನ್ನ ಮನೆಯತ್ತ ಬರಬಾರದೆಂದು ಹಾಗೂ ತಮ್ಮ ಯಾವುದೇ ಕೆಲಸ- ಕಾರ್ಯಗಳಿಗೆ ಪಾಲಿಕೆ ಆವರಣದಲ್ಲಿರುವ ಕಚೇರಿಗೆ ಭೇಟಿ ನೀಡಿ ಎಂದು ಮನವಿ ಮಾಡಿದ್ದಾರೆ. .

Read More »

ಹುಬ್ಬಳ್ಳಿ ಗಿರಣಿಚಾಳ್ ನಲ್ಲಿ ಹೊತ್ತಿ ಉರಿದ ಸ್ವಿಫ್ಟ್ ಕಾರು

Spread the loveಹುಬ್ಬಳ್ಳಿ ಗಿರಣಿಚಾಳ್ ನಲ್ಲಿ ಹೊತ್ತಿ ಉರಿದ ಸ್ವಿಫ್ಟ್ ಕಾರು ಹುಬ್ಬಳ್ಳಿ: ಕಾರಿಗೆ ಬೆಂಕಿ ಹತ್ತಿ ಹೊತ್ತಿಉರಿದ ಘಟನೆ ಹುಬ್ಬಳ್ಳಿ ಗಿರಣಿಚಾಳ್ ಕಾರವಾರ ರಸ್ತೆ ಮೈದಾನದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಧಿಡೀರ್ ನೆ ಕಾರಿನಲ್ಲಿ ಬೆಂಕಿ ಹೊತ್ತಿ ಉರಿದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಯಾರು ಕಿಡಿಗೇಡಿಗಳು ಕರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಕಾರಿನ ಮಾಲಕ್ ಶ್ರೀಕಾಂತ್ ಆರೋಪಿಸಿದ್ದಾರೆ. ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

Read More »
[the_ad id="389"]